Headlines

ಉಡುಪಿ: ಅಸ್ವಸ್ಥಗೊಂಡ ಯುವತಿಯನ್ನು ಬಸ್ ನಲ್ಲೇ ಕರೆದೊಯ್ದು ಆಸ್ಪತ್ರೆಗೆ ಸೇರಿಸಿದ ಚಾಲಕ- ನಿರ್ವಾಹಕ

ಉಡುಪಿ: ಖಾಸಗಿ ಬಸ್ಸೊಂದರಲ್ಲಿ ಅಸ್ವಸ್ಥಗೊಂಡ ಯುವತಿಯೊಬ್ಬಳನ್ನು ಬಸ್ ಸಿಬ್ಬಂದಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಸಕಾಲಿಕವಾಗಿ ಚಿಕಿತ್ಸೆಗೆ ನೆರವಾದ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರ್ವ -ಉಡುಪಿ ನಡುವೆ ಸಂಚರಿಸುವ ನವೀನ್ ಎಂಬ ಖಾಸಗಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಬಸ್ ಉಡುಪಿಯ ಹಳೆ ತಾಲೂಕು ಕಚೇರಿ ಬಳಿಕ ತಲುಪಿದಾಗ ಪ್ರಯಾಣಿಕ ಯುವತಿಯೊಬ್ಬಳು ಅಸ್ವಸ್ಥಗೊಂಡಿದ್ದಾಳೆ. ಬಸ್ಸಿನಲ್ಲೇ ವಾಂತಿ ಮಾಡಿದ ಯುವತಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ವಿಷಯ ಅರಿವಿಗೆ ಬರುತ್ತಲೇ ಕಾರ್ಯಪ್ರವೃತ್ತರಾದ ಬಸ್‌ ಚಾಲಕ…

Read More

ವಕ್ಫ್‌ ಬೋರ್ಡ್ ಅಧಿಕಾರಕ್ಕೆ ಬ್ರೇಕ್ ಹಾಕಲು ಸಿದ್ಧತೆ : ಸದ್ಯದಲ್ಲೇ ತಿದ್ದುಪಡಿ ಮಸೂದೆ ಮಂಡನೆ..!

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಯಾವುದೇ ಆಸ್ತಿಯನ್ನು ‘ವಕ್ಫ್ ಆಸ್ತಿ’ ಎಂದು ಮಾಡುವ ವಕ್ಫ್ ಮಂಡಳಿಯ ಅಧಿಕಾರಕ್ಕೆ ಕಡಿವಾಣ ಹಾಕಲು ಬಯಸಿದೆ ಎನ್ನಲಾಗಿದ್ದು, ಹೀಗಾಗಿ ಶುಕ್ರವಾರ ಸಂಜೆ ಸಚಿವ ಸಂಪುಟವು ವಕ್ಫ್ ಕಾಯಿದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಅಂಗೀಕರಿಸಿದೆ ಎಂದು ತಿಳಿದು ಬಂದಿದೆ. ಪ್ರಸ್ತಾವಿತ ತಿದ್ದುಪಡಿಗಳ ಪ್ರಕಾರ, ವಕ್ಫ್ ಬೋರ್ಡ್ ಮಾಡಿದ ಆಸ್ತಿಗಳ ಮೇಲಿನ ಹಕ್ಕುಗಳ ಕಡ್ಡಾಯ ಪರಿಶೀಲನೆಯನ್ನು ಪ್ರಸ್ತಾಪಿಸಲಾಗುವುದು. ಅದೇ ರೀತಿ, ವಕ್ಫ್ ಮಂಡಳಿಯ ವಿವಾದಿತ ಆಸ್ತಿಗಳಿಗೆ ಕಡ್ಡಾಯ ಪರಿಶೀಲನೆಯನ್ನು ಪ್ರಸ್ತಾಪಿಸಲಾಗಿದೆ. ವಕ್ಫ್…

Read More

ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ವಾರಕ್ಕೆ ಮೂರು ಬಾರಿ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತದೆ. ರೈಲು ಸಂಖ್ಯೆ- 16576 ಮಂಗಳೂರು ಜಂಕ್ಷನ್​ನಿಂದ ಬೆಳಿಗ್ಗೆ 11.30 ರ ಬದಲು ಬೆಳಿಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:45 ರ ಬದಲು…

Read More

ಭಾರಿ ಮಳೆ, ನಿಲ್ಲದ ಗುಡ್ಡ ಕುಸಿತ : ಶೃಂಗೇರಿ ಶಾರದಾ ದೇಗುಲ ಸುತ್ತಮುತ್ತ ನಿಷೇಧಾಜ್ಞೆ ಜಾರಿ..!

ಪುರಾಣ ಪ್ರಸಿದ್ದ ಶೃಂಗೇರಿ ಶಾರದಾ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂದರೆ ಶೃಂಗೇರಿ ದೇವಾಲಯದ ಸುತ್ತಮುತ್ತದ ಗಾಂಧಿ ಮೈದಾನ, ಪ್ಯಾರಲ್ ‌ರೋಡ್, ಪಾರ್ಕಿಂಗ್ ಸ್ಥಳ ಸೇರಿದಂತೆ ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶ ಎರಡು ಭಾರಿ ಮುಳುಗಡೆಯಾಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾದಂತೆ ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ…

Read More

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ಪಿಜ್ಜಾ

ಪಿಜ್ಜಾ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಮಕ್ಕಳ ನೆಚ್ಚಿನ ಆಹಾರದಲ್ಲಿ ಇದು ಒಂದು. ಮನೆಯಲ್ಲಿಯೇ ಮಕ್ಕಳಿಗೆ ಬ್ರೆಡ್ ಪಿಜ್ಜಾ ಮಾಡಿಕೊಡಿ. ಇದನ್ನು ತಯಾರಿಸುವುದು ಬಹಳ ಸುಲಭ ಬ್ರೆಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿ : ಬ್ರೌನ್ ಬ್ರೆಡ್ 4 ಚೀಸ್ : 2 ಕ್ಯಾಪ್ಸಿಕಂ :1/2 ಕಪ್ ಸ್ವೀಟ್ ಕಾರ್ನ್ : 1/2 ಕಪ್ ಪಿಜ್ಜಾ ಸಾಸ್ : ½ ಕಪ್ ಬೆಣ್ಣೆ : 2 ಚಮಚ ಕರಿಮೆಣಸಿನ ಪುಡಿ :…

Read More

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ನಕಲಿ ಬ್ಯಾಂಕ್ ಸಂದೇಶದ ಬಗ್ಗೆ ಇರಲಿ ಎಚ್ಚರ..!

ನವದೆಹಲಿ : ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಯ ಫ್ಯಾಕ್ಟ್ ಚೆಕ್ ಯುನಿಟ್ ಸಾಮಾಜಿಕ ಮಾಧ್ಯಮದಲ್ಲಿ ಮೋಸದ ಸಂದೇಶದ ಬಗ್ಗೆ ಎಸ್ಬಿಐ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಈ ಹಗರಣವು ಎಸ್ಬಿಐನಿಂದ ಬಂದಿದೆ ಎಂದು ಹೇಳಲಾದ ಸಂದೇಶವನ್ನು ಒಳಗೊಂಡಿದೆ, ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಎಪಿಕೆ ಫೈಲ್ ಅನ್ನು ಡೌನ್ಲೋಡ್ ಮಾಡಲು ಸ್ವೀಕರಿಸುವವರಿಗೆ ಸೂಚನೆ ನೀಡುತ್ತದೆ. ಈ ಸಂದೇಶ ನ್ಯಾಯಸಮ್ಮತವಲ್ಲ. ಎಸ್ಬಿಐ ಎಂದಿಗೂ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ಕಳುಹಿಸುವುದಿಲ್ಲ. ಸಂಭಾವ್ಯ ಹಗರಣಗಳಿಂದ…

Read More

ಪ್ರಧಾನಿ ಮೋದಿಗೆ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಹೊಸದಾಗಿ ನೇಮಕಗೊಂಡ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಹಿಂದಿಕ್ಕಿದ್ದಾರೆ. ಜಾಗತಿಕ ನಾಯಕರ ಪ್ರಮುಖ ನಿರ್ಧಾರಗಳನ್ನು ಪತ್ತೆಹಚ್ಚುವ ಜಾಗತಿಕ ನಿರ್ಧಾರ ಗುಪ್ತಚರ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಈ ಸಮೀಕ್ಷೆಯು ಜುಲೈ 8-14 ರಿಂದ ಸಂಗ್ರಹಿಸಿದ ದತ್ತಾಂಶವನ್ನು ಆಧರಿಸಿದೆ. ಪ್ರಧಾನಿ ಮೋದಿ ಶೇ.69ರಷ್ಟು ಅನುಮೋದಿತ ರೇಟಿಂಗ್ ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಮೆಕ್ಸಿಕನ್…

Read More

ತುಳುನಾಡಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ:‘ಪಾಲೆ ಕಷಾಯ’ ಸೇವಿಸೋದ್ರ ಹಿಂದಿದೆ ಔಷಧೀಯ ಸತ್ವ

ಆಟಿ ಅಮಾವಾಸ್ಯೆಯ ದಿನ ಕುಡಿಯುವ ಕಷಾಯವನ್ನು ಸಪ್ತಪರ್ಣಿ ಮರದ ತೊಗಟೆಯಿಂದ ತಯಾರಿಸಲಾಗುತ್ತದೆ. ಇದನ್ನು ಕರಾವಳಿ ಭಾಗದಲ್ಲಿ ಪಾಲೆಮರದ ಕಷಾಯ ಎಂದೂ ಕರೆಯುತ್ತಾರೆ. ಬಹಳ ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಈ ಆಚರಣೆಯು ಆರೋಗ್ಯದ ದೃಷ್ಠಿಯಿಂದ ಬಹಳ ಒಳ್ಳೆಯದು. ಈ ಕಷಾಯವು ಸಾಕಷ್ಟು ಆಯುರ್ವೇದಿಕ್ ಗುಣಗಳನ್ನು ಹೊಂದಿದ್ದು. ಹಲವಾರು ಕಾಯಿಲೆಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಈಗ ಮಳೆಗಾಲ, ಕರಾವಳಿಯ ಜಡಿಮಳೆಗೆ ನಾನಾ ಬಗೆಯ ಸೋಂಕುಗಳು ಬಾಧಿಸುವ ಅಪಾಯ ಹೆಚ್ಚು. ಇದನ್ನು ಮನಗಂಡ ನಮ್ಮ ಪೂರ್ವಿಕರು ವಿಶಿಷ್ಟ ಆಚರಣೆಯೊಂದನ್ನು ಚಾಲ್ತಿಗೆ ತಂದಿದ್ದರು….

Read More

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಕೇವಲ 24 ಗಂಟೆಯಲ್ಲೇ `ಆಯುಷ್ಮಾನ್ ಕಾರ್ಡ್’ ಪಡೆಯಬಹುದು!

ಬೆಂಗಳೂರು : ಸರ್ಕಾರವು ದೇಶದ ಪ್ರತಿಯೊಬ್ಬ ನಾಗರಿಕರಿಗೆ 5 ಲಕ್ಷ ರೂ.ಗಳ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತಿದೆ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅರ್ಹ ನಾಗರಿಕರಿಗೆ ಉಚಿತ ಚಿಕಿತ್ಸಾ ವ್ಯಾಪ್ತಿಯನ್ನು ಒದಗಿಸುತ್ತಿದೆ. ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಕಲ್ಯಾಣ್ ಯೋಜನಾ ಕಾರ್ಡ್ ಮೂಲಕ ಈ 5 ಲಕ್ಷ ರೂ.ಗಳ ವ್ಯಾಪ್ತಿಯನ್ನು ನೀಡಲಾಗುತ್ತಿದೆ. ಆದಾಗ್ಯೂ, ಇದಕ್ಕಾಗಿ, ನೀವು ಆಯುಷ್ಮಾನ್ ಕಾರ್ಡ್ ಹೊಂದಿರಬೇಕು. ಇದನ್ನು ತಯಾರಿಸುವುದು ತುಂಬಾ ಸುಲಭ. ಆಯುಷ್ಮಾನ್ ಕಾರ್ಡ್ ಗಳನ್ನು ಮನೆಯಲ್ಲಿ…

Read More

ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು.!

ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿಯೋರ್ವನು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತಪಟ್ಟವನು. ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಾನೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಜೊತೆಗಿದ್ದವರು ಸಿರಾಜುದ್ದೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿರಾಜುದ್ದೀನ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Read More