ರಸ್ತೆಯಲ್ಲಿ ನಮಾಜ್ ಪ್ರಕರಣ ಮಸೀದಿ ಆಡಳಿತ ಮಂಡಳಿ ವಿಷಾದ – ಪೊಲೀಸ್ರ ನಡೆ ಅಕ್ಷಮ್ಯ
ಮಂಗಳೂರು : ಇಲ್ಲಿನ ಕಂಕನಾಡಿ ಮಸೀದಿ ಮುಂಭಾಗದ ರಸ್ತೆಯಲ್ಲಿಯೇ ನಮಾಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಸೀದಿಯ ಆಡಳಿತ ಮಂಡಳಿಯೇ ವಿಷಾದ ವ್ಯಕ್ತಪಡಿಸಿ ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆಂದು ವಿವಾದಕ್ಕೆ ತೆರೆ ಎಳೆದಿದೆ. ಆದರೂ ಪೊಲೀಸರು ಮಾತ್ರ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಆಣತಿಯಂತೆ ಶರಣ್ ಪಂಪ್ ವೆಲ್ ಸೇರಿದಂತೆ ವಿ.ಹಿಂ.ಪ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

