Headlines

‘ಸೇನೆ’ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:ಅಭ್ಯರ್ಥಿ ಮತ್ತು ಕುಟುಂಬದ…

Read More

ಮಂಗಳೂರು: ಜುಲೈ 7 ರಂದು ದ್ರಾವಿಡ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಚಿತ ಉಪನಯನ

ಮಂಗಳೂರು: ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂಸ್ಮರಣೆಯೊಂದಿಗೆ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದ ಮತ್ತು ಮಾರ್ಗದರ್ಶನ ದಿಂದ ಕದ್ರಿ ಶ್ರೀ ಕೃಷ್ಣ ಕಲ್ಯಾಣ ಮಂದಿರದಲ್ಲಿ ಇರುವ ಶ್ರೀ ಕೃಷ್ಣ ಧರ್ಮೋಪನಯನ ಸಮಿತಿ ವತಿಯಿಂದ ಜುಲೈ 7 ರವಿವಾರ ದ್ರಾವಿಡ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಚಿತ ಉಪನಯನ ಕಾರ್ಯಕ್ರಮ ಜರುಗಲಿದೆ.ಆಸಕ್ತರು ವಟುಗಳ ಹೆ‌ಸರನ್ನ ಪ್ರಧಾನ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ 9448546051 ಇವರಲ್ಲಿ ನೋಂದಣಿ ಮಾಡಬೇಕೆಂದು ಪ್ರಕಟಣೆ ಯಲಿ ತಿಳಿಸಿದ್ದಾರೆ. ವಿಳಾಸ ಶ್ರೀ ಕೃಷ್ಣ ಕಲ್ಯಾಣ…

Read More

ಗ್ರಾಹಕರಿಗೆ ಬಿಗ್‌ ಶಾಕ್‌ : ಜುಲೈ 1ರಿಂದ ATM ವಿತ್ ಡ್ರಾ ಶುಲ್ಕ ಹೆಚ್ಚಳ

ನವದೆಹಲಿ : ಜುಲೈ 1 ರಿಂದ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಭಾರತದಲ್ಲಿ ಹೆಚ್ಚಿನ ಜನರು ಹಣವನ್ನು ವಿತ್ ಡ್ರಾ ಮಾಡಲು ಎಟಿಎಂ ಬಳಸುತ್ತಾರೆ ಆದರೆ ಜುಲೈ 1 ರಿಂದ ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಏಕೆಂದರೆ ಎಟಿಎಂ ನಿರ್ವಾಹಕರು ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸುತ್ತಿದ್ದಾರೆ. ಎಟಿಎಂ ನಿರ್ವಾಹಕರು ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಇಂಟರ್ಚೇಂಜ್ ಶುಲ್ಕವು ಎಟಿಎಂಗಳಿಂದ ಹಣವನ್ನು ಹಿಂಪಡೆಯುವಾಗ ಗ್ರಾಹಕರು ಪಾವತಿಸುವ ಶುಲ್ಕವಾಗಿದೆ. ಇದರ ಶುಲ್ಕವನ್ನು ಹೆಚ್ಚಿಸಿದರೆ, ಎಟಿಎಂಗಳಿಂದ ಹಣವನ್ನು ಹಿಂಪಡೆಯುವ ಗ್ರಾಹಕರು ಹೆಚ್ಚಿನ…

Read More

ಶುಂಠಿ ಸಿಪ್ಪೆಯನ್ನು ಎಸೆಯಬೇಡಿ ಈ ಕೆಲಸಕ್ಕೆ ಬಳಕೆಯಾಗುತ್ತೆ..!

ಶುಂಠಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಅದರಲ್ಲೂ ಕೂಡ ಔಷಧೀಯ ಅಂಶಗಳು ಅಡಗಿವೆ. ಹಾಗಾಗಿ ಶುಂಠಿ ಸಿಪ್ಪೆಯನ್ನು ಎಸೆಯುವ ಬದಲು ಈ ಸಮಸ್ಯೆಗಳ ನಿವಾರಣೆಗೆ ಬಳಸಿಕೊಳ್ಳಿ. *ಇದನ್ನು ಕೆಮ್ಮು ನಿವಾರಣೆಗೆ ಬಳಸಬಹುದು. ಶುಂಠಿ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಅದನ್ನು ಜೇನುತುಪ್ಪದೊಂದಿಗೆ ಮಿಕ್ಸ್ ಮಾಡಿ ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ. *ಇದರಲ್ಲಿ ರಂಜಕ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅದನ್ನು ಎಸೆಯುವ ಬದಲು ಗಿಡಗಳಿಗೆ ಗೊಬ್ಬರವಾಗಿ ಬಳಸಿ. ಇದರಿಂದ ಚೆನ್ನಾಗಿ ಹೂ ಬಿಡುತ್ತದೆ….

Read More

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ…

Read More

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು: ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ ನಡೆಯಲಿದ್ದು ಈ ವೇಳೆ ಈ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಆಧಾರ್‌-ರೇಷನ್‌ ಕಾರ್ಡ್‌ ಜೋಡಣೆ ಗಡುವು ವಿಸ್ತರಣೆ..!

ಆಧಾರ್‌ ಕಾರ್ಡ್‌-ರೇಷನ್‌ ಕಾರ್ಡ್‌ ಲಿಂಕ್‌ ಮಾಡಲು ಇದ್ದ ಜೂ.30ರ ಗಡುವನ್ನು ಮತ್ತೆ ಕೇಂದ್ರ ಸರ್ಕಾರ 3 ತಿಂಗಳ ಕಾಲ ವಿಸ್ತರಣೆ ಮಾಡಿದೆ. ಹೀಗಾಗಿ, ಲಿಂಕ್‌ಗೆ ಸೆಪ್ಟೆಂಬರ್‌ 30ರ ಹೊಸ ಗಡುವು ನೀಡಲಾಗಿದೆ ಎಂದು ಆಹಾರ ಇಲಾಖೆ ಹೇಳಿದೆ. ಕೊನೇ ದಿನಾಂಕಕ್ಕೂ ಮುನ್ನ ಅಗತ್ಯ ದಾಖಲೆಗಳೊಂದಿಗೆ ಆಧಾರ್‌ಗೆ ರೇಷನ್‌ ಕಾರ್ಡ್‌ ಲಿಂಕ್‌ ಮಾಡಿಸಿಕೊಳ್ಳುವಂತೆ ಸೂಚಿಸಿದೆ.

Read More

ಮಂಗಳೂರು: ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್ ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು ಹೊಸ ಸೇತುವೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ…

Read More

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ

ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ. ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ…

Read More

ನಟ ದರ್ಶನ್​​ ನ ಕರಾಳ ಮುಖ ಬಿಚ್ಚಿಟ್ಟ ಕೂಲಿ ಕಾರ್ಮಿಕ

ಬೆಂಗಳೂರು: ನಟ ದರ್ಶನ್​​ ಕರಾಳ ಮುಖವನ್ನು ಅಲ್ಲೇ ಕೂಲಿ ಮಾಡಿದ್ದ, ಸದ್ಯ ಹಾಸಿಗೆ ಹಿಡಿದ ವ್ಯಕ್ತಿಯೊಬ್ಬರು ಬಿಚ್ಚಿಟ್ಟಿದ್ದಾರೆ. 8 ವರ್ಷದಿಂದ ಕೂಲಿ ಮಾಡಿ ಕೊನೆಗೆ ತೊಂದರೆ ಆದಾಗ ಸಹಾಯ ಮಾಡದೆ ನೋವು ಕೊಟ್ಟ ಕಾಟೇರನ ಇನ್ನೊಂದು ಮುಖವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಮಹೇಶ್​ ಎಂಬ ಕೂಲಿ ಕಾರ್ಮಿಕ ನಟ ದರ್ಶನ್​ ಬಗ್ಗೆ ಮಾತನಾಡಿದ್ದಾರೆ. “ಅಂದು ದರ್ಶನ್​ ಸಾಹೇಬ್ರು ಎತ್ತಿಗೆ ಲಾಲ ಕಟ್ಟಿಸಿಬಿಡಪ್ಪ ಎಂದು ಹೇಳಿ ಅವರ ಪಾಡಿಗೆ ಎಲ್ಲಿಗೆ ಹೋದ್ರು ಗೊತ್ತಿಲ್ಲ. ಬಳಿಕ ಎತ್ತು ಹಿಡಿಯಲು ಹೋದಾಗ ಅದರ…

Read More