Headlines

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಗುಡ್ಡ ಏಕಾಏಕಿ ಕುಸಿತಗೊಂಡ ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಾಹಿತಿ ತಿಳಿದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜುಲೈ 18 ರಂದು ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ…

Read More

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ವತಿಯಿಂದ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ

 ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಲಾಲ, ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಮತ್ತು ಆಟಿದ ಕೂಟ ಕಾರ್ಯಕ್ರಮ ಜು.28 ರಂದು ಕುಲಾಲ ಮಂದಿರ ಗುರುವಾಯನಕೆರೆಯಲ್ಲಿ ಜರುಗಲಿದೆ. ಜು. 21ರಂದು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯಲ್ಲಿಈ ನಿಧಾ೯ರವನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆಯನ್ನುಸಂಘದ…

Read More

ಮಂಗಳೂರು: “ಆರ್ಡರ್‌ ಗ್ಯಾಂಗ್‌” ನಿಂದ ಭಾರೀ ವಂಚನೆ..! ಏನಿದು ಆರ್ಡರ್‌ ಗ್ಯಾಂಗ್ ಇಲ್ಲಿದೆ ಮಾಹಿತಿ

ಮಂಗಳೂರು: ನಗರದ ಬಜಪೆ ಸಮೀಪ ಜನರಿಗೆ ಈಗ ಹೊಸ ಹೊಸ ಗ್ಯಾಂಗ್‌ ಪರಿಚಯವಾಗುತ್ತಿರುವುದು ಅಚ್ಚರಿಯಾಗುತ್ತಿದೆ. ಕಳ್ಳತನ, ಮೋಸ-ವಂಚನೆ ಪ್ರಕರಣಗಳು ಹೆಚ್ಚುತ್ತಲೇ ಇವೆ.ನಗರದಲ್ಲಿ ಈಗ ಹೊಸ ಗ್ಯಾಂಗ್‌ ಒಂದು ಹುಟ್ಟಿಕೊಂಡಿದೆ. ಅದುವೇ “ಆರ್ಡರ್‌ ಗ್ಯಾಂಗ್‌” ಎಂದು ತಿಳಿದು ಬಂದಿದೆ.  ಈ “ಆರ್ಡರ್‌ ಗ್ಯಾಂಗ್‌’’ ಈ ಹಿಂದೆ ಮಂಗಳೂರಿನಲ್ಲಿ ಬೆಳಕಿಗೆ ಬಂದ ಕಳ್ಳತನದ “ಚಡ್ಡಿ ಗ್ಯಾಂಗ್‌’’ ನಂತಹ ಗ್ಯಾಂಗ್‌ ಅಲ್ಲ. ಅವರದ್ದು ಮನೆಗಳಲ್ಲಿ ಕಳ್ಳತನ ನಡೆಸುವುದು. ಆದರೆ ಈ “ಆರ್ಡರ್‌ ಗ್ಯಾಂಗ್‌’’ನ ಕಥೆವೇ ಭಿನ್ನವಾದುದು. ಇವರದ್ದು ಅಂಗಡಿಗಳಲ್ಲಿ ಭಾರೀ ಪ್ರಮಾಣದ…

Read More

ಆ.18 ರಂದು ಓಂ ಶ್ರೀ ಗೆಳೆಯರ ಬಳಗ ನಾಯಿಲ ವತಿಯಿಂದ “ಕೆಸರ್ ದ ಕಂಡೊಡು ಗೊಬ್ಬುದ ಕೂಟ”

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ ನಾಯಿಲ ಪಾಣೆಮಂಗಳೂರು ವತಿಯಿಂದ “ಕೆಸರ್ ದ ಕಂಡೊಡು ಗೊಬ್ಬುದ ಕೂಟ”ದಿನಾಂಕ 18.08.2024 ರಂದು ಆಯೋಜಿಸಲಾಗಿದೆ.ಪುರುಷರಿಗೆ : ಮುಕ್ತ ವಿಭಾಗದ ವಾಲಿಬಾಲ್ ಮತ್ತು ಹಗ್ಗಜಗ್ಗಾಟಮಹಿಳೆಯರಿಗೆ : ತ್ರೋಬಾಲ್ ಮತ್ತು ಹಗ್ಗಜಗ್ಗಾಟ.ಸ್ಥಳೀಯರಿಗೆ ವಿವಿಧ ಸಾಂಸ್ಕೃತಿಕ ಕ್ರೀಡೆಗಳು ಮತ್ತು ಮನೋರಂಜನೆ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಎಂದು ಅಧ್ಯಕ್ಷರಾದ ಕಿರಣ್ ಅಟ್ಲೂರು ತಿಳಿಸಿದ್ದಾರೆ.

Read More

ನಿರಂತರ ಮಳೆಯಿಂದಾಗಿ ಮಂಗಳೂರು – ಬೆಂಗಳೂರು ರೈಲ್ವೆ ಹಳಿ ಕೆಳಭಾಗದಲ್ಲಿ ಭೂಕುಸಿತ- 3 ರೈಲು ರದ್ದು

ಮೈಸೂರು : ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಉಂಟಾಗಿದ್ದು ಶುಕ್ರವಾರ ಸಂಜೆ 6.45 ಕ್ಕೆ ಭೂಕುಸಿತ ಸಂಭಾವಿಸಿದ ಹಿನ್ನೆಲೆ ಶುಕ್ರವಾರ ಸಂಜೆಯಿಂದಲೇ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ನಿನ್ನೆ ರಾತ್ರಿಯೇ ಕಾರವಾರ, ಮುರ್ಡೇಶ್ವರ, ಕಣ್ಣೂರು ಮಾರ್ಗದಿಂದ ಬೆಂಗಳೂರಿಗೆ ಬರಬೇಕಿದ್ದ ರೈಲುಗಳನ್ನು ರೈಲ್ವೇ ಇಲಾಖೆ ನಿಯಂತ್ರಿಸಿದ್ದು ಭೂಕುಸಿತ ಸಂಬಂಧಿಸಿದ ಜಾಗದಲ್ಲಿ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಕಾರವಾರ, ಮಂಗಳೂರು , ವಿಜಯಪುರದ ರೈಲುಗಳ ಓಡಾಟ ರದ್ದು ಮಾಡಲಾಗಿದೆ. 3 ರೈಲುಗಳನ್ನ ನೈರುತ್ಯ ರೈಲ್ವೇ ಇಲಾಖೆ…

Read More

ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಮಂಗಳೂರು: ದ.ಕ ಜಿಲ್ಲಾ ನಿವೃತ್ತಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವವನ್ನು ನಗರ ಕದ್ರಿ ಯುದ್ದ ಸ್ಮಾರಕದಲ್ಲಿ ಶುಕ್ರವಾರ ಆಚರಿಸಲಾಯಿತು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಹೂ- ಹಾರ ಅರ್ಪಿಸಿ, ಮೊಂಬತ್ತಿ ದೀಪ ಬೆಳಗಿಸಿ ನಮನ ಸಲ್ಲಿಸಲಾಯಿತು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಮಾತನಾಡಿ ದೇಶಕ್ಕಾಗಿ ಎದೆಯೊಡ್ಡುವ ಸೈನಿಕರ ಸೇವೆ ಬಲಿದಾನವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು. ಮೇಯರ್ ಸುಧಿರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ, ನಿವೃತ್ತಿ ಬ್ರಿಗೇಡಿಯರ್ ಬಿ.ಎನ್….

Read More

ಬೆಂಗಳೂರಿಗೆ ನಾಯಿ ಮಾಂಸ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ…

Read More

ಮಂಗಳೂರು : ವಿದ್ಯಾರ್ಥಿಗಳಿಗೆ ಮದ್ಯಪಾರ್ಟಿಗೆ ಆಫರ್ ನೀಡಿದ್ದ ರೆಸ್ಟೋರೆಂಟ್ ಮೇಲೆ ಎಫ್ಐಆರ್‌ ದಾಖಲು

ಮಂಗಳೂರು : ವಿದ್ಯಾರ್ಥಿಗಳನ್ನು ಮದ್ಯಪಾರ್ಟಿ ಮಾಡಲು ನಗರದ ದೇರೆಬೈಲ್‌ನಲ್ಲಿ ನೂತನವಾಗಿ ಆರಂಭಗೊಂಡಿದ್ದ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿಶೇಷ ಆಫರ್ ನೀಡಿತ್ತು. ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಹೊಟೇಲ್ ಮೇಲೆ ಎಫ್ಐಆರ್‌ ದಾಖಲು ಮಾಡಿದೆ. ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರಿಗೆ ಸ್ಪೂಡೆಂಟ್ಸ್ ನೈಟ್ಸ್ ಹೆಸರಿನಲ್ಲಿ ಮದ್ಯಸೇವಿಸಲು ಆಫರ್ ನೀಡಿತ್ತು. ಸ್ಕೂಲ್ ಐಡಿ ತಂದರೆ ವಿದ್ಯಾರ್ಥಿಗಳಿಗೆ 15 ಪರ್ಸೆಂಟ್ ಆಫರ್ ನೀಡಲಾಗುತ್ತದೆ. ಅಲ್ಲದೆ, ವಿದ್ಯಾರ್ಥಿನಿಯರಿಗೆ ಐಡಿ ತೋರಿಸಿದರೆ ಫ್ರೀ ಶೂಟ‌ರ್…

Read More

ಇನ್ಮುಂದೆ ಟೋಲ್ ವ್ಯವಸ್ಥೆ ಇಲ್ಲ ; ನಿತಿನ್ ಗಡ್ಕರಿ ಮಹತ್ವದ ಘೋಷಣೆ …

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದ್ದು, ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆಯನ್ನ ರದ್ದುಗೊಳಿಸಿದ್ದಾರೆ. ಇದರೊಂದಿಗೆ, ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯ ಉಡಾವಣೆಯನ್ನ ಘೋಷಿಸಲಾಗಿದೆ. ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ ಮತ್ತು ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ಅವರು ಶುಕ್ರವಾರ (ಜುಲೈ 26) ಹೇಳಿದರು. ಅದ್ರಂತೆ, ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ….

Read More

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಶರವಣನ್ ಅರ್ಧ ದೇಹ ಪತ್ತೆ..!

 ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್​ ಕುರಿತು ದೂರು ನೀಡಿದ್ದ ಮಾವ…

Read More