ಮಂಗಳೂರು: ಕಾರ್ಗೊ ಶಿಪ್ಗೆ ಬೆಂಕಿ- ತೈಲ ಸೋರಿಕೆ ಭೀತಿ..!
ಮಂಗಳೂರು: ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ, ಹಡಗು ಮಂಗಳೂರಿನ ಎನ್ಎಂಪಿಟಿಗೆ ಸಮೀಪವಿರುವ ಸುರತ್ಕಲ್ ಬಳಿ ಸಮುದ್ರದ ಮಧ್ಯದಲ್ಲಿ ಲಂಗರು ಹಾಕಿದೆ. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ಮಲ್ಪೆ ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಎಚ್.ಎನ್ ಅವರು ಜೂ.19ರಂದು ಸಂಭವಿಸಿದ…

