Headlines

ಜೂನ್ 1ರಿಂದ ದೇಶದಲ್ಲಿ ಹೊಸ ಡ್ರೈವಿಂಗ್ ಲೈಸೆನ್ಸ್ ನಿಯಮಗಳು – ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ ನೋಡಿ

ನವದೆಹಲಿ: ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಮತ್ತು ಅನೇಕ ಕಚೇರಿಗಳಿಗೆ ಭೇಟಿ ನೀಡುವ ಮತ್ತು ಹಲವು ಫಾರ್ಮ್‌ಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಈ ಸಂಕೀರ್ಣ ಪ್ರಕ್ರಿಯೆಯು ಭ್ರಷ್ಟಾಚಾರ ಮತ್ತು ಅನಗತ್ಯ ವಿಳಂಬಗಳು ಸಂಭವಿಸುವುದನ್ನು ಸುಲಭಗೊಳಿಸುತ್ತದೆ, ಇದು ದೇಶದಾದ್ಯಂತ ರಸ್ತೆ ಸುರಕ್ಷತೆಯ ಮೇಲೆ ಪರಿಣಾಮ ಬೀರಬಹುದು. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಜೂನ್ 1, 2024 ರಿಂದ ಜಾರಿಗೆ ಬರಲಿರುವ ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ. ಪ್ರಮುಖ ಅಂಶಗಳ ಸ್ಥಗಿತ ಇಲ್ಲಿದೆ: 1. ಇನ್ನು…

Read More

ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ

ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಮೈಸೂರು ಕಲಾಮಂದಿರದಲ್ಲಿ ‘ವೀರ ಸಾವರ್ಕರ್ ಸಮ್ಮಾನ್-2024′ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು. ನಗರದ ವೀರ್ ಸಾವರ್ಕರ್ ಪ್ರತಿಷ್ಠಾನದಿಂದ ಮೇ.28 ರಂದು ಇಲ್ಲಿನ ಕಲಾಮಂದಿರದಲ್ಲಿ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ ಪ್ರದಾನ ಕಾರ್ಯಕ್ರವನ್ನು ಆಯೋಜಿಸಲಾದೆ. ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ್ ಸಾವರ್ಕರ್ ವಿಚಾರಧಾರೆಗಳ ಕುರಿತು ಒಂದು ಲಕ್ಷ ನಗದು, ವೀರ ಸಾವರ್ಕರ್ ಅವರ ಪುತ್ಥಳಿ ಹಾಗೂ ಪ್ರಶಸ್ತಿ ಪತ್ರವುಳ್ಳ ಪ್ರತಿಷ್ಠಿತ ವೀರ ಸಾವರ್ಕರ್…

Read More

ಒಣ ಕೆಮ್ಮಿಗೆ ಉತ್ತಮ ಔಷಧಿ ʼತುಳಸಿʼ

ಒಣಕೆಮ್ಮು ಇದು ಪ್ರತಿಯೊಬ್ಬರಿಗೂ ಕಾಡುವ ಸಾಮಾನ್ಯ ಸಮಸ್ಯೆ. ಈ ಕೆಮ್ಮು ಶುರುವಾದ್ರೆ ರಾತ್ರಿ ಇಡೀ ನಿದ್ದೆ ಬರಲ್ಲ. ಕೆಮ್ಮಿ, ಕೆಮ್ಮಿ ಹೊಟ್ಟೆ ನೋವು, ಎದೆ ಉರಿ, ಗಂಟಲು ಉರಿ ಶುರುವಾಗುತ್ತೆ. ಕಫವಿರದ ಈ ಕೆಮ್ಮು, ವಾತಾವರಣ ಬದಲಾವಣೆಯಿಂದ ಮತ್ತು ಮಾಲಿನ್ಯದಿಂದ ಬರುತ್ತದೆ. ಒಣ ಕೆಮ್ಮು ಶುರುವಾಯ್ತು ಅಂತಾ ವೈದ್ಯರ ಬಳಿ ಹೋಗಿ ಇದಕ್ಕೆ ಒಂದಿಷ್ಟು ಮಾತ್ರೆ, ಔಷಧಿ, ಚುಚ್ಚುಮದ್ದು ತೆಗೆದುಕೊಳ್ಳುವುದು ಸರಿಯಲ್ಲ. ಇಂತಹ ಕಾಯಿಲೆಗಳಿಗೆ ಆದಷ್ಟು ಮನೆ ಮದ್ದಿನಿಂದಲೇ ಪರಿಹಾರ ಕಂಡುಕೊಳ್ಳಬೇಕು. ಈ ಒಣ ಕೆಮ್ಮಿಗೆ ಉತ್ತಮ…

Read More

ಕೊಂಕಣ ರೈಲ್ವೆ ಮಾರ್ಗದಲ್ಲಿ ತಪ್ಪಿದ ರೈಲು ದುರಂತ: ಉಡುಪಿ, ಸುರತ್ಕಲ್‌ನಲ್ಲಿ ನಿಂತ ರೈಲುಗಳು

ಉಡುಪಿ: ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಮಧ್ಯರಾತ್ರಿ 2:25ರ ಸುಮಾರಿಗೆ ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬದ್ರಿ ನಡುವೆ ರೈಲ್ವೆ ಹಳಿಯಲ್ಲಿ ಹಳಿ ಜಾಯಿಂಟ್ ಜಾರಿರುವುದನ್ನು ಪತ್ತೆ ಹಚ್ಚುವ ಮೂಲಕ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ. ಘಟನೆ ಶನಿವಾರ ಮಧ್ಯರಾತ್ರಿಯ ಬಳಿಕ ನಡೆದಿದೆ. ಟ್ರ್ಯಾಕ್ ಜಾಯಿಂಟ್ ತಪ್ಪಿರುವುದನ್ನು ಕತ್ತಲಲ್ಲೇ ಪತ್ತೆ ಹಚ್ಚಿದ ಪ್ರದೀಪ್ ಶೆಟ್ಟಿ ತಕ್ಷಣ ಅದನ್ನು ಉಡುಪಿಯಲ್ಲಿದ್ದ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಹಿರಿಯ ಅಧಿಕಾರಿಗಳು ತಕ್ಷಣ ಆರ್‌ಎಂಇ (ದುರಸ್ಥಿ ಸಲಕರಣೆಗಳಿರುವ ವಾಹನ)ದೊಂದಿಗೆ…

Read More

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ಪ್ರಕರಣ‌ ದಾಖಲು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬೈಕ್ ನಿಲ್ಲಿಸಿ ದೇವರ ದರ್ಶನ ಪಡೆದು ಹಿಂತಿರುಗುವ ವೇಳೆಗೆ ಕಳ್ಳರು ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ‌ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಬೈಂದೂರು ನಿವಾಸಿ ಮುತ್ತಯ್ಯ ಆಚಾರಿ ಎಂಬವರು ಈಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಮೇ 24ರಂದು ತನ್ನ ಮೋಟಾರ್ ಸೈಕಲ್ k.A 20EJ 3502 ರಲ್ಲಿ ಮಗ ದಿನೇಶ ನೊಂದಿಗೆ ಧರ್ಮಸ್ಥಳಕ್ಕೆ ಬಂದಿದ್ದಾರೆ. ಇವರೊಂದಿಗೆ ಇನ್ನೂ ಹಲವರು ಬೈಕ್ ಗಳಲ್ಲಿಯೇ ಬಂದಿದ್ದು ಎಲ್ಲರೂ ಬೈಕ್ ಗಳನ್ನು…

Read More

ಕೊಲ್ಯ ಕುಲಾಲ ಸಂಘ (ರಿ.) : 2024 ನೇ ವಾರ್ಷಿಕ ಕ್ರೀಡಾ ಕೂಟ

ಕೊಲ್ಯ ಕುಲಾಲ ಸಂಘ (ರಿ ) ಇದರ 2024 ನೇ ವಾರ್ಷಿಕ ಕ್ರೀಡಾ ಕೂಟ ಶ್ರೀ ರಾಮ ಕ್ರೀಡಾಂಗಣ ಕೊಲ್ಯ ದಲ್ಲಿ ನಡೆಯಿತು. ಕಾರ್ಯಕ್ರಮ ವನ್ನು ಉಳ್ಳಾಲ ಮುನ್ನೂರು ಪಂಚಾಯತ್ ಉಪಾಧ್ಯಕ್ಷರು ಶ್ರೀ ಮಹಾಬಲ ದೆಪ್ಪಲಿ ಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.. ಕ್ರೀಡಾಕೂಟ ವನ್ನು ಉದ್ಯಮಿ ಶ್ರೀ ಭರತ್ ರಾಜ್ ಮುಂಡೋಲಿ ಮಾಲಕರು ಭಾರತ್ ಕಾರ್ಪೋರೇಶನ್ ಅತಿಥಿ ಗಳಾಗಿ ಶ್ರೀ ವಿಶ್ವಥ್ ಕೊಲ್ಯ, ಕಾರ್ಯದರ್ಶಿ ಯೂತ್ ಇಂಟಕ್ ಮಂಗಳೂರು ಹಾಗೂ ಸಂಘದ ಅಧ್ಯಕ್ಷ ಭಾಸ್ಕರ್ ಕುತ್ತಾರ್, ಕ್ರೀಡಾ…

Read More

ಹೃದಯಾಘಾತಕ್ಕೂ ಮುನ್ನ ದೇಹ ನೀಡುವ ಈ ನಾಲ್ಕು ಲಕ್ಷಣಗಳನ್ನು ಕಡೆಗಣಿಸದಿರಿ

ಹೃದಯಾಘಾತ ಎಂಬ ಅಪಾಯಕಾರಿ ಪ್ರಕ್ರಿಯೆಯು ಇಂದು ವಿಶ್ವಾದ್ಯಂತ ಹಲವರನ್ನು ಬಲಿ ತೆಗೆದುಕೊಳ್ಳುತ್ತಿದೆ. ರಕ್ತವನ್ನು ದೇಹದ ಪೂರ್ತಿ ಪಂಪ್‌ ಮಾಡುವ ಹೃದಯದ ರಕ್ತನಾಳಗಳು ಬ್ಲಾಕ್‌ ಆಗಿ, ಹೃದಯದ ಬಡಿತಕ್ಕೆ ಉಂಟಾಗುವ ಸಣ್ಣ ಕಷ್ಟದಿಂದ ಪ್ರಾಣಪಕ್ಷಿಯೇ ಹಾರಿಹೋಗುತ್ತಿದೆ. ಈಗೀಗ ಹೃದಯಾಘಾತ ಆಗಿದ್ದು ಗೊತ್ತಾಗುವುದೇ ವಾರ ಅಥವಾ ತಿಂಗಳುಗಳಾದ ಮೇಲೆ! ಹೌದು, ಸೈಲೆಂಟ್‌ ಮಯೊಕಾರ್ಡಿಯಲ್‌ ಇನ್‌ಫಾಕ್ಷರ್ನಸ್ (ಎಸ್‌ಎಂಐ ) ಹೆಚ್ಚಿನ ಜನರಲ್ಲಿ ಆಗುತ್ತಿದೆ. ಯುವಕರನ್ನು ಕೂಡ ಸದ್ದಿಲ್ಲದೆ ಸಾವು ಕಾಡುತ್ತಿದೆ. ಹಾಗಾಗಿ, ಎಚ್ಚರ ತಪ್ಪಬೇಡಿರಿ.. ಇದಕ್ಕೆ ಪ್ರಮುಖ ಕಾರಣ ಒತ್ತಡ, ಅನಾರೋಗ್ಯಕ್ಕೆ…

Read More

ಇಂದು17ನೇ ಐಪಿಎಲ್‌ ಫೈನಲ್‌: ಪೈಪೋಟಿಗೆ ಹೈದರಾಬಾದ್​-ಕೋಲ್ಕತ್ತಾ ರೆಡಿ ; ಕಿರೀಟ ಯಾರಿಗೆ?

ಚೆನ್ನೈ: ಐಪಿಎಲ್‌ನ 17ನೇ ಆವೃತ್ತಿ ಕೊನೇ ಘಟ್ಟಕ್ಕೆ ತಲುಪಿದೆ. ಭಾನುವಾರ ಚೆನ್ನೈಯಲ್ಲಿ ನಡೆಯಲಿರುವ ಫೈನಲ್‌ ಸಮರದಲ್ಲಿ ಕೋಲ್ಕತಾ ನೈಟ್‌ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದ್ರಾಬಾದ್‌ ಮುಖಾಮುಖಿ ಆಗುತ್ತಿವೆ. ಐಪಿಎಲ್‌ನಲ್ಲಿ ಈ ತಂಡಗಳೆರಡು ಫೈನಲ್‌ನಲ್ಲಿ ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಕೆಕೆಆರ್‌ ಎರಡು ಸಲ, ಎಸ್‌ಆರ್‌ಎಚ್‌ ಒಮ್ಮೆ ಚಾಂಪಿಯನ್‌ ಆಗಿವೆ. ಡೆಕ್ಕನ್‌ ಚಾರ್ಜರ್ಸ್‌ ತಂಡವನ್ನೂ ಸೇರಿಸಿಕೊಂಡರೆ ಹೈದ್ರಾಬಾದ್‌ ಕೂಡ 2 ಸಲ ಪ್ರಶಸ್ತಿ ಎತ್ತಿದ ಸಾಧನೆಯೊಂದಿಗೆ ಗುರುತಿಸಲ್ಪಡುತ್ತದೆ. ಕೋಲ್ಕತಾಗೆ ನಾಯಕ ಶ್ರೇಯಸ್‌ ಅಯ್ಯರ್‌ಗಿಂತ ಮಿಗಿಲಾಗಿ ಗುರು ಗೌತಮ್‌ ಗಂಭೀರ್‌ ಅವರ ಮಾರ್ಗದರ್ಶನ…

Read More

ಬೆಳ್ತಂಗಡಿ : ಮನೆಯ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು

ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ…

Read More

ಮಂಗಳೂರು: ಸೈಬರ್ ವಂಚಕರಿಂದ ʼರ್ಯಾಟ್‌ʼ ವಂಚನೆ – ಮೊಬೈಲ್ ಗೆ ಲಿಂಕ್ ಕಳುಹಿಸಿ ಹಣ ವರ್ಗಾವಣೆ

ಮಂಗಳೂರು: ಸೈಬರ್ ವಂಚಕರು ರಿಮೋಟ್ ಆಕ್ಸೆಸ್ ಟೂಲ್‌ಗಳನ್ನು ಬಳಸಿಕೊಂಡು ಎಪಿಕೆ ಫೈಲ್ ಅಥವಾ ಆಂಡ್ರಾಯ್ಡ್ ಆಪ್ ಸಿದ್ಧಪಡಿಸುತ್ತಾರೆ. ಬಳಿಕ ವಾಟ್ಸಾಪ್ ಮೆಸೇಜ್ ಮುಖಾಂತರ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣವನ್ನು ದೋಚುತ್ತಿದ್ದಾರೆ. ವಂಚಕರು ವಾಟ್ಸಾಪ್ ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಮೆಸೇಜ್ ಅನ್ನು ಓಪನ್ ಮಾಡಿದಲ್ಲಿ ನಮ್ಮ ಮೊಬೈಲ್ ಗೆ ಬರುವ ಎಲ್ಲಾ ಮೆಸೇಜ್ ಗಳು ವಂಚಕರ ಮೊಬೈಲ್ ಗಳಿಗೆ ತಾನಾಗಿಯೇ ಹೋಗುತ್ತವೆ. ಆ ಮೂಲಕ ವಂಚಕರು ನಮ್ಮ…

Read More