BREAKING: MLC ಸೂರಜ್‌ ರೇವಣ್ಣ ವಿರುದ್ದ ದೂರು ನೀಡಿದ್ದ ದೂರುದಾರ ನಾಪತ್ತೆ

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ದ ದೂರು ನೀಡಿದ್ದ ದೂರು ದಾರ ಶಿವಕುಮಾರ್ ಈಗ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸೂರಜ್‌ ಪರ ಯುವಕರು ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಆದ್ರೆ, ಇದೀಗ ಸಂತ್ರಸ್ತನ ದೂರಿನ…

Read More

ಹಲವು ಕಾಯಿಲೆಗಳಿಗೆ ʼರಾಮಬಾಣʼ ತುಳಸಿ ಎಲೆ..!

ಹಿಂದೂ ಧರ್ಮದಲ್ಲಿ ತುಳಸಿ ಎಲೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದೂ ಧರ್ಮವನ್ನ ಪಾಲಿಸುವ ಎಲ್ಲರ ಮನೆಯ ಮುಂದೂ ತುಳಸಿ ಗಿಡಗಳು ಇರೋದು ಸರ್ವೇ ಸಾಮಾನ್ಯ. ತುಳಸಿ ದೈವಿಕವಾಗಿ ಇಷ್ಟೊಂದು ಪ್ರಾಮುಖ್ಯತೆ ಪಡೆಯೋದ್ರ ಜೊತೆಗೆ ಔಷಧೀಯ ಸಸ್ಯವಾಗಿಯೂ ತುಂಬಾನೇ ಉಪಕಾರಿಯಾಗಿದೆ. ತುಳಸಿ ಸೇವನೆಯಿಂದ ನೀವು ಅನೇಕ ಕಾಯಿಲೆಗಳಿಂದ ದೂರ ಇರಬಹುದಾಗಿದೆ. ಶೀತ : ಜ್ವರ ಹಾಗೂ ಶೀತದ ವಿರುದ್ಧದ ಮನೆ ಮದ್ದಿಗೆ ತುಳಸಿ ತುಂಬಾನೇ ಸಹಕಾರಿ. ಇದಕ್ಕಾಗಿ ನೀವು ನೀರಿನಲ್ಲಿ ತುಳಸಿ ಎಲೆಯನ್ನ ಹಾಕಿ ಚೆನ್ನಾಗಿ ಕಾಯಿಸಿ ಈ ನೀರನ್ನ…

Read More

ಪ್ರತಿದಿನ ಬೆಳಗ್ಗೆ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.? ಇಲ್ಲಿದೆ ಮಾಹಿತಿ

ಪ್ರತಿ ದಿನ ಬೆಳಗ್ಗೆ ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕತಜ್ಞರು ಸಾಮಾನ್ಯವಾಗಿ ಹೇಳುತ್ತಾರೆ. ನೀರಿನಲ್ಲಿ ನೆನೆಸಿದ ಬಾದಾಮಿಯನ್ನ ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳನ್ನ ನೀಡುತ್ತದೆ. ಉತ್ತಮ ಜೀರ್ಣಕ್ರಿಯೆಯನ್ನ ಕಾಪಾಡಿಕೊಳ್ಳಲು ಬಾದಾಮಿ ತುಂಬಾ ಉಪಯುಕ್ತವಾಗಿದೆ. ಇದು ಜೀರ್ಣಕ್ರಿಯೆಗೆ ತುಂಬಾ ಸಹಾಯ ಮಾಡುತ್ತದೆ. ಬಾದಾಮಿ ಕೂಡ ಹೃದಯವನ್ನ ಆರೋಗ್ಯವಾಗಿರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಹೃದ್ರೋಗದ ಅಪಾಯವನ್ನ ಕಡಿಮೆ ಮಾಡುತ್ತದೆ. ಬಾದಾಮಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಬಾದಾಮಿಯಲ್ಲಿರುವ…

Read More

ಇಸ್ರೋ ಮತ್ತೊಂದು ಮೈಲಿಗಲ್ಲು: ಮರುಬಳಕೆಯ ಪುಷ್ಪಕ್ RLV ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ನವದೆಹಲಿ : ಇಸ್ರೋ ತನ್ನ ಮೂರನೇ ಮತ್ತು ಅಂತಿಮ ಆರ್‌ಎಲ್ವಿ ಲ್ಯಾಂಡಿಂಗ್ ಪ್ರಯೋಗವನ್ನು (ಆರ್‌ಎಲ್ವಿ ಲೆಕ್ಸ್) ನಡೆಸುವಲ್ಲಿ ಯಶಸ್ವಿಯಾಗಿದೆ. ಜೂನ್ 23, 2024 ರಂದು ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್ವಿ) ಲ್ಯಾಂಡಿಂಗ್ ಪ್ರಯೋಗದಲ್ಲಿ (ಎಲ್‌ಎಕ್ಸ್) ಇಸ್ರೋ ಸತತ ಮೂರನೇ (ಮತ್ತು ಅಂತಿಮ) ಯಶಸ್ಸನ್ನು ಸಾಧಿಸಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೂನ್ 23 ರಂದು ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್ವಿ) ಲ್ಯಾಂಡಿಂಗ್ ಪ್ರಯೋಗದಲ್ಲಿ (ಎಲ್‌ಎಕ್ಸ್) ಸತತ ಮೂರನೇ ಯಶಸ್ಸನ್ನು ಸಾಧಿಸಿದೆ. ಎಲ್‌ಇಎಕ್ಸ್ (03)…

Read More

ರುಚಿಕರವಾದ ಮಟನ್​ ಬಿರಿಯಾನಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ ಮೆಣಸು 5, ಈರುಳ್ಳಿ 2, ಖಾರದಪುರಿ 3 ಚಮಚ, ಗರಂ ಮಸಾಲಾ 1 ಚಮಚ, ಮೊಸರು 2 ಚಮಚ, ಎಣ್ಣೆ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಮಾಡುವ ವಿಧಾನ : ಪ್ರೆಶರ್​ ಕುಕ್ಕರ್​ನಲ್ಲಿ ಸ್ವಲ್ಪ ಎಣ್ಣೆಯನ್ನ ಹಾಕಿ. ಎಣ್ಣೆ ಬಿಸಿಯಾದ ಬಳಿಕ ಇದಕ್ಕೆ ಲವಂಗ ಹಾಗೂ ಪಲಾವ್​ ಎಲೆಯನ್ನ ಹಾಕಿ. ಇದಾದ ಬಳಿಕ ಶುಂಠಿ…

Read More

ಕುಟುಂಬ ವೈದ್ಯ ಪದ್ಧತಿ ಅಂದು ಇಂದು ಮುಂದೂ.. ಈ ಬಾರಿಯ ಕುಟುಂಬ ವೈದ್ಯರ ರಾಜ್ಯ ಸಮ್ಮೇಳನ ಮಂಗಳೂರಲ್ಲಿ- ಡಾ.ಕುಲಾಲ್.

ಹತ್ತು ವರ್ಷಗಳ ಬಳಿಕ ಮತ್ತೊಮ್ಮೆ ಕುಟುಂಬ ವೈದ್ಯರ ರಾಜ್ಯ ಸಮ್ಮೇಳನವನ್ನ ಮಾಡುವ ಅವಕಾಶ ಮಂಗಳೂರಿಗೆ ದೊರೆತಿದೆ. ಭಾರತೀಯ ವೈದ್ಯಕೀಯ ಸಂಘದ ಕುಟುಂಬ ವೈದ್ಯರ ವಿಭಾಗ ಮತ್ತು ಇಪ್ಪತ್ತನೇ ವರ್ಷದ ಸಂಭ್ರಮದಲ್ಲಿ ಇರುವ ಮಂಗಳೂರಿನ ಕುಟುಂಬ ವೈದ್ಯರಸಂಘ ಆಶ್ರಯದಲ್ಲಿ ಈ ಬಾರಿ ರಾಜ್ಯಕುಟುಂಬವೈದ್ಯರ ಸಮ್ಮೇಳನ ಜರುಗಲಿದೆ ಎಂದು ಅಧ್ಯಕ್ಷರಾದ ಡಾ ಎಂ ಅಣ್ಣಯ್ಯ ಕುಲಾಲ್ ಉಲ್ತೂರು ತಿಳಿಸಿದರು. ನಗರದಲ್ಲಿ ಕುಟುಂಬ ವೈದ್ಯರ ಸಂಘಟನೆಯಲ್ಲಿ ನ್ಯೂಮೋನಿಯಾ ಬಗ್ಗೆ ಜರುಗಿದ ವೈದ್ಯಕೀಯ ಕಾರ್ಯಾಗಾರದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತಾಡುತ್ತಿದ್ದರು. 2024 ರ…

Read More

ಶಾಲೆಗಳಲ್ಲಿ ʻಯೋಗ ಕಡ್ಡಾಯʼ, ಶಿಕ್ಷಕರ ನೇಮಕ : ರಾಜ್ಯ ಸರ್ಕಾರ ಘೋಷಣೆ

ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಯೋಗವನ್ನು ರೂಢಿಗೊಳಿಸಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಗ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ, ಬಹಳ ವರ್ಷಗಳಿಂದಲೂ ಶಾಲೆಗಳಲ್ಲಿ ಯೋಗ ಮತ್ತು ದೈಹಿಕ ಶಿಕ್ಷಣವನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರ ಈ ಪದ್ಧತಿಯನ್ನು ನಿಲ್ಲಿಸಿತ್ತು. ಈಗ ನಮ್ಮ ಸರ್ಕಾರ ಮತ್ತೆ ಆರಂಭಿಸಿದೆ ಎಂದರು….

Read More

ದರ್ಶನ್‌ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ನಟ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಶನಿವಾರ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್‌, ವಿನಯ್‌, ಪ್ರದೋಶ್‌ ಹಾಗೂ ಧನರಾಜ್‌ ಅವರನ್ನು ಜು.4 ರವರೆಗೆ(12 ದಿನಗಳ ಕಾಲ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಪೊಲೀಸರು ನಾಲ್ವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾಯಿಸಲು ಕೋರ್ಟಿನಲ್ಲಿ ಮನವಿ ಮಾಡಿದ್ದಾರೆ. ಸದ್ಯ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜೂ.24 ಕ್ಕೆ ಮುಂದೂಡಿದೆ. ಈಗಾಗಲೇ ಈ ಪ್ರಕರಣದಲ್ಲಿ ಎ1…

Read More

ಅಯೋಧ್ಯೆ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನ ನೆರವೇರಿಸಿದ್ದ ಅರ್ಚಕ ನಿಧನ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನಗಳನ್ನು ನೆರವೇರಿಸಿದ್ದ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ಅವರು ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಮ ಮಂದಿರದ ಶಂಕುಸ್ಥಾಪನೆಯಲ್ಲಿ ಪಾಲ್ಗೊಂಡಿದ್ದ 121 ವೈದಿಕ ಬ್ರಾಹ್ಮಣರ ನೇತೃತ್ವ ವಹಿಸಿದ್ದ ಕಾಶಿಯ ಪ್ರಧಾನ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಜನವರಿಯಲ್ಲಿ, ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನೇತೃತ್ವದಲ್ಲಿಯೇ…

Read More

ಮಂಗಳೂರು: ಬೋಳಿಯಾ‌ರ್ ಘಟನೆ ಬಲವಂತದ ಕ್ರಮ ಬೇಡ – ಹೈಕೋರ್ಟ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ದಿನದಂದು ಬೋಳಿಯಾರ್‌ನಲ್ಲಿ ಮಸೀದಿ ಎದುರು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದೂ ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳೆದ ಜೂ.9ರಂದು ಬೋಳಿಯಾರ್‌ನಲ್ಲಿ ವಿಜಯೋತ್ಸವದಲ್ಲಿ ಘೋಷಣೆ ಕೂಗಿದ ವೇಳೆ ಹಲ್ಲೆ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಘಟನೆ ಬಗ್ಗೆ ಗಾಯಾಳುಗಳು ಕೊಣಾಜೆ…

Read More