Headlines

Rishab Shetty: ಶೃಂಗೇರಿ ಶಾರದಾ ಮಠದಲ್ಲಿ ರಿಷಬ್ ಶೆಟ್ಟಿ ಕುಟುಂಬ, ಮಗಳ ಅಕ್ಷರಾಭ್ಯಾಸದ ಸಂಭ್ರಮ!

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಕುಟಂಬ ಭೇಟಿ ನೀಡಿದೆ. ಕಾಂತಾರ ಹೀರೋ ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ್ದಾರೆ. ಕುಟುಂಬ ಸಮೇತ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ರಿಷಬ್ ಶೆಟ್ಟಿ ಅವರು ದೇವಿ ಆಶೀರ್ವಾದ ಪಡೆದಿದ್ದಾರೆ. ಶ್ರೀ ಶಾರದಾಂಬೆಯ ಸನ್ನಿಧಿಯಲ್ಲಿ ನಮ್ಮ ಪುಟ್ಟ ರಾಧ್ಯಾಳ ಅಕ್ಷರ ಅಭ್ಯಾಸದ ಕ್ಷಣ ಎಂದು ನಟ ರಿಷಬ್ ಶೆಟ್ಟಿ ಟ್ವಿಟ್ಟರ್ ನಲ್ಲಿ ಖುಷಿ ಹಂಚಿಕೊಂಡಿದ್ದಾರೆ. ಪುಟ್ಟ ಹೆಜ್ಜೆಗಳಿಂದ ಪುಟ್ಟ ಪದಗಳವರೆಗೆ, ಶ್ರೀ ಶಾರದಾಂಬೆಯ ಕೃಪೆಯಿಂದ…

Read More

IPL 2024| RCB ಅಭಿಮಾನಿಗಳ ಕನಸು ನುಚ್ಚುನೂರು: ರಾಜಸ್ಥಾನಕ್ಕೆ ಪ್ರಯಾಸದ ಗೆಲುವು

ಐಪಿಎಲ್ 2024ರಲ್ಲಿ ಸತತ 6 ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇ ಆಫ್‌ಗೆ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ರಾಜಸ್ಥಾನ್‌ ರಾಯಲ್ಸ್ ತಂಡಗಳು (RCB vs RR) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಡಿದವು. ಮಹತ್ವದ ಪಂದ್ಯದಲ್ಲಿ ರಾಜಸ್ಥಾನ್‌ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಈ ಮೂಲಕ ಮೊದಲು ಬ್ಯಾಟಿಂಗ್ ಗೆ ಬಂದ ಆರ್ ಸಿಬಿ ಉತ್ತಮ ಆರಂಭ ಪಡೆಯಲಿಲ್ಲ. ಪವರ್‌ಪ್ಲೇಯ ಅಂತ್ಯಕ್ಕೆ ಅವರು 1 ವಿಕೆಟ್‌ಗೆ 50 ರನ್ ಗಳಿಸಿದ್ದರು. ಆದರೆ…

Read More

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಇಂದು ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಂಗಳೂರು: ಇತಿಹಾಸ ಪ್ರಸಿದ್ದ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ಕಳೆದ ವರ್ಷ ತಮ್ಮೆಲ್ಲರ ಸಹಕಾರದೊಂದಿಗೆ ಪುರ್ನಪ್ರತಿಷ್ಠಾ ಬಹ್ಮಕಲಶೋತ್ಸವು ಅದ್ದೂರಿಯಾಗಿ ಜರಗಿದ್ದು ಸದ್ರಿ ಬಹ್ಮ ಕಲಶದ ದಿನಾಚಾರಣೆಯ ಪ್ರಯುಕ್ತ ಇಂದು (ತಾ: 23-05-2024 ) ರಂದು ಪ್ರಥಮ ವಾರ್ಷಿಕ “ಪ್ರತಿಷ್ಠಾ ಮಹೋತ್ಸವ” ಜರಗಲಿದೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳ 2ನೇ ಶನಿವಾರ ಮತ್ತು ತಿಂಗಳ ಹುಣ್ಣಿಮೆಯಂದು ಮಧ್ಯಾಹ್ನ ಸಾಮೂಹಿಕ ಅನ್ನ ಸಂತರ್ಪಣೆ ಜರಗುತ್ತಿದ್ದು, ಭಕ್ತಾಭಿಮಾನಿಗಳಾದ ತಾವೆಲ್ಲರೂ ಶಾಶ್ಚತ ಅನ್ನ ಸಂತರ್ಪಣೆ ನಿಧಿ ಯೋಜನೆಯಡಿಯಲ್ಲಿ ರೂ.10,000/- ವನ್ನು ನೀಡಿ ಶಾಶ್ಚತ…

Read More

‘ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲವಾಗಿದೆ’- ಆರ್ ಅಶೋಕ್

ಬೆಂಗಳೂರು, ಮೇ 22: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಸಿದ್ಧರಾಗಬೇಕೆಂದು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿ ಕಾಲಹರಣ ಮಾಡಿದೆ. ಇದೀಗ ರಾಜ್ಯ ಸರ್ಕಾರ…

Read More

RCBvsRR : RCB ಈ ಸಲ ಕಪ್‌ ಗೆಲ್ಲುತ್ತೆ : ವಿಜಯ ಮಲ್ಯ ವಿಶ್ವಾಸ

RCBಯ ಮಾಜಿ ಮಾಲೀಕ ವಿಜಯ ಮಲ್ಯ ತಂಡಕ್ಕೆ ಶುಭ ಹಾರೈಸಿದ್ದಾರೆ. RCB ಈ ಸಲ ಕಪ್ನಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ x ನಲ್ಲಿ ಪ್ರತಿಕ್ರಿಸಿರುವ ಮಲ್ಯ, ‘ನಾನು ಆರ್‌ಸಿಬಿ ಫ್ರಾಂಚೈಸ್‌ಗಾಗಿ ಮತ್ತು ವಿರಾಟ್‌ ಕೊಹ್ಲಿಗಾಗಿ ಬಿಡ್‌ ಮಾಡಿದಾಗ ಇದಕ್ಕಿಂತ ಉತ್ತಮ ಆಯ್ಕೆ ಸಾಧ್ಯವಿಲ್ಲ ಎಂದು ನನ್ನ ಒಳಮನಸ್ಸು ಹೇಳುತ್ತಿತ್ತು. RCBಗೆ ಕಪ್ ಗೆಲ್ಲುವ ಅತ್ಯುತ್ತಮ ಅವಕಾಶವಿದೆ ಎಂದು ಈಗ ನನ್ನ ಒಳಮನಸ್ಸು ನುಡಿಯುತ್ತಿದೆ. ಮುನ್ನುಗ್ಗಿ ಒಳ್ಳೆಯದಾಗಲಿ ಎಂದಿದ್ದಾರೆ. ಇಂದು ಎಲಿಮಿನೇಟ್​ ಪಂದ್ಯಕ್ಕಾಗಿ ಫ್ಯಾನ್ಸ್​ ಮಾತ್ರವಲ್ಲ,…

Read More

“ನಾನು ಜೈವಿಕವಾಗಿ ಹುಟ್ಟಿಲ್ಲ, ದೇವರು ತನ್ನ ಕೆಲಸ ಮಾಡಲು ನನ್ನನ್ನು ಕಳುಹಿಸಿದ್ದಾನೆ”- ಪ್ರಧಾನಿ ಮೋದಿಯವರ ಮಾತಿನ ವಿಡಿಯೋ ವೈರಲ್

ನವದೆಹಲಿ : ಇತ್ತೀಚಿನ ಸಂದರ್ಶನದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಈಗ ವೈರಲ್ ಆಗಿದೆ. ತಾನು ಜೈವಿಕವಾಗಿ ಹುಟ್ಟಿಲ್ಲ, ಬದಲಾಗಿ, ಒಂದು ಧ್ಯೇಯವನ್ನ ಪೂರೈಸಲು ದೇವರು ಅವರನ್ನ ಕಳುಹಿಸಿದ್ದಾನೆ ಎಂಬ ನಂಬಿಕೆಯನ್ನ ವ್ಯಕ್ತಪಡಿಸಿದರು. ಸಂದರ್ಶನದಲ್ಲಿ ದಣಿದಿರದಿರಲು ಕಾರಣವೇನು ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಉತ್ತರಿಸಿದ ಪ್ರಧಾನಿ ಮೋದಿ,”ನಾನು ಜೈವಿಕವಾಗಿ ಹುಟ್ಟಿಲ್ಲ ಎಂದು ನನಗೆ ಮನವರಿಕೆಯಾಗಿದೆ” ಎಂದು ಹೇಳಿದರು. ಇನ್ನು “ದೇವರು ತನ್ನ ಕೆಲಸವನ್ನ ಮಾಡಲು ನನ್ನನ್ನು ಕಳುಹಿಸಿದ್ದರಿಂದ ನಾನು ಈ ಶಕ್ತಿಯನ್ನ ಪಡೆಯುತ್ತಿದ್ದೇನೆ” ಎಂದರು….

Read More

ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೆ ಹೊಣೆ : ವಿಜಯೇಂದ್ರ

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ…

Read More

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶೃದ್ದಾಂಜಲಿ

ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು…

Read More

ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಹೊಸ ರೂಲ್ಸ್‌ ನೀಡಿದ ಸಾರಿಗೆ ಸಚಿವಾಲಯ..!

ಭಾರತೀಯ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಇದೀಗ ಡ್ರೈವಿಂಗ್‌ ಲೈಸೆನ್ಸ್‌ ಪಡೆಯೋಕೆ ಹೊಸ ರೂಲ್ಸ್‌ನ್ನ ಅನೌನ್ಸ್‌ ಮಾಡಿದೆ. ಜೂನ್‌ 01, 2024ರಿಂದ ಡ್ರೈವಿಂಗ್‌ ಟೆಸ್ಟ್‌ ನೀಡೋಕೆ ಸವಾರರು ಸರ್ಕಾರಿ RTO ಅಫೀಸ್‌ಗೆ ತೆರಳೋ ಅಗತ್ಯವಿಲ್ಲ. ಬದಲಿಗೆ ಡ್ರೈವಿಂಗ್‌ ತರಬೇತಿ ನೀಡೋ ಸೆಂಟರ್‌ಗಳಲ್ಲೇ ಡ್ರೈವಿಂಗ್‌ ಟೆಸ್ಟ್‌ ನೀಡ್ಬೋದು ಅಂತ ಹೇಳಿದೆ. ಈ ಪ್ರೈವೇಟ್‌ ಸೆಂಟರ್‌ಗಳಿಗೆ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಸರ್ಟಿಫಿಕೇಟ್‌ ಇಶ್ಯು ಮಾಡಲು ಅಧಿಕಾರ ನೀಡಲಾಗುತ್ತೆ. ಆದ್ರಿಂದ ಈ ಪ್ರೈವೇಟ್‌ ಡ್ರೈವಿಂಗ್‌ ಸ್ಕೂಲ್‌ಗಳು ಕೆಲ ಹೊಸ ರೂಲ್ಸ್‌ಗಳನ್ನ…

Read More

ಡಿವೈಎಸ್‌ಪಿ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ದೋಚಿದ ಆನ್‌ಲೈನ್ ಕಳ್ಳರು..!

ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್…

Read More