Headlines

‘ಪೌಡರ್‌’ ಕೊಟ್ಟು ಪವರ್‌ ಹೆಚ್ಚಿಸಲು ಹೊರಟ ಗುಲ್ಟು ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ; ನಗು ಉಕ್ಕಿಸುವ ಟೀಸರ್‌ ಬಿಡುಗಡೆ

ದಿಗಂತ್‌ ಮಂಚಾಲೆ, ಧನ್ಯಾ ರಾಮ್‌ಕುಮಾರ್‌ ಸೇರಿ ಹಲವರು ಮುಖ್ಯಭೂಮಿಕೆಯಲ್ಲಿರುವ ಪೌಡರ್‌ ಚಿತ್ರದ ಟೀಸರ್‌ ಬಿಡುಗಡೆ ಆಗಿದೆ. ಕಾಮಿಡಿ ಕಥಾಹಂದರದ ಈ ಚಿತ್ರಕ್ಕೆ ಗುಲ್ಟು ಸಿನಿಮಾ ಖ್ಯಾತಿಯ ಜನಾರ್ದನ್‌ ಚಿಕ್ಕಣ್ಣ ಆಕ್ಷನ್‌ ಕಟ್‌ ಹೇಳಿದ್ದಾರೆ. Powder Teaser: ಈ ಹಿಂದೆ ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಘೋಷಿಸಿದ ಪೌಡರ್ ಚಿತ್ರದ ಟೀಸರ್‌ ಬಿಡುಗಡೆ ಆಗಿದೆ. ಇಬ್ಬರು ಯುವಕರು ಒಂದು ನಿಗೂಢವಾದ ಪೌಡರ್‌ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ ಪೌಡರ್.‌ ಆ…

Read More

SSLC Result: ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಆರ್ಟ್ಸ್‌ ಓದಿದ್ರೆ ಲಲಿತ ಕಲೆ, ಪತ್ರಿಕೋದ್ಯಮ ಸೇರಿದಂತೆ ಇಷ್ಟೆಲ್ಲಾ ಅವಕಾಶಗಳಿವೆ ನೋಡಿ

ಮೇ 9 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಿದೆ. ಬಹಳ ದಿನಗಳಿಂದ ವಿದ್ಯಾರ್ಥಿಗಳು ಕಾಯುತ್ತಿದ್ದ ದಿನ ಬಂದಿದೆ. ಇದೆಲ್ಲದರ ನಡುವೆ ಹತ್ತನೇ ತರಗತಿ ಓದಿದ ನಂತರ ಮುಂದೇನು ಎಂಬ ಪ್ರಶ್ನೆ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಕಾಡುವುದು ಸಹಜ.  ಹತ್ತನೇ ತರಗತಿ ನಂತರ ಸೈನ್ಸ್‌, ಕಾಮರ್ಸ್‌, ಆರ್ಟ್ಸ್‌ ಓದಿದರೆ ಮುಂದೆ ಏನೆಲ್ಲಾ ಅವಕಾಶಗಳು ದೊರೆಯಲಿದೆ ಎಂದು ವಿದ್ಯಾರ್ಥಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ. ಒಂದು ವೇಳೆ ನಿಮಗೆ ಕಡಿಮೆ ಅಂಕ ದೊರೆತು ಆರ್ಟ್ಸ್‌ಗೆ ಸೀಟು ದೊರೆತರೆ ಪಿಯುಸಿ ನಂತರ ಏನೆಲ್ಲಾ ಅವಕಾಶಗಳಿವೆ ನೋಡೋಣ.  ಎಸ್‌ಎಸ್‌ಎಲ್‌ಸಿ…

Read More

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ (Bengaluru) ಬರುತ್ತಿದ್ದ ಏರ್ ಇಂಡಿಯಾ ವಿಮಾನ (Air India Flight) ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿಯಿಂದ (New Delhi) ಬೆಂಗಳೂರಿಗೆ ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ವಿಮಾನ ಹೊರಟಿತ್ತು. ವಿಮಾನ ದೆಹಲಿಗೆ…

Read More

ಜೂನ್ 7, 8ರಂದು ಕರ್ನಾಟಕಕ್ಕೆ ಮುಂಗಾರು ಎಂಟ್ರಿ!

– ಮಳೆ ಅಬ್ಬರ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ ಬೆಂಗಳೂರು: ಪೂರ್ವ ಮುಂಗಾರು ಮಳೆಯ ಅಬ್ಬರದ ನಡುವೆ ರಾಜ್ಯಕ್ಕೆ ಗುಡ್‌ನ್ಯೂಸ್ ಸಿಕ್ಕಿದೆ. ಜೂನ್ 7 ಅಥವಾ 8ರಂದು ಮುಂಗಾರು ಮಾರುತಗಳು (Monsoon) ಕರ್ನಾಟಕ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು ನೈಋತ್ಯ ಮುಂಗಾರು ಮಾರುತಗಳು (Southwest Monsoon 2024) ಅಂಡಮಾನ್ ನಿಕೋಬಾರ್ ಮೂಲಕ ಭಾರತವನ್ನು ಪ್ರವೇಶ ಮಾಡಲಿವೆ. ಮೇ 31 ರಂದು ಕೇರಳಕ್ಕೆ ಮಾರುತಗಳು ತಾಕಲಿವೆ. ಜೂನ್ ಮೊದಲ ವಾರದಲ್ಲಿ ಈ ಮಾರುತಗಳು ಕರ್ನಾಟಕವನ್ನು…

Read More

CSK: ಧೋನಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ನೀಡಿದ ಸಿಎಸ್‌ಕೆ ಬ್ಯಾಟಿಂಗ್ ಕೋಚ್‌

ಟೀಮ್ ಇಂಡಿಯಾ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದೇ ಕೊನೆಯ ಐಪಿಎಲ್ ಆಗಬಹುದು ಎಂದು ಲೆಕ್ಕಾಚಾರ ನಡೆದಿದೆ. ಈ ಬಗ್ಗೆ ಧೋನಿ ಯಾವುದೇ ಸ್ಪಷ್ಟನೇ ನೀಡಿಲ್ಲ. ಆದರೆ, ಸಿಎಸ್‌ಕೆ ತಂಡದ ಬ್ಯಾಟಿಂಗ್ ಕೋಚ್‌ ಮೈಕಲ್ ಹಸ್ಸಿ ನೀಡಿರುವ ಹೇಳಿಕೆ ಸಂಚಲ ಮೂಡಿಸಿದೆ. ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಪರ ಧೋನಿ ಆಡುತ್ತಿದ್ದಾರೆ. ಅವರ ಕೀಪಿಂಗ್ ಅವರ ವಯಸ್ಸಿನ ಪರಿಣಾಮ ಬೀರಿಲ್ಲ ಎಂಬುದು ಸ್ಪಷ್ಟವಾಗಿ ತೋರುತ್ತದೆ….

Read More

ಗಾಂಧಿ ಆಸ್ಪತ್ರೆಯ 30ರ ಸಂಭ್ರಮದಿ ರಾಜಾಂಗಣದಲ್ಲಿ ಹರಿದು ಬಂದ ಗಂಗಾ ಹಾಗು ಅನುರೂಫ್ ಅಪರೂಪದ ವಯೋಲಿನ್ ನಾದಕ್ಕೆ ಮನಸೋತ ಕೃಷ್ಣನಗರಿ

ಖ್ಯಾತ ಬಾಲ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರನ್ ರವರ ವಯೋಲಿನ್ ವಾದನ ಕಛೇರಿ ಬುಧವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಕಿಕ್ಕಿರಿದ ಜನ ಸಂದಣಿಯ ನಡುವೆ ನಡೆಯಿತು. ಅಪಾರ ಜನಪ್ರಿಯತೆ ಯನ್ನು ಪಡೆದುಕೊಂಡಿರುವ ಈ ಬಾಲ ಕಲಾವಿದೆಯನ್ನು ಪೂಜ್ಯ ಪರ್ಯಾಯ ಹಿರಿಯ ಮತ್ತು ಕಿರಿಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದವನ್ನು ನೀಡಿ, ಗೌರವಿಸಿ ಹರಸಿದರು . ಗುರು ವಿದ್ವಾನ್ ಶ್ರೀ ಅನುರೂಪ್ ಹಾಗು ಪಕ್ಕವಾದ್ಯದಲ್ಲಿ ಸಹಕರಿಸಿದರನ್ನು ಪ್ರಸಾದ ನೀಡಿ ಗೌರವಿಸಿದರು ರಾಜಾಂಗಣ ದಲ್ಲಿ ನಡೆದ ಕಿಕ್ಕಿರಿದ ಕಲಾಪ್ರಿಯರು ಪಿಟೀಲುವಾದನದ…

Read More

ಮುಂದಿನ ವರ್ಷದ ಅಂತ್ಯದ ವೇಳೆಗೆ ದುಬೈನಲ್ಲಿ ಏರ್ ಟ್ಯಾಕ್ಸಿ ಆರಂಭ

ದುಬೈ: ಮುಂದಿನ ವರ್ಷದ ಅಂತ್ಯದ ವೇಳೆಗೆ ದುಬೈನಲ್ಲಿ ಆರ್‌ಟಿಎ ಏರ್ ಟ್ಯಾಕ್ಸಿ ಸೇವೆಯು ಪ್ರಾರಂಭವಾಗಲಿದೆ. ಈ ಮೂಲಕ ದುಬೈ ನಿವಾಸಿಗಳು ಎಮಿರೇಟ್‌ನ ಪ್ರಮುಖ ನಗರಗಳ ನಡುವೆ ಏರ್ ಟ್ಯಾಕ್ಸಿ ಮೂಲಕ ಚಲಿಸಬಹುದಾಗಿದೆ.  ಯುಎಸ್-ಆಧಾರಿತ ವಿಮಾನಯಾನ ಕಂಪನಿಯು ಈ ಸೇವೆಯನ್ನು ನಿರ್ವಹಿಸುತ್ತದೆ. ಈ ಸೇವೆಯ ಮೂಲಕ ಪ್ರಯಾಣಿಕರು ದುಬೈನ ಸ್ಕೈಲೈನ್‌ನ ಸುಂದರನೋಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಏರ್ ಟ್ಯಾಕ್ಸಿ ಸೇವೆಯಿಂದಾಗಿ ದುಬೈನಲ್ಲಿ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಮತ್ತು ಪ್ರಯಾಣದ ಅವಧಿಯನ್ನು 70ಶೇ. ರಷ್ಟು ಕಡಿತಗೊಳಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಬೈ ಅಂತರಾಷ್ಟ್ರೀಯ…

Read More

ಮಾಧ್ಯಮದ ಸ್ವರೂಪ ಬದಲಾಗಿದೆ, ಮೊದಲಿನಂತೆ ತಟಸ್ಥವಾಗಿಲ್ಲ – ಪತ್ರಿಕಾಗೋಷ್ಠಿ ನಡೆಸದಿದ್ದಕ್ಕಾಗಿ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ : ಮಾಧ್ಯಮದ ಸ್ವರೂಪ ಬದಲಾಗಿದೆ ಮತ್ತು ಅದು ಮೊದಲಿನಂತೆ ತಟಸ್ಥವಾಗಿಲ್ಲ. ಹೀಗಾಗಿ, ನಾನು ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪತ್ರಿಕಾಗೋಷ್ಠಿ ನಡೆಸದಿದ್ದಕ್ಕಾಗಿ ಟೀಕಾಕಾರರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಪತ್ರಕರ್ತರು ತಮ್ಮ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಾರೆ. ನಾನು ಸಂಸತ್ತಿಗೆ ಉತ್ತರದಾಯಿಯಾಗಿದ್ದೇನೆ. ಇಂದು, ಪತ್ರಕರ್ತರನ್ನು ತಮ್ಮದೇ ಆದ ಆದ್ಯತೆಗಳಿಂದ ಗುರುತಿಸಲಾಗುತ್ತದೆ. ಮಾಧ್ಯಮಗಳು ಇನ್ನು ಮುಂದೆ ಪಕ್ಷಾತೀತ ಘಟಕವಾಗಿ ಉಳಿದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ ನಂಬಿಕೆಗಳ ಬಗ್ಗೆ ಜನರಿಗೆ ಈಗ ತಿಳಿದಿದೆ. ಈ…

Read More

ರುಚಿಕರವಾದ ಮಟನ್ ಫ್ರೈ ರೆಸಿಪಿ ಮಾಡುವ ವಿಧಾನ

ಕೇರಳ ಶೈಲಿಯ ಮಟನ್ ಫ್ರೈ ಮಾಡಿ ಸವಿಯಬೇಕು ಎನಿಸಿದರೆ ಸರಳವಾಗಿ ಮನೆಯಲ್ಲಿಯೇ ತಯಾರಿಸಿ. ಮಟನ್ ಫ್ರೈ ಮಾಡುವ ವಿವರಣೆ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು ಮಟನ್ – 1/2 ಕೆ.ಜಿ. ಜೀರಿಗೆ ಪುಡಿ – 2 ಟೇಬಲ್ ಸ್ಪೂನ್ ಕೆಂಪು ಮೆಣಸಿನ ಕಾಯಿ – 5 ರಿಂದ 6 (ಚಿಕ್ಕದಾಗಿ ಕತ್ತರಿಸಿರುವುದು) ಬೆಳ್ಳುಳ್ಳಿ – 6 ರಿಂದ 7 ತುಂಡುಗಳು ಕರಿ ಬೇವು ಕರಿಯಲು ತೆಂಗಿನ ಎಣ್ಣೆ ಉಪ್ಪು ಮಾಡುವ ವಿಧಾನ ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ,…

Read More