BREAKING: MLC ಸೂರಜ್ ರೇವಣ್ಣ ವಿರುದ್ದ ದೂರು ನೀಡಿದ್ದ ದೂರುದಾರ ನಾಪತ್ತೆ
ಬೆಂಗಳೂರು: ಸೂರಜ್ ರೇವಣ್ಣ ವಿರುದ್ದ ದೂರು ನೀಡಿದ್ದ ದೂರು ದಾರ ಶಿವಕುಮಾರ್ ಈಗ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸೂರಜ್ ಪರ ಯುವಕರು ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಆದ್ರೆ, ಇದೀಗ ಸಂತ್ರಸ್ತನ ದೂರಿನ…

