Headlines

ಕುಣಿತ ಭಜನೆಯ ಸ್ಪರ್ಧೆಯ ಮೂಲಕ ಆಧ್ಯಾತ್ಮಿಕ ‌ಕ್ರಾಂತಿ ಮಾಡಿದ -ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್

ಉಳ್ಳಾಲ : ಹಿಂದೆ ಭಜನೆ ಮತ್ತು ಯಕ್ಷಗಾನವನ್ನು ತಾತ್ಸಾರವಾಗಿ ನೋಡುತಿದ್ದು, ಇಂದು ಶಿಕ್ಷಣ, ಪದವಿ ಪಡೆದವರೇ ಈ ಕ್ಷೇತ್ರದತ್ತ ಆಕರ್ಷಿಸುತ್ತದ್ದಾರೆ, ಭಜನೆ ಎನ್ನುವುದು ಧರ್ಮ ಶಿಕ್ಷಣದ ಪಟ್ಯ, ಅಸ್ಪೃಶ್ಯತೆಯ ಘಾಟು ಇದರಲಿಲ್ಲ, ಇಹ ಪರದ ಸೇರುವಿಕೆಯಾಗಿರುವ ಭಜನೆಯ ಮೂಲಕ ಬದುಕು‌ ಕಟ್ಟಿಕೊಳ್ಳಬಹುದು, ಹತ್ತು ಮಂದಿಗೆ ಜಾಗೃತಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧೆ ಅಗತ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಪ.ಪೂ‌ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ನುಡಿದರು. ಅವರು ದ.ಕ ಜಿಲ್ಲಾ ರಾಜ್ಯೊತ್ಸವ…

Read More

ಮಂಗಳೂರು: ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ದಿನಾಂಕ ಮೇ 20 ರಿಂದ ಮೇ 25 ರ ವರೆಗೆ ಸಮಯ ಬೆಳಿಗ್ಗೆ 9 ರಿಂದ ಸಂಜೆ 3ರ ತನಕ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ತಲಪಾಡಿಯಲ್ಲಿ ನಡೆಯಲಿದೆ.

Read More

ಮಂಗಳೂರು: ಮೇ 30 ರ ತನಕ ಕಣ್ಣಿನ ತಪಾಸಣಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ “ನೇತ್ರ ಸ್ವಾಸ್ಥ್ಯ ಮಾಸ” ಕಣ್ಣಿನ ತಪಾಸಣಾ ಶಿಬಿರವು ದಿನಾಂಕ ಮೇ 2 ರಿಂದ ಮೇ 30 ರ ತನಕ ಸಮಯ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ತನಕ ನಡೆಯಲಿದೆ.

Read More

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತನ್ವಿ ಕುಲಾಲ್ ಗೆ ಮಿಡಿದ ಮಾನವೀಯ ಹೃದಯಗಳು: ಹೆತ್ತವರಿಂದ ಧನ್ಯತಾ ನುಡಿಗಳು

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕೋಡಿನಾಳ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲಕೃಷ್ಣ ಮತ್ತು ಶೋಭಾ ದಂಪತಿಗಳ ಪ್ರೀತಿಯ ಪುತ್ರಿ 17 ವರ್ಷದ ತನ್ವಿ ಕುಲಾಲ್ ಎಂಬ ಯುವತಿ ಕೆಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ 15 ಲಕ್ಷ ರೊ. ಬೇಕೆಂದಾಗ ಕುಟುಂಬಕ್ಕೆ ದಿಕ್ಕುದೋಚದೆ ಕೊನೆ ಸಮಾಜಿಕ ಜಾಲತಾಣದಲ್ಲಿ ಫಯಾಜ್ ಮಾಡೂರು ಮತ್ತು ನೌಫಾಲ್ ಬಿ ದೆರಳಕಟ್ಟೆ ಇವರ ತಂಡ ಕುಟುಂಬದ ಸಮ್ಮತಿಯ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಯಾ ಬಿಟ್ಟರು ಊರ ಪರವೂರ ದಾನಿಗಳು ಜಾತಿ, ಮತ…

Read More

IPL 2024 Qualifier 1: ಕೆಕೆಆರ್ vs ಎಸ್‌ಆರ್‌ಹೆಚ್ ನಡುವೆ ಫೈನಲ್‌ಗಾಗಿ ಕಾದಾಟ; ಸಂಭಾವ್ಯ ಆಡುವ 11ರ ಬಳಗ

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್‌(IPL 2024) ಪಂದ್ಯಾವಳಿ ತನ್ನ ಲೀಗ್‌ ವ್ಯವಹಾರವನ್ನು ಮುಗಿಸಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್​ ಕಿಂಗ್ಸ್​ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದದ್ದು, ಪಾತಾಳದಲ್ಲಿದ್ದ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಗೆದ್ದು ಫೀನಿಕ್ಸ್‌ನಂತೆ ಎದ್ದು ನಿಂತು 4ನೇ ಸ್ಥಾನ ಅಲಂಕರಿಸಿದ್ದೆಲ್ಲ ಲೀಗ್‌ ಹಂತದ ಅಚ್ಚರಿ. ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯದ ಕೌತುಕ. ನಾಳೆ(ಮಂಗಳವಾರ) ನಡೆಯುವ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಈ ಬಾರಿಯ ಕೂಟದ ಅತ್ಯಂತ ಬಲಿಷ್ಠ ತಂಡಗಳಾದ ಕೋಲ್ಕತ್ತಾ…

Read More

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿನಾಗೇಶ್ ಪೂಜಾರಿ ನೈಬೇಲು ಕಾರ್ಯದರ್ಶಿಯಾಗಿಚೇತನ್ ಮುಂಡಾಜೆ, ಜೊತೆ ಕಾರ್ಯದರ್ಶಿಯಾಗಿಸುನೀಲ್ ಸಾಲ್ಯಾನ್ ರಾಯಿಕೋಶಾಧಿಕಾರಿಯಾಗಿ ಗೀತಾ ಜಗದೀಶ್ ಕಂಜತ್ತೂರು ಸಾಂಸ್ಕೃತಿಕ ನಿರ್ದೇಶಕರಾಗಿಧನುಷ್ ಮಧ್ವ, ಕ್ರೀಡಾ ನಿರ್ದೇಶಕರಾಗಿಮಧುಸೂಧನ್ ಮಧ್ವ, ಆರೋಗ್ಯ ನಿರ್ದೇಶಕರಾಗಿಮಹೇಶ್ ಬೊಳ್ಳಾಯಿ, ಸಮಾಜ ಸೇವಾ ನಿರ್ದೇಶಕರಾಗಿಪುರುಷೋತ್ತಮ್ ಕಾಯರ್‌ಪಲ್ಕೆ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿಲೋಹಿತ್ ಕನಪಾದೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿರಾಜೇಂದ್ರ ಪಲ್ಲಮಜಲು, ಉದ್ಯೋಗ…

Read More

ಬೆಳ್ತಂಗಡಿ: ಹಿಂದೂ ಕಾರ್ಯಕರ್ತನ ಬಂಧನ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಬಿಜೆಪಿ ನಾಯಕರು ಭಾಗಿ

ಬೆಳ್ತಂಗಡಿ: ಅಕ್ರಮ ಕಲ್ಲುಕೊರೆಗೆ ದಾಳಿ ನಡೆಸಿ ಬೆಳ್ತಂಗಡಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿಯಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐ, ಪೊಲೀಸ್ ಇಲಾಖೆಗೆ ಧಿಕ್ಕಾರ ಕೂಗಲಾಯಿತು. ಬೆಳ್ತಂಗಡಿ ಪೊಲೀಸ್ ಇಲಾಖೆ ಕಾಂಗ್ರೆಸ್ ಏಂಜೆಂಟ್ ಎಂಬ ಆಕ್ರೋಶ ಕೇಳಿ ಬಂದಿತು. ರಾಜ್ಯದ ಕಾಂಗ್ರೆಸ್ ಸರಕಾರ ಸುಳ್ಳು ಕೇಸ್ ದಾಖಲಿಸದೆ ಎಂದು ಆರೋಪಿಸಲಾಯಿತು. ಈ…

Read More

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳಿಗೂ ಸೂಚನೆ ನೀಡಲಾಗಿದ್ದು, ಈ ರೋಗಕ್ಕೆ ಸಂಬಂಧಪಟ್ಟ ಲಕ್ಷಣ ಹೊಂದಿದ ರೋಗಿಗಳು ಚಿಕಿತ್ಸೆಗೆ ಬಂದರೆ ಮಾಹಿತಿ ನೀಡಲು ಸೂಚಿಸಲಾಗಿದೆ. ಸದ್ಯಕ್ಕೆ ದ.ಕ. ಜಿಲ್ಲೆಯಲ್ಲಿ ರೋಗ ಪತ್ತೆಯಾಗದಿದ್ದರೂ ಗಡಿಭಾಗದಲ್ಲೂ ಎಚ್ಚರ ವಹಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬಂದಿಗೆ ಮೇ 20ರಿಂದ ಕೆಲವು ದಿನಗಳ ಕಾಲ ತರಬೇತಿ ನಡೆಸಲು…

Read More

ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್ 13ರಂದು ಮತದಾನ ನಡೆಯಲಿದೆ.ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ವಿಧಾನಸಭೆಯಿಂ ದ ವಿಧಾನಪರಿಷತ್‌ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್,…

Read More

ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ

ಮಂಗಳೂರು: ‘ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್‌ ಮಾದರಿಯ ಗಾಡ್‌ ಫಾದರ್‌ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಕಿಡಿಕಾರಿದ್ದಾರೆ.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರಾವಳಿಯ ಜನರು ತಾವು ಹೇಳಿದ್ದೆಲ್ಲವನ್ನೂ ಕೇಳಿ ಸುಮ್ಮನಿರುತ್ತಾರೆ ಎಂಬ ಭಾವನೆ ಬಿಜೆಪಿ ನಾಯಕರಲ್ಲಿದೆ. ಅನ್ಯಾಯವಾದರೆ ಕರಾವಳಿಯ ಜನರೂ ಪ್ರತಿಭಟಿಸುತ್ತಾರೆ ಎಂಬುದನ್ನು ತೋರಿಸಿಕೊಡಲು ಚುನಾವಣೆಗೆ ನಿಂತಿದ್ದೇನೆ ಎಂದು ಪಕ್ಷದ ವರಿಷ್ಠರಿಗೆ…

Read More