Headlines

ಬಿಜೆಪಿ ಮುಂದೆ ಆರ್‌ಎಸ್‌ಎಸ್‌ ಅನ್ನು ಸಹ ‘ನಕಲಿ’ ಎನ್ನಬಹುದು: ಮೋದಿ ಹೇಳಿಕೆಗೆ ಉದ್ಧವ್ ಠಾಕ್ರೆ ಖಡಕ್ ರಿಪ್ಲೈ

ಯಾವತ್ತು ಶಿವಸೇನೆಯು ಕಾಂಗ್ರೆಸ್ ಆಗುತ್ತದೋ ಅಂದು ಶಿವಸೇನೆಯನ್ನು ಕೊನೆಗೊಳಿಸುತ್ತೇನೆ ಎಂದು ಶಿವಸೇನೆ ಸ್ಥಾಪಕಾಧ್ಯಕ್ಷ ಬಾಳಾ ಠಾಕ್ರೆ ಅವರು ಹೇಳಿದ್ದರು. ಆದರೆ ಇಂದಿನ ಶಿವಸೇನೆಗೆ(ಉದ್ಧವ್ ಬಣ) ಯಾವುದೇ ಕುರುಹು ಇಲ್ಲದಾಗಿದ್ದು ಇದು ನಕಲಿ ಶಿವಸೇನೆ ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಉದ್ಧವ್ ಠಾಕ್ರೆ, ನಾಳೆ ಮೋದಿ ಆರೆಸ್ಸೆಸ್ ಅನ್ನು ಸಹ ನಕಲಿ ಎಂದು ಕರೆದಲ್ಲಿ ಅಚ್ಚರಿ ಇಲ್ಲ. ಚುನಾವಣೆ ಬಳಿಕ ಯಾರು ಅಸಲಿ, ಯಾರು ನಕಲಿ ಎಂದು ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ….

Read More

IPL 2024: ಚೆನ್ನೈ ವಿರುದ್ಧ ಆರ್ ಸಿಬಿಗೆ ರೋಚಕ ಜಯ, ಪ್ಲೇ ಆಫ್ ಗೆ ಲಗ್ಗೆ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಬೆಂಗಳೂರು: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಆರ್ ಸಿಬಿ ನೀಡಿದ 219 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಚೆನ್ನೈ ಸೂಪರ್ ಕಿಂಗ್ ತಂಡ ನಿಗಧಿತ 20 ಓವರ್ ಗಳಲ್ಲಿ 7…

Read More

ಕಾರ್ಕಳದ ನಿಟ್ಟೆಯಲ್ಲಿ ಭೀಕರ ದುರಂತ!: ಕಲ್ಲು ಸಾಗಾಟದ ಲಾರಿ ಪಲ್ಟಿ: ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು !

ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ. ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್ ಮಾಡಿಕೊಂಡು ಮಂಗಳೂರಿನ ಕಡೆ ತೆರಳುತ್ತಿದ್ದಾಗ ಕಡಿದಾದ ರಸ್ತೆಯಲ್ಲಿ…

Read More

BIGG NEWS: ಎವರೆಸ್ಟ್ ಚಿಕನ್ ‘ಮಸಾಲಾ’ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ..!

ಕಾರವಾರ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಕಂಡು ಬಂದಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದ್ದು ಇದು ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಇದರ ಬಳಕೆಯನ್ನು ಕೂಡಲೇ ನಿಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಮನವಿ ಮಾಡಿದ್ದಾರೆ. ಆಹಾರ…

Read More

Healthy Drinks: ದಿನಾ ಒಂದು ಗ್ಲಾಸ್ ಮಜ್ಜಿಗೆ ಕುಡಿದ್ರೆ ದೇಹದೊಳಗೆ ಹೀಗೆಲ್ಲಾ ಆಗುತ್ತಂತೆ!

ಮಜ್ಜಿಗೆ ಮತ್ತು ಲಸ್ಸಿಯಲ್ಲಿರುವ ತಂಪಾಗಿಸುವ ಗುಣಲಕ್ಷಣಗಳು ನಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಪೊಟ್ಯಾಸಿಯಮ್ ಹಾಗೂ ಸೋಡಿಯಂನಂತಹ ಎಲೆಕ್ಟ್ರೋಲೈಟ್ಗಳಿಂದಾಗಿ ರಿಫ್ರೆಶ್ ಮಾಡುತ್ತದೆ. ಹಾಗಾದ್ರೆ ಪ್ರತಿನಿತ್ಯ ಒಂದು ಅಥವಾ ಎರಡು ಲೋಟ ಮಜ್ಜಿಗೆ ಅಥವಾ ಲಸ್ಸಿ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಲಸ್ಸಿ ಮತ್ತು ಮಜ್ಜಿಗೆ ದೇಹವನ್ನು ತಂಪಾಗಿಸುವ ರಿಫ್ರೆಶ್ ಪಾನೀಯವಾಗಿದೆ. ಇವು ರುಚಿಕರವಾಗಿರುವುದಷ್ಟೇ ಅಲ್ಲದೇ ಆರೋಗ್ಯಕರವೂ ಹೌದು. ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಇದನ್ನು ಕುಡಿಯುವುದರಿಂದ ಆರಾಮದಾಯಕವೆನಿಸುತ್ತದೆ ಮಜ್ಜಿಗೆ ಮತ್ತು…

Read More

ಕ್ಯಾನ್ಸರ್‌ ಬರುವ ಅಂಶ ಪತ್ತೆ, ಎವರೆಸ್ಟ್, ಎಂಡಿಎಚ್‌ ಮಸಾಲೆಗೆ ನೇಪಾಳ ನಿಷೇಧ

ಸಿಂಗಾಪುರ, ಹಾಂಕಾಂಗ್ ಬಳಿಕ  ನೇಪಾಳದಲ್ಲಿ ಎವರೆಸ್ಟ್, ಎಂಡಿಎಚ್‌ ಮಸಾಲ ಮಾರಾಟ ನಿಷೇಧ.   ಕಠ್ಮಂಡು (ಮೇ.18): ಸಿಂಗಾಪುರ, ಹಾಂಕಾಂಗ್‌ ದೇಶಗಳು ಭಾರತ ಮೂಲದ ಎವರೆಸ್ಟ್ ಮತ್ತು ಎಂಡಿಎಚ್‌ ಮಸಾಲೆಗಳಲ್ಲಿ ಹಾನಿಕಾರಕ , ರಾಸಾಯಾನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ನಿಷೇಧಿಸಿದ ಬೆನ್ನಲ್ಲೇ ಇದೀಗ ನೇಪಾಳದಲ್ಲಿ ಸುರಕ್ಷತೆಯ ಕಾರಣ ನೀಡಿ ಎವರೆಸ್ಟ್‌ ಮತ್ತು ಎಂಡಿಎಚ್ ಮಸಾಲೆಯನ್ನು ನಿಷೇಧಿಸಲಾಗಿದೆ. ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟದ ಇಲಾಖೆಯು ಭಾರತೀಯ ಎರಡು ಬ್ರ್ಯಾಂಡ್ ಮಸಾಲ ಪದಾರ್ಥಗಳನ್ನು ಕ್ಯಾನ್ಸರ್‌ ಉಂಟು ಮಾಡುವ ಕೀಟನಾಶಕ ಎಥೀಲಿನ್ ಆಕ್ಸೈಡ್‌…

Read More

IPL 2024 ಬೆಂಗಳೂರಲ್ಲಿಂದು ಆರ್‌ಸಿಬಿ vs ಚೆನ್ನೈ ಬಹುನಿರೀಕ್ಷಿತ ನಾಕೌಟ್‌ ಕದನ

ಆರ್‌ಸಿಬಿಯ ಈ ಬಾರಿಯ ಪ್ರದರ್ಶನ ಯಾವ ಥ್ರಿಲ್ಲರ್‌ ಸಿನಿಮಾಕ್ಕೂ ಕಡಿಮೆಯೇನಲ್ಲ. ಮೊದಲಾರ್ಧದಲ್ಲಿ 8 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದು, ಇನ್ನೇನು ಪ್ಲೇ-ಆಫ್‌ ರೇಸ್‌ನಿಂದ ಹೊರಬಿತ್ತು ಅನ್ನುವಷ್ಟರಲ್ಲಿ ಗೇರ್‌ ಬದಲಿಸಿ ಹೈಸ್ಪೀಡ್‌ನಲ್ಲಿ ಓಡಲು ಶುರುವಿಟ್ಟ ತಂಡ ಸದ್ಯ ಸತತ 5, ಒಟ್ಟಾರೆ 6 ಗೆಲುವಿನೊಂದಿಗೆ 12 ಅಂಕ ಸಂಪಾದಿಸಿದೆ. ಬೆಂಗಳೂರು(ಮೇ.18): 17ನೇ ಆವೃತ್ತಿ ಐಪಿಎಲ್‌ನ ಬಹುನಿರೀಕ್ಷಿತ, ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ನಿರ್ಣಾಯಕ ಹಣಾಹಣಿಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಉಭಯ ತಂಡಗಳಿಗೂ…

Read More

IPL 2024 ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಐಪಿಎಲ್‌ಗೆ ಲಖನೌ ವಿದಾಯ; 5 ಬಾರಿಯ ಚಾಂಪಿಯನ್‌ಗೆ ಕೊನೆ ಸ್ಥಾನ

ಮೊದಲು ಬ್ಯಾಟ್‌ ಮಾಡಿದ ಲಖನೌ 6 ವಿಕೆಟ್‌ಗೆ 214 ರನ್‌ ಕಲೆಹಾಕಿತು. ನಿಕೋಲಸ್‌ ಪೂರನ್‌ 29 ಎಸೆತಗಳಲ್ಲಿ 75 ರನ್‌ ಚಚ್ಚಿದರೆ, ಕೆ.ಎಲ್‌.ರಾಹುಲ್ 55 ರನ್‌ ಸಿಡಿಸಿದರು. ಚಾವ್ಲಾ 3 ವಿಕೆಟ್‌ ಕಬಳಿಸಿದರು.  ಮುಂಬೈ: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ 18 ರನ್‌ಗಳಿಂದ ಗೆಲ್ಲುವುದರೊಂದಿಗೆ 17ನೇ ಆವೃತ್ತಿ ಐಪಿಎಲ್‌ಗೆ ಲಖನೌ ಸೂಪರ್‌ ಜೈಂಟ್ಸ್‌ ವಿದಾಯ ಹೇಳಿದೆ. ಈ ಗೆಲುವಿನೊಂದಿಗೆ ಲಖನೌ 14 ಪಂದ್ಯಗಳಲ್ಲಿ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಿಯಾದರೆ, ಮುಂಬೈ 10ನೇ ಸೋಲಿನೊಂದಿಗೆ…

Read More

ಮಗು ಒಳಗಿರೋದನ್ನು ಮರೆತು ಕಾರು ಲಾಕ್‌ ಮಾಡಿದ ಪೋಷಕರು; ಉಸಿರುಗಟ್ಟಿ ಮೂರು ವರ್ಷದ ಬಾಲಕಿ ಸಾವು!

ಕಾರಿನೊಳಗೆ ಮಕ್ಕಳು ಲಾಕ್‌ ಆಗಿ ಉಸಿರುಗಟ್ಟಿ ಸಾವನ್ನಪ್ಪೋ ಘಟನೆಗಳು ಆಗಾಗ ನಡೀತಾನೆ ಇರುತ್ತವೆ. ಹಾಗೆಯೇ ಇಲ್ಲೊಂದೆಡೆ ಪೋಷಕರು ಮಗು ಒಳಗಿರೋರದನ್ನು ಮರೆತು ಕಾರ್ ಲಾಕ್ ಮಾಡಿ ಮದುವೆ ಮನೆಗೆ ಹೋಗಿದ್ದಾರೆ. ಮೂರು ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಪೋಷಕರು ಮಗು ಒಳಗಿರೋರದನ್ನು ಮರೆತು ಕಾರ್ ಲಾಕ್ ಮಾಡಿದ್ದು,  3 ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮದುವೆಗೆ ಹೊರಟಿದ್ದ ಪೋಷಕರು ಮದುವೆ ಮನೆ ತಲುಪಿದಾಗ ಗಡಿಬಿಡಿಯಲ್ಲಿ ಕಾರು ಲಾಕ್‌ ಮಾಡಿ ಇಳಿದಿದ್ದಾರೆ. ಈ…

Read More