ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ʻSSCʼ ನೇಮಕಾತಿ, ಅಗ್ನಿವೀರ ವಾಯುಸೇವೆಗೆ ಅರ್ಜಿ ಆಹ್ವಾನ
ಬೆಂಗಳೂರು : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐನಲ್ಲಿ ಸಬ್ ಇನ್ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಹಿರಿಯ ಸಕ್ರೇಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ ಮತ್ತು ವಿಂಗಡಣೆ ಸಹಾಯಕ ಹುದ್ದಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ ಜುಲೈ 24 ಕೊನೆಯ ದಿನವಾಗಿದೆ….

