ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಇದರ ಪದಗ್ರಹಣ ಸಮಾರಂಭ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಇದರ ಪದಗ್ರಹಣ ಸಮಾರಂಭ ಮಂಗಳೂರು ಲಯನ್ಸ್ ಸೇವಾ ಮಂದಿರದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲಾ ಮಾಜಿ ಗವರ್ನರ್ ಶ್ರೀ ವಸಂತ್ ಕುಮಾರ್ ಶೆಟ್ಟಿ,ಶ್ರೀಮತಿ ದಿವ್ಯ ವಸಂತ್ ನೆರವೇರಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಪಿ. ಸ್. ಆಳ್ವ ರವರು, ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಲೋಕೇಶ್, ಕೋಶಾಧಿಕಾರಿ ಶ್ರೀಮತಿ ಸರಸ್ವತಿ ಕುಳೂರ್ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷರಾದ ಶ್ರೀ ಭಾರತೀ ವಿನೋದ್ ಕುಮಾರ್ ಶೆಟ್ಟಿ, ಜಿಲ್ಲಾ ಕ್ಯಾಬಿನೆಟ್ ಸೆಕ್ರೆಟರಿ ಸರೋಜ ರಾವ್,…

