ಬಿಗ್‌ಶಾಕ್‌: ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಮೊನ್ನೆತಾನೇ ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಈಗ ಮತ್ತೆ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ. ಪ್ರತಿ ಲೀಟರ್‌ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸಿ ಕೆಎಂಎಫ್‌ ಆದೇಶ ಹೊರಡಿಸಿದೆ. ಇದರೊಂದಿಗೆ ಮೊದಲೇ ಬೆಲೆ ಏರಿಕೆಯ ಬಿಸಿಯಲ್ಲಿರುವ ರಾಜ್ಯದ ಜನತೆ ಮತ್ತೆಕಿಸೆಗೆ ಬಾರವಾಗುವುದರಲ್ಲಿ ಅನುಮಾನವಿಲ್ಲ. ದರ ವಿಚಾರವಾಗಿ ಆಗುತ್ತಿರುವ ನಷ್ಟದ ಬಗ್ಗೆ ಸಭೆಯಲ್ಲಿ ಒಕ್ಕೂಟಗಳು ತಮ್ಮ ಸಮಸ್ಯೆಯನ್ನು ಸಿಎಂ ಮುಂದೆ ಹೇಳಿಕೊಂಡಿದ್ದ…

Read More

ಸನಾತನ ಧರ್ಮದ ಅವಹೇಳನ: ಇಂದು ಬೆಂಗಳೂರಿನ ನ್ಯಾಯಾಲಯಕ್ಕೆ ಉದಯನಿಧಿ ಸ್ಟಾಲಿನ್?

ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಇಂದು ಬೆಳಗ್ಗೆ 10:30ರ ಸುಮಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಎಲ್ಲಾ ಸಾಧ್ಯತೆಗಳು ಇವೆ. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ಅವರ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಮಾಡಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು. ಇಂದು ಅವರು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಿ…

Read More

ಐಷಾರಾಮಿ ಕಾರಿನಲ್ಲಿ ಬಂದು ರಸ್ತೆ ಬದಿ ಮಲಗಿದ್ದ ದನ ಕದ್ದೊಯ್ದ ದುಷ್ಕರ್ಮಿಗಳು

ಉಡುಪಿ : ಕುಂದಾಪುರ ಸಮೀಪ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐಷಾರಾಮಿ ಕಾರಿನಲ್ಲಿ ಬಂದು ದನ ಕಳ್ಳತನ ಮಾಡಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಶಂಕರನಾರಾಯಣ ಸರ್ಕಲ್‌ನಿಂದ ಸ್ವಲ್ಪ ದೂರದಲ್ಲಿ ಮಲಗಿದ್ದ ಹಸುವನ್ನು ಸೋಮವಾರ ಮುಂಜಾನೆ ಹೈ ಎಂಡ್ ಐಷಾರಾಮಿ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಈ ಕೃತ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮೂರ್ನಾಲ್ಕು ದನಗಳ್ಳರು ಐಷಾರಾಮಿ ಕಾರಿನಲ್ಲಿ ಬಂದು ರಸ್ತೆ ಬದಿ ಮಲಗಿದ್ದ ಹಸುವನ್ನು ಎಳೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತರ ಹಸುಗಳು ಅಡ್ಡಿಪಡಿಸಿದರೂ ದುಷ್ಕರ್ಮಿಗಳು ಬಲವಂತವಾಗಿ…

Read More

ತುಳುನಾಡಿನ ದೈವ-ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದ.ಕ.ಜಿಲ್ಲಾ ನೂತನ ಸಂಸದ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಬ್ರಿಜೇಶ್ ಚೌಟ ಅವರು ಜೂ.24ರ ಸಂಜೆ 4ಗಂಟೆಗೆ ಸಂಸತ್ತಿನಲ್ಲಿ ತುಳುನಾಡಿನ ದೈವ-ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನದ ಕೊನೆಗೆ “ಮಾತೆರೆಗ್ಲಾ ಸೊಲ್ಮೆಲು” ಎಂದು ತುಳುಭಾಷೆಯಲ್ಲಿ ಧನ್ಯವಾದ ಹೇಳಿದ್ದಾರೆ. ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಮಾಣ ವಚನದ ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಬ್ರಿಜೇಶ್ ಚೌಟ ಬಿಳಿ ಅಂಗಿ…

Read More

ಉದ್ಯೋಗ ವಾರ್ತೆ : ಭಾರತೀಯ ನೌಕಾಪಡೆಯಿಂದ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು joinindiannavy.gov.in ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಮೂಲಕ ಎಂಆರ್ ಮ್ಯೂಸಿಷಿಯನ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11, 2024 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳು ಅಭ್ಯರ್ಥಿಯು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 01 ನವೆಂಬರ್ 2003 ರಿಂದ 30 ಏಪ್ರಿಲ್ 2007 ರ ನಡುವೆ ಜನಿಸಿರಬೇಕು…

Read More

ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ 3.0 ಕಾರ್ಯಾಗಾರ ಪುನರಾರಂಭ

ಬಂಟ್ವಾಳ : ಲಕ್ಷ್ಮೀ ಚಂಚಲೆ, ಯಾವಗಲೂ ಒಬ್ಬರ ಬಳಿ ಇರುವುದಿಲ್ಲ ಆದರೆ ಶಾರದೆ ಹಾಗಲ್ಲ. ಅವಳನ್ನು ಒಲಿಸಲು ತುಂಬಾ ಪ್ರಯತ್ನ ಮಾಡಬೇಕು. ಆದರೆ ಒಮ್ಮೆ ಒಲಿದರೆ ಮತ್ತೆ ಶಾಶ್ವತವಾಗಿ ನಮ್ಮ ಬಳಿಯೇ ಇರುತ್ತಾಳೆ. ಯಾವುದೇ ಕಲೆಯನ್ನು ಒಮ್ಮೆ ಪ್ರಯತ್ನ ಪಟ್ಟು ಅಭ್ಯಾಸ ಮಾಡಿದರೆ ಮತ್ತೆ ಅವರನ್ನು ಬಿಟ್ಡು ಹೋಗುವುದಿಲ್ಲ ಎಂದು ನೃತ್ಯ ನಿರ್ದೇಶಕ ಮಹೇಶ್ ಕುಲಾಲ್ ಕಡೇಶಿವಾಲಯ ತಿಳಿಸಿದ್ದಾರೆ.ಅವರು ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ…

Read More

‘ಕೇರಳ’ ರಾಜ್ಯಕ್ಕೆ ‘ಕೇರಳಂ’ ಎಂದು ಮರುನಾಮಕರಣ..!

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ ನಿಂದ ‘ಕೇರಳಂ’ ಎಂದು ಬದಲಾಯಿಸಲು ಸಾಂವಿಧಾನಿಕ ತಿದ್ದುಪಡಿ ತರುವಂತೆ ಕೇಂದ್ರವನ್ನ ಒತ್ತಾಯಿಸುವ ನಿರ್ಣಯವನ್ನ ರಾಜ್ಯ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದ ಸುಮಾರು ಒಂದು ವರ್ಷದ ನಂತರ, ವಿಧಾನಸಭೆ ಸೋಮವಾರ ಸಣ್ಣ ತಿದ್ದುಪಡಿಗಳೊಂದಿಗೆ ಮತ್ತೆ ನಿರ್ಣಯವನ್ನ ಅಂಗೀಕರಿಸಿತು. ತಿದ್ದುಪಡಿಗಳನ್ನ ಸೂಚಿಸಿ ಕೇಂದ್ರವು ಹಿಂದಿನದನ್ನ ಹಿಂದಿರುಗಿಸಿದ ನಂತರ ಸದನವು ಹೊಸ ನಿರ್ಣಯವನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ ನಿರ್ಣಯದಲ್ಲಿ, ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನ ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸಲು ಸಂವಿಧಾನದ 3ನೇ…

Read More

ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಕುಮಾರಣ್ಣ

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಈ ವೇಳೆ ಸಂಸದರಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರ ಸ್ವಾಮಿ, ವಿ.ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಅಧಿವೇಶನದ ಮೊದಲ ದಿನವಾದ ಇಂದು, ಸಂಸದರಾಗಿ ಎಲ್ಲಾ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.ಎಚ್‌.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಹಾಗೂ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಸೇರಿ ಕರ್ನಾಟಕದ ಇತರ ಸಂಸದರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Read More

ಮೊಬೈಲ್‌ ಬಳಕೆದಾರರಿಗೆ ಕೇಂದ್ರದಿಂದ ಗುಡ್‌ ನ್ಯೂಸ್‌ : ಇನ್ಮುಂದೆ ಬರಲ್ಲ ʻಸಾಲ, ಕ್ರೆಡಿಟ್‌ ಕಾರ್ಡ್‌ ಗೆ ಸಂಬಂಧಿಸಿದ ನಕಲಿ ಕರೆ, ಸಂದೇಶಗಳು!

ನವದೆಹಲಿ : ಮೊಬೈಲ್‌ ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೇಂದ್ರಸರ್ಕಾರವು ಹೊಸ ಕರಡು ಸಿದ್ದಪಡಿಸಿದ್ದು, ಇನ್ಮುಂದೆ ನಿಮ್ಮ ಫೋನ್‌ ಗೆ ಸಾಲ, ಕ್ರೆಡಿಟ್‌ ಕಾರ್ಡ್‌ ಗೆ ಸಂಬಂಧಿಸಿದ ನಕಲಿ ಕರೆಗಳು, ಸಂದೇಶಗಳು ಬರುವುದಿಲ್ಲ. ಹೌದು, ಎಲ್ಲಾ ವಿಷಯಗಳ ಪ್ರಚಾರದ ಹೆಸರಿನಲ್ಲಿ ಪದೇ ಪದೇ ಬರುವ ಅನಗತ್ಯ ಕರೆಗಳು ಮತ್ತು ಸಂದೇಶಗಳನ್ನು ನಿಗ್ರಹಿಸಲು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯ ಸಿದ್ಧಪಡಿಸಿದ ಕರಡಿನ ಪ್ರಕಾರ, ಯಾವುದೇ ವಸ್ತುವಿನ ವ್ಯಾಪಾರ ಪ್ರಚಾರ ಅಥವಾ ಮಾರಾಟಕ್ಕೆ…

Read More

BREAKING: ಲೋಕಸಭಾ ಸದ್ಯಸರಾಗಿ ಪ್ರಮಾಣವಚನ ಸ್ವೀಕಾರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. 18 ನೇ ಲೋಕಸಭೆ ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಿದೆ. ಈ ನಡುವೆರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿ.ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು

Read More