ದೆಹಲಿ ಕಾರು ಬಾಂಬ್ ಸ್ಪೋಟ ಕೇಸ್ : NIAಯಿಂದ ಮತ್ತೊಬ್ಬ ಸಂಚುಕೋರ `ಜಾಸಿರ್ ಬಿಲಾಲ್ ವಾನಿ’ ಅರೆಸ್ಟ್

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮತ್ತೊಬ್ಬ ಸಂಚುಕೋರ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಕಾರು ಸ್ಫೋಟದಲ್ಲಿ ಭಯೋತ್ಪಾದಕ ಉಮರ್ ಗೆ ಸಹಾಯ ಮಾಡಿದ ಸಕ್ರಿಯ ಸಹ-ಸಂಚುಕೋರ ಜಾಸಿರ್ ಬಿಲಾಲ್ ಅಲಿಯಾಸ್ ಡ್ಯಾನಿಶ್. ಜೈಶ್-ಎ-ಮೊಹಮ್ಮದ್ ಸಂಘಟನೆಯ ಆಶ್ರಯದಲ್ಲಿ ವೈದ್ಯರನ್ನು ಬ್ರೈನ್ ವಾಶ್ ಮಾಡಿದವನು ಈತ. ಡ್ಯಾನಿಶ್.. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿ. ಇವನು ರಾಜಕೀಯ ವಿಜ್ಞಾನವನ್ನು…

Read More

ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಅರೆಸ್ಟ್

ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ…

Read More

ಸಹಕಾರಿ ಸಂಘದಲ್ಲಿ 1.70 ಕೋಟಿ ರೂ. ವಂಚನೆ..! ಪರಾರಿಯಾಗಿದ್ದ ಸುರೇಶ್‌ ಭಟ್‌ ಅರೆಸ್ಟ್

ಶಿರಿಯಾರ ಸೇವಾ ಸಹಕಾರಿ ಸಂಘ, ಕಾವಡಿ ಶಾಖೆಯಲ್ಲಿ ನಡೆದ 1 ಕೋಟಿಯ 70 ಲಕ್ಷ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಕೋಟಾ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಕೋಟ ಪೊಲೀಸ್‌ ಠಾಣೆಯ ಅಪರಾಧ ಸಂಖ್ಯೆ 205/2025, ಬಿ.ಎನ್.ಎಸ್.–2023ರ ಕಲಂ 318(3)(4), 112 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಘದ ಮ್ಯಾನೇಜರ್‌ ಸುರೇಶ್‌ ಭಟ್ (38) ಹಾಗೂ ಕಿರಿಯ ಗುಮಾಸ್ತ ಹರೀಶ್‌ ಕುಲಾಲ್ ವಿರುದ್ಧ ವಂಚನೆ ಆರೋಪ ಹೊರಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಇಬ್ಬರೂ ತಲೆಮರೆಸಿಕೊಂಡಿದ್ದರು. ಪರಾರಿಯಾಗಿದ್ದ ಸುರೇಶ್‌…

Read More

 4 ಕೋರ್ಟ್ ಗಳಿಗೆ ಜೈಶ್ ಉಗ್ರರ ಹೆಸರಿನಲ್ಲಿ ಬಾಂಬ್ ಬೆದರಿಕೆ ಕರೆ..!!

ನವದೆಹಲಿ : ದುಷ್ಕರ್ಮಿಗಳಿಂದ ದೆಹಲಿಯ ನಾಲ್ಕು ಕೋರ್ಟ್ ಗಳಿಗೆ ಹಾಗೂ ಎರಡು ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಸಂದೇಶ ಬಂದಿದೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.ಜೈಶ್ ಉಗ್ರ ಸಂಘಟನೆ ಹೆಸರಲ್ಲಿ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನಾಲ್ಕು ಕೋರ್ಟ್ ಗಳಿಗೆ ಹಾಗೂ ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಸಂದೇಶ ಬಂದಿದೆ.ಕೂಡಲೇ ತಕ್ಷಣ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಶಿ ಪರಿಶೀಲನೆ ಮಾಡುತ್ತಿದ್ದು,…

Read More

40 ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ

ಮಂಗಳೂರು: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅ.02ರಿಂದ ದಿನಾಂಕ ಅ.6ರ ಮಧ್ಯದ ಅವಧಿಯಲ್ಲಿ ಬೀಗ…

Read More

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಕಾರ್ಕಳ ಮೊರಾರ್ಜಿ ವಸತಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಸ್ಪೆಂಡ್

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಕಾರ್ಕಳ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.  ಕಲಬುರಗಿ ನಿವಾಸಿ ಮದರಸ್ ಎಸ್ ಮಕಾಂದರ್ ವಜಾಗೊಂಡ ದೈಹಿಕ ಶಿಕ್ಷಣ ಶಿಕ್ಷಕ. ಈತ 2005ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದ. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಈತ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು,  ಕೈಗೆ ಕಟ್ಟಿದ ದಾರ ತುಂಡರಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದ್ದ. ಶಾಲೆಗೆ ಆಗಮಿಸಿದ್ದ ಪೋಷಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.  ಇದೀಗ ಶಾಲಾ…

Read More

ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ!

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಮಾನವೀಯತೆಯ ವಿರುದ್ಧದ ಅಪರಾಧಗಳ ಅತ್ಯಂತ ವಿವಾದಾತ್ಮಕ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ಬಾಂಗ್ಲಾದ ಮಾಜಿ ಪ್ರಧಾನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ದೋಷಿ ಎಂದು ಢಾಕಾದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಘೋಷಿಸಿದೆ. ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಕವಾಗಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ತಿಂಗಳುಗಳ ಕಾಲ…

Read More

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು..!! ಹೈಕೋರ್ಟ್

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿದ ಪುತ್ತೂರು ಸಹಾಯಕ ಆಯುಕ್ತರ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ…

Read More

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರ ಬಂಧನ

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ…

Read More

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!! 250 ಸಿಮ್ ಬಳಸಿ 300 ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದ ಖದೀಮರು ಅರೆಸ್ಟ್

ಮಂಗಳೂರು: ಬರೋಬ್ಬರಿ 250ಕ್ಕೂ ಅಧಿಕ ಸಿಮ್‌ಗಳನ್ನು ಬಳಸಿಕೊಂಡು 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಬೃಹತ್ ಸೈಬರ್ ವಂಚನಾ ರಾಕೆಟ್ ಅನ್ನು ಮಂಗಳೂರಿನ ಸಿ.ಇ.ಎನ್. ಪೊಲೀಸರು ಪತ್ತೆಮಾಡಿದ್ದಾರೆ. ತ್ರಿಪುರಾದ ಧಲಾಯಿ ಎಂಬಲ್ಲಿನ ರಂಗ್ ರುಂಘಾ ರೀಂಗ್ ಎಂಬವರ ಪುತ್ರ ಡಮೆಂಜೋಯ್ ರೀಂಗ್(27) ಹಾಗೂ ಪಣಿಪುರದ ಕಂಗ್ಪೊಕ್ಪಿ ಜಿಲ್ಲೆಯ ಹಮ್ನ್‌ಗ್ಟೆ ರೀಯಲ್ ಕೋಂ @ ಮಂಗ್ಟೆ ಅಮೋಶ್ ಬಂಧಿತ ಆರೋಪಿಗಳು. ಇತ್ತೀಚೆಗೆ ಮಂಗಳೂರು ನಗರ ಸಿ.ಇ.ಎನ್. ಕ್ರೈಂ ಪೊಲೀಸ್…

Read More