Headlines

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಲೆಕ್ಟ್ರಿಕ್ ಅಟೋರಿಕ್ಷಾಗಳ‌ ಮುಕ್ತ ಸಂಚಾರಕ್ಕೆ ದ.ಕ. ಜಿಲ್ಲಾಧಿಕಾರಿ ಅನುಮತಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥೆನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್ ಅಥವಾ ಗುರುತಿನ ಸಂಖ್ಯೆಗಳನ್ನು ಪೋಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ…

Read More

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಪ್ರಶ್ನಿಸಿದ್ದ ಅರ್ಜಿ ವಜಾ

ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಬಗ್ಗೆ ಕರ್ನಾಟಕದಲ್ಲಿ ಚರ್ಚೆಗಳು ನಡೆಯುತ್ತಿದೆ. ರಾಜ್ಯ ಸರ್ಕಾರ ಈ ಕುರಿತ ತೀರ್ಮಾನಕ್ಕೆ ತಾತ್ಕಾಲಿಕ ತಡೆ ನೀಡಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಕರ್ನಾಟಕದಲ್ಲಿ ಕೈಗಾರಿಕೆಗಳು-ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ ಲೆಕ್ಕ ಪರಿಶೋಧಕಿ…

Read More

ಮಂಗಳೂರು : 13ರ ಹರೆಯದ ಬಾಲಕಿಯ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಗ್ರಾಮಸ್ಥರು

ಮಂಗಳೂರು : ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಇಂದು ಮಂಗಳವಾರ ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು…

Read More

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: 12 ವರ್ಷಗಳ ಬಳಿಕ ತೀರ್ಪು ನೀಡಿದ ನ್ಯಾಯಾಲಯ

ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.  ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್…

Read More

ಮಂಗಳೂರು: ನಾಪತ್ತೆಯಾಗಿದ್ದ ಪಬ್ ಜಿ ಹವ್ಯಾಸವಿದ್ದ ಹುಡುಗಿ ಪತ್ತೆ..! 3000 Instagram ಖಾತೆ ಪರಿಶೀಲನೆ

ಮಂಗಳೂರು : ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು. ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು…

Read More

ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಸೇರಬಹುದೇ..? ಅರ್ಹತೆ ಮತ್ತು ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಯಿರಿ

ಭಾರತ ಸರ್ಕಾರವು ಆರ್ಥಿಕವಾಗಿ ಸಹಾಯ ಮಾಡುವ ಯೋಜನೆಗಳು, ಸಬ್ಸಿಡಿಗಳು ಸೇರಿದಂತೆ ಅನೇಕ ರೀತಿಯ ಯೋಜನೆಗಳನ್ನು ನಡೆಸುತ್ತದೆ. ಒಂದೆಡೆ, ಅನೇಕ ಹಳೆಯ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಲು ಮತ್ತು ಅವುಗಳನ್ನು ಉತ್ತಮಗೊಳಿಸಲು ಕೆಲಸ ಮಾಡುತ್ತಿದ್ದರೆ, ಮತ್ತೊಂದೆಡೆ, ಸರ್ಕಾರವು ಅನೇಕ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತದೆ. ಇಲ್ಲಿ ನಾವು ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆಯ ಬಗ್ಗೆ ಮಾತನಾಡಬಹುದು ಏಕೆಂದರೆ ಈ ಯೋಜನೆಯನ್ನು ಕಳೆದ ವರ್ಷವಷ್ಟೇ ಪ್ರಾರಂಭಿಸಲಾಯಿತು. ಹೆಚ್ಚಿನ ಸಂಖ್ಯೆಯ ಜನರು ಈ ಯೋಜನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಪ್ರಯೋಜನ ಪಡೆಯುತ್ತಿದ್ದಾರೆ,…

Read More

ಸೋಮವಾರಪೇಟೆಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣ..! ಜಲೀಲ್ ಕೊಲೆ ಪ್ರಕರಣದ ಆರೋಪಿ ರೋಶನ್‌ ಮತ್ತು ಪಿಲಿಂಗುರಿ ಸತೀಶ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಕೊಡಗು ಪೊಲೀಸರು

ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸರು ನಿನ್ನೆ ಬಂಟ್ವಾಳ ತಾಲೂಕಿನಲ್ಲಿ ಭರ್ಜರಿ ಕಾರ್ಯಚರಣೆ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳನ್ನು ಕರೋಪಾಡಿ ಜಲೀಲ್ ಕೊಲೆ ಪ್ರಕರಣದ ಆರೋಪಿಗಳಾದ ರೋಶನ್‌ ಮತ್ತು ಪಿಲಿಂಗುರಿ ಸತೀಶ ಹಾಗೂ ಬಾಳೆ ಗಣೇಶ , ವೀರಕಂಭದ ಕುಸುಮಾಕರ ಎಂದು ಗುರುತಿಸಲಾಗಿದೆ. ಸೋಮವಾರ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣದಲ್ಲಿ ವಿಟ್ಲ ಮೂಲದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಹಿತಿ ಲಭ್ಯವಾಗಿದೆ. ನಿನ್ನೆ ವ್ಯಾಗನರ್ ಕಾರ್‌ನಲ್ಲಿ ಬಂದ ಸೋಮವಾರ…

Read More

ಆ.11ರಂದು ಕುಲಾಲ ಸಂಘ (ರಿ.) ಕೊಲ್ಯ ಮಹಿಳಾ ಘಟಕದ ವತಿಯಿಂದ “ಆಟಿಡೊಂಜಿ ದಿನ”

ಕುಲಾಲ ಸಂಘ (ರಿ.) ಕೊಲ್ಯ, ಸೋಮೇಶ್ವರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ ಆ.11 ಆದಿತ್ಯವಾರ ಬೆಳಿಗ್ಗೆ 9.30 ಗಂಟೆಗೆ ಕುಲಾಲ ಸಮುದಾಯದ ಭವನದ ಸುಮಿತ್ರ ರಾಜು ಸಾಲ್ಯಾನ್ ವೇದಿಕೆಯಲ್ಲಿ ನಡೆಯಲಿದೆ. ಕುಲಾಲ ಮಹಿಳಾ ಘಟಕದ ಸದಸ್ಯರಿಂದ ಹಾಗೂ ಮಕ್ಕಳಿಂದ ನೃತ್ಯ ವೈವಿಧ್ಯತೆ ಜರಗಲಿದೆ.

Read More

ಮಂಗಳೂರು: ಪಬ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ..!

ಮಂಗಳೂರು: ಪಬ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ  ಯತ್ನಿಸಿದ ನಾಲ್ವರನ್ನು ಬಂಧಿಸಿರುವ ಘಟನೆ ಪಾಂಡೇಶ್ವರದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರಿನ ವಿನಯ (33), ಮಹೇಶ್ (27), ಪ್ರಿತೇಶ್ (34) ಹಾಗೂ ನಿತೇಶ್ (33) ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ ಫೋರಮ್ ಮಾಲ್‌ನಲ್ಲಿರುವ ಶೆರ್‌ಲ್ಯಾಕ್ ಪಬ್‌ನಲ್ಲಿ ಘಟನೆ ನಡೆದಿತ್ತು. ಸ್ನೇಹಿತೆಯೊಂದಿಗೆ ಪಬ್‌ಗೆ ಬಂದಿದ್ದ ಯುವತಿಯ ಮಾನಭಂಗ ಯತ್ನ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು ಬಿಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ನಾಲ್ವರು ಯತ್ನಿಸಿದ್ದರು. ಆರೋಪಿಗಳನ್ನು ಬಂಧಿಸಲಾಗಿದ್ದು, ಯುವತಿ ನೀಡಿದ ದೂರಿನಂತೆ ಪ್ರಕರಣ…

Read More

ಕೇಂದ್ರ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ ಹೊಲಿಗೆ ಯಂತ್ರದ ಜೊತೆಗೆ 1 ಲಕ್ಷ ರೂ. ಸಾಲ

ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚನೆಯಾಗುವುದರೊಂದಿಗೆ, ನಡೆಯುತ್ತಿರುವ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಅನುಕ್ರಮದಲ್ಲಿ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಅನೇಕರು ಈಗಾಗಲೇ ಇದರಿಂದ ಪ್ರಯೋಜನ ಪಡೆದಿದ್ದಾರೆ. ಇಂದಿಗೂ, ಯಾವುದೇ ಮಹಿಳೆ ಅಥವಾ ಪುರುಷ ಈ ಯೋಜನೆಯ ಲಾಭವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಹೊಲಿಗೆ ಯಂತ್ರವೂ ಈ ರೀತಿಯ ಯಂತ್ರವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ…

Read More