ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು…

Read More

ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಂದ್ರಶೇಖರ ಕಾಮಾಜೆ, ಜತೆಕಾರ್ಯದರ್ಶಿಯಾಗಿ ರಾಜೇಶ್ ಕುಲಾಲ್ ರಾಯಿ, ಸೋಶಿಯಲ್ ಮೀಡಿಯಾ ಪ್ರತಿನಿಧಿ ಜಯಂತ್ ಕುಲಾಲ್ ಅಗ್ರಬೈಲು, ಮಾಧ್ಯಮ ಪ್ರತಿನಿಧಿಯಾಗಿ ದೇವದಾಸ ಅಗ್ರಬೈಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರೇಮ್‌ನಾಥ ನೇರಂಬೋಳು, ಮಹೇಶ್ ಕುಲಾಲ್ ಕಡೇಶ್ವಾಲಯ, ಗಣೇಶ್ ಕುಲಾಲ್ ದುಗನಕೋಡಿ, ಚಿರಾಗ್ ಕಾಮಾಜೆ, ಕೃತಿಕ್ ಕುಮಾರ್ ವೈ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ರಾಜೇಶ್ ಭಂಡಾರಿಬೆಟ್ಟು, ರಾಘವೇಂದ್ರ ಕಾಮಾಜೆ,…

Read More

ಕುಳಾಯಿ ಕುಲಾಲ ಸಂಘ ದ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆ

ಮಂಗಳೂರು: ಕುಲಾಲ ಸಂಘ (ರಿ) ಕುಳಾಯಿ ಇದರ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆಯಾಗಿದ್ದಾರೆ. ಸಂಘದ ನೂತನ ಪದಾಧಿಕಾರಿಗಳ ಸಭೆಯು ಕರಾವಳಿ ಕುಲಾಲ ಕುಂಬಾರರ ಯುವವೇದಿಕೆ ದ ಕ ಜಿಲ್ಲಾ ಅಧ್ಯಕ್ಷ ಜಯೇಶ್ ಜಿ ಅವರ ಉಸ್ತುವಾರಿಯಲ್ಲಿ ನಡೆಯಿತು. ಗೌರವ ಅಧ್ಯಕ್ಷರಾಗಿ ಗಂಗಾಧರ್ ಕೆ ಅಧ್ಯಕ್ಷರಾಗಿ ಗಂಗಾಧರ್ ಬಂಜನ್, ಉಪಾಧ್ಯಕ್ಷರಾಗಿ ಉಮೇಶ್ ಕೆ ಏನ್ ಮತ್ತು ಮೀರಾ ಮೋಹನ್ ಕಾರ್ಯದರ್ಶಿಯಾಗಿ ಗಣೇಶ್ ಎಸ್ ಕುಲಾಲ್ , ಕೋಶಾಧಿಕಾರಿಯಾಗಿ ಹರ್ಷಿತ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಕಾವಿನಕಲ್ಲು, ಕ್ರೀಡಾ…

Read More

ರೇಣುಕಸ್ವಾಮಿ ಕೊಲೆ ಪ್ರಕರಣ: ಹಾಸ್ಯ ನಟ ಚಿಕ್ಕಣ್ಣ ನೋಟಿಸ್‌ ನೀಡಲು ಮುಂದಾದ ಪೊಲೀಸರು..!

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ….

Read More

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು. ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ…

Read More

ಎನ್‌ ಕೌಂಟರ್‌- ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

ಜಾರ್ಖಂಡ್‌ ನ ಪಶ್ಚಿಮ ಸಿಂಗ್‌ ಭೂಮ್‌ ಜಿಲ್ಲೆಯಲ್ಲಿ ಸೋಮವಾರ (ಜೂನ್‌ 17) ಬೆಳಗ್ಗೆ ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿದಂತೆ ನಾಲ್ವರು ನಕ್ಸಲೀಯರು ಹತರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ ಪೊಲೀಸ್‌ ವಕ್ತಾರ ಅಮೋಲ್‌ ವಿ ಹೋಂಕಾರ್‌ ಪಿಟಿಐಗೆ ತಿಳಿಸಿದ್ದಾರೆ. ಎನ್‌ ಕೌಂಟರ್‌ ನಲ್ಲಿ ನಕ್ಸಲ್‌ ಘಟಕದ ಪ್ರಾಂತೀಯ ಕಮಾಂಡರ್‌, ಸಹ ಪ್ರಾಂತೀಯ ಕಮಾಂಡರ್‌ ಸೇರಿದಂತೆ ನಾಲ್ವರು…

Read More

ಹೊಸ BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌: ಸದ್ಯಕ್ಕಿಲ್ಲ ವಿತರಣೆ

ಹೊಸ ಬಿಪಿಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌ ಸಿಕ್ಕಿದೆ. ಹೌದು, ಹೊಸದಾಗಿ ಕಾರ್ಡ್‌ಗಳನ್ನು ವಿತರಿಸಿದರೆ ಅಂತಹವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಹಣವನ್ನೂ ಕೂಡ ನೀಡಬೇಕಾಗುತ್ತದೆ, ಇದು ರಾಜ್ಯ ಸರ್ಕಾರಕ್ಕೆ ಹೊರೆಯಾಗುವ ನಿಟ್ಟಿನಲ್ಲಿ ಸದ್ಯಕ್ಕೆ ಹೊಸ ಕಾರ್ಡ್‌ಗಳನ್ನು ನೀಡದೇ ಇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವ ಬಹುದು ಎನ್ನಲಾಗಿದೆ. 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನಲೆಯಲ್ಲಿ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತಡೆ…

Read More

ನಾವು ಯಾವತ್ತಿಗೂ ಇಂಥ ವಸ್ತುಗಳನ್ನು ನೆರೆಹೊರೆಯವರಿಂದ, ಆಪ್ತರಿಂದ ಪಡೆದು ಬಳಸಲೇಬಾರದು

ಕೆಲವೊಮ್ಮೆ ನಮ್ಮಲ್ಲಿದ ವಸ್ತುಗಳನ್ನು ಬೇರೆಯವರ ಬಳಿ ಕೇಳಿ ಬಳಸುತ್ತೇವೆ, ಆದರೆ ನಾವು ಕೆಲವೊಂದು ವಸ್ತುಗಳನ್ನು ಬೇರೆಯವರಿಂದ ಪಡೆಯದಿರುವುದೇ ಒಳ್ಳೆಯದು, ಈ ವಸ್ತುಗಳನ್ನು ಅವರಿಂದ ಕೇಳಿ ಪಡೆದರೆ ಅದು ನಮಗೇ ಸಮಸ್ಯೆಯನ್ನುಂಟು ಮಾಡುವುದು ನೋಡಿ: ಬೇರೆಯವರ ವೈಯಕ್ತಿಕ ವಸ್ತುಗಳನ್ನು ಅವರ ವೈಯಕ್ತಿಕ ವಸ್ತುಗಳನ್ನು ಅಂಡರ್‌ ವೇರ್‌, ಬಾಚಣಿಕೆ, ಟವಲ್‌ , ಟೂತ್‌ಬ್ರೆಷ್‌ ಹೀಗೆ ಬೇರೆಯವರ ವಸ್ತುಗಳನ್ನು ಬಳಸಲು ಹೋಗಬಾರದು. ಏಕೆಂದರೆ ಇಂಥ ವಸ್ತುಗಳು ಬೇಗ ಕಾಯಿಲೆ ಹರಡುವುದು, ಅವರಿಗಿರುವ ಸಮಸ್ಯೆ ನಮಗೆ ಬರುವುದು, ಆದ್ದರಿಂದ ಇಂಥ ವಸ್ತುಗಳನ್ನು ಬೇರೆಯವರಿಂದ…

Read More

ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ: ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ‘ಎಲೆಕ್ಟ್ರಾನಿಕ್’ ಯೋಜನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಗಳ ಪ್ರಕಾರ, ಭಾರತ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ, ಇದು ಭಾರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಮುಂದಿನ 5 ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನೆಯು ಸುಮಾರು 250 ಬಿಲಿಯನ್ ಡಾಲರ್ ತಲುಪುವ ಸಾಧ್ಯತೆಯಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದ ಪ್ರಸ್ತುತ ಎಲೆಕ್ಟ್ರಾನಿಕ್ ರಫ್ತು 125-130 ಬಿಲಿಯನ್ ಡಾಲರ್ ಆಗಿದೆ. ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ, ಭಾರತ ಸರ್ಕಾರವು ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರದಲ್ಲಿ…

Read More

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

ಬೆಂಗಳೂರು: ಸರಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣ ಪಡೆದವರಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಮೆರಿಟ್‌ ಮತ್ತು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಗ್ರಾಮೀಣ ಸೇವೆಯ ಆಯ್ಕೆಯನ್ನು ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ನಿರ್ದಿಷ್ಟ ವೈದ್ಯ ಗ್ರಾಮೀಣ ಸೇವೆ ಸಲ್ಲಿಸದಿದ್ದರೆ ಕರ್ನಾಟಕ ವೈದ್ಯಕೀಯ ಮಂಡಳಿಯಿಂದ ಪ್ರಮಾಣಪತ್ರ ಕೊಡುತ್ತಿರಲಿಲ್ಲ. ಈಗ ದುಬಾರಿ ದಂಡ ಪಾವತಿಸಿ ಪ್ರಮಾಣಪತ್ರ ಪಡೆಯಲು ಅವಕಾಶ ನೀಡಿದೆ. ಈ ಹಿಂದೆ ರಾಜ್ಯದಲ್ಲಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವಿತ್ತು. ಕಳೆದ ವರ್ಷ…

Read More