ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ: ಯೋಧ ಸಾವು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(೨೫) ಎಂದು ತಿಳಿದು ಬಂದಿದೆ. ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ…

Read More

ಉಪ್ಪಿನಂಗಡಿ: ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್- ಬಾಲಕ ಬಂಧನ

ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಂಬಂಧಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಗೆ ಬಂದಿದ್ದ ಅವರ ಸಹೋದರಿಯ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ರವಿವಾರ ರಾತ್ರಿ ತಂಗಿದ್ದ. ತಡರಾತ್ರಿ ವೇಳೆ ಈ ಅಪ್ರಾಪ್ತ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿ ಬಾಲಕ…

Read More

ನಿಮ್ಮ ಖಾತೆಗೆ ʻಪಿಎಂ ಕಿಸಾನ್‌ʼ ಯೋಜನೆಯ ಹಣ ಬರದಿದ್ದರೆ ತಪ್ಪದೇ ಈ ಕೆಲಸ ಮಾಡಿ

ನವದೆಹಲಿ : ವಾರಣಾಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಬಿಡುಗಡೆ ಮಾಡಿದರು. ಡಿಬಿಟಿ ಮೂಲಕ ದೇಶದ ಸುಮಾರು 9.26 ಕೋಟಿ ರೈತರ ಖಾತೆಗಳಿಗೆ 20,000 ಕೋಟಿ ರೂ. ಗಳನ್ನು ಖಾತೆಗೆ ಜಮಾ ಮಾಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ಇನ್ನೂ ಸ್ವೀಕರಿಸದ ಅನೇಕ ರೈತರು ಇದ್ದಾರೆ. ಕಂತಿನ ಹಣ ನಿಮ್ಮ ಖಾತೆಗೆ ಬರದಿದ್ದರೆ,…

Read More

ಪುತ್ತೂರು : ಮನೆಯೊಂದರಲ್ಲಿ ಸ್ಪೋಟಗೊಂಡ ರೆಫ್ರಿಜರೇಟರ್..!

ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Read More

ಮಂಗಳೂರು: ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ನೇತ್ರತ್ವದಲ್ಲಿ ಜುಲೈ 7 ರಂದು “ಬೃಹತ್ ವೈದ್ಯಕೀಯ ತಪಾಸಣೆ ಮತ್ತು ಸಲಹಾ ಶಿಬಿರ”

ಮಂಗಳೂರು: ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ನೇತ್ರತ್ವದಲ್ಲಿ 25 ನೇ ವರ್ಷದ ಸೇವಾ ಸವಿ ನೆನಪು ಹಾಗೂ ವೈದ್ಯರ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘ(ರಿ.) ಮಂಗಳೂರು, ಕೆನರಾ ಅರ್ಥೋಪೆಡಿಕ್ ಸೊಸೈಟಿ (ರಿ.) ಮಂಗಳೂರು ಮತ್ತು ಕುಟುಂಬ ವೈದ್ಯರ ಸಂಘ (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ತಜ್ಞ ವೈದ್ಯರಿಂದ ಬೃಹತ್ ವೈದ್ಯಕೀಯ ತಪಾಸಣೆ ಮತ್ತು ಸಲಹಾ ಶಿಬಿರವು ದಿನಾಂಕ ಜುಲೈ 7 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ…

Read More

ಶಾಕಿಂಗ್‌ : ನಾಯಿಯ ಕುತ್ತಿಗೆಗೆ ಸುತ್ತಿಕೊಂಡ ವಿಷಕಾರಿ ಹಾವು!

ನೀವು ಪ್ರಪಂಚದಾದ್ಯಂತ ಅನೇಕ ಹಾವುಗಳನ್ನು ನೋಡಿರಬಹುದು. ಆದರೆ ಕೆಲವು ಹಾವುಗಳು ನೋಡಲು ಭಯಾನಕವಾಗಿವೆ. ಅನೇಕವು ತುಂಬಾ ವಿಷಕಾರಿಯಾಗಿವೆ, ಅವುಗಳ ವಿಷವು ಕಚ್ಚಿದಾಗ ಸಹ ಹೊರಬರುವುದಿಲ್ಲ. ಈ ನಡುವೆ ಹಾವು ನಾಯಿ ಕುತ್ತಿಗೆಗೆ ಸುತ್ತಿಕೊಂಡಿರುವ ವಿಡಿಯೋವೊಂದು ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಹಾವು ನಾಯಿಯನ್ನು ಹಿಡಿಯುತ್ತದೆ. ಅದರಿಂದ ತಪ್ಪಿಸಿಕೊಳ್ಳಲು ತನ್ನನ್ನು ಮುಕ್ತಗೊಳಿಸಲು ಪ್ರಯತ್ನಿಸುತ್ತದೆ, ಆದರೆ ಅದನ್ನು ತೊಡೆದುಹಾಕಲು ನಾಯಿಗೆ ಸಾಧ್ಯವಾಗುವುದಿಲ್ಲ. ವೀಡಿಯೊದಲ್ಲಿ, ವಿಷಕಾರಿ ಹಾವು ನಾಯಿಯ ಕುತ್ತಿಗೆ ಮತ್ತು ಹೊಟ್ಟೆಯನ್ನು ಹೇಗೆ ಹಿಡಿದಿದೆ ಎಂಬುದನ್ನು ನೀವು ನೋಡಬಹುದು. ಅದೇ…

Read More

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ..!

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ…

Read More

 ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ , ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ…

Read More

ಆಸ್ಪತ್ರೆಯ ʻICUʼನಲ್ಲೇ ತಂದೆಯ ಎದುರು ಮದುವೆಯಾದ ಇಬ್ಬರು ಹೆಣ್ಣುಮಕ್ಕಳು

ಉತ್ತರ ಪ್ರದೇಶದ ಲಕ್ನೋದ ಆಸ್ಪತ್ರೆಯೊಂದರಲ್ಲಿ ರೋಗಿಯ ಇಬ್ಬರು ಹೆಣ್ಣುಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಮದುವೆಗಳು ನಡೆದಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಲಕ್ನೋ ನಿವಾಸಿ ಮೊಹಮ್ಮದ್ ಇಕ್ಬಾಲ್ (51) ತನ್ನ ಹೆಣ್ಣುಮಕ್ಕಳ ಮದುವೆಗೆ ಕೆಲವೇ ದಿನಗಳ ಮೊದಲು ಎರಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಇಕ್ಬಾಲ್ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರ ಹೆಣ್ಣುಮಕ್ಕಳ ನಿಕಾಹ್ ಅನ್ನು ಐಸಿಯು ಆವರಣದಲ್ಲಿ ನಡೆಸಲಾಯಿತು ಎಂದು ವರದಿಯಾಗಿದೆ. ತೀವ್ರ ಎದೆ ಸೋಂಕಿನಿಂದ ಇಕ್ಬಾಲ್ ಅವರನ್ನು…

Read More

ಕುಲಾಲ ಸಂಘಟನೆಗೆ ಕುಲಾಲ ಸೇವಾದಳದ ಅಮೋಘ ಕೊಡುಗೆ – ಕೃಷ್ಣಪ್ಪ ಬಿ.

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು.ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಆಧ್ಯಕ್ಷತೆ ವಹಿಸಿ ಮಾತನಾಡಿ ಯುವಕರು ಸಂಘಟನೆಯಲ್ಲಿ ಪಾಲ್ಗೊಂಡರೆ ಸಂಘಟನೆಗೆ ಬಲ ಬರುತ್ತದೆ. ಅದೇ ರೀತಿ ಕುಲಾಲ ಸೇವಾದಳದಿಂದ ಕುಲಾಲ ಸಮಾಜದವರನ್ನು ಒಗ್ಗೂಡುವ ಕಲಸ ಮಾಡಿರುವುದರಿಂದ ಬಂಟ್ವಾಳ ಕುಲಾಲ ಸಂಘಕ್ಕೊಂದು ಬಲ ಬಂದಂತಾಗಿದೆ ಎಂದು ತಿಳಿಸಿದರು.ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ ಮಾತನಾಡಿ…

Read More