Headlines

ಹೊಸ ಪಡಿತರ ಚೀಟಿ: ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್‌ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.karnic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು* ಪೋಟರ್‌ ಐಡಿ* ಆಧಾರ್‌ ಕಾರ್ಡ್‌* ಇತ್ತೀಚಿನ ಪಾರ್ಸ್‌ ಪೋರ್ಟ್‌* ಮೊಬೈಲ್‌ ಸಂಖ್ಯೆ    

Read More

ತುಳುನಾಡಿನಲ್ಲಿ ಮತ್ತೊಮ್ಮೆ ಕಾರಣಿಕ ಮೆರೆದ ಕಲ್ಲುರ್ಟಿ..!

ತುಳುನಾಡಿನಲ್ಲಿ ಅದೆಷ್ಟೋ ಸಾವಿರ ವರ್ಷಗಳಿಂದ ದೈವಾರಾಧನೆ ಎನ್ನುವುದು ಅವೈದಿಕ ಮೂಲದ ಪದ್ಧತಿಯ ಆಧಾರದ ಮೇಲೆ ನಡೆದುಕೊಂಡು ಬರುತ್ತಿದ್ದೆ. ಕಾಲ ಕ್ರಮೇಣ ಮೂಲ ಪದ್ಧತಿಗಳು ಮರೆಯಾಗುತ ಬರುತ್ತಿದ್ದೆ. ಕೊಂಬು ತೆಂಬರೆ ತಾಸೆ ಡೋಲು ನುಡಿಸುವಲ್ಲಿ ಚೆಂಡೆ ಶಬ್ದ ಕಿವಿಗೆ ಕೇಳುತ್ತಿದೆ! ಕೋಳಿ ಬಲಿ ನೀಡುವ ಜಾಗಕ್ಕೆ ಕುಂಬಳಕಾಯಿ ಕುಯ್ಯುತಿದ್ದಾರೆ , ಧೂಪದ ಜಾಗಕ್ಕೆ ಆರತಿ ಬಟ್ಟಲು ಬಂದಿದೆ , ಅವಲಕ್ಕಿ ಪನಿಯಾರ ಬಡಿಸುವಲ್ಲಿ ಪಂಚ ಕಜ್ಜಾಯ ಸಿಗುತ್ತಿದೆ , ಸಂಧಿ ಪಾರ್ಧನ ಕೇಳುವಲ್ಲಿ ಮಂತ್ರ ಶ್ಲೋಕಗಳ ಉಚ್ಛಾರಣೆ ನಡೆಯುತ್ತಿದೆ!…

Read More

BREAKING: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ | Iranian president Ebrahim Raisi

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ನಲ್ಲಿ ಅಪಘಾತಕ್ಕೀಡಾಗಿದೆ ಎಂದು ಹಲವಾರು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ. ಘಟನಾ ಸ್ಥಳಕ್ಕೆ ತಲುಪಲು ರಕ್ಷಣಾ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಟೆಲಿವಿಷನ್ ಭಾನುವಾರ ವರದಿ ಮಾಡಿದೆ. ಹೆಲಿಕಾಪ್ಟರ್ಗೆ ಏನಾಯಿತು ಅಥವಾ ಅದರಲ್ಲಿದ್ದವರು ಯಾರು ಎಂಬ ಬಗ್ಗೆ ತಕ್ಷಣದ ವಿವರಗಳಿಲ್ಲ. ದೇಶದ ಹಣಕಾಸು ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ ಕೂಡ ಹೆಲಿಕಾಪ್ಟರ್ ನಲ್ಲಿ ಅಧ್ಯಕ್ಷರೊಂದಿಗೆ ಇದ್ದರು ಎಂದು ವರದಿಯಾಗಿದೆ. ಟೆಹ್ರಾನ್ ಟೈಮ್ಸ್ ಪ್ರಕಾರ, ಅಧ್ಯಕ್ಷರ ಬೆಂಗಾವಲು ಪಡೆಯಲ್ಲಿ…

Read More

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ…

Read More

ಮಂಗಳೂರು: ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ವತಿಯಿಂದ ಪ್ರಸಿದ್ಧ ತಂಡದಿಂದ ಕುಣಿತ ಭಜನೆ

ಮಂಗಳೂರು: ಕಳೆದ 25 ವರ್ಷದಲ್ಲಿಧಾರ್ಮಿಕ ಸಾಮಾಜಿಕ ಸೇವೆಯನ್ನು ಮಾಡಿಕೊಂಡು ಬರುತ್ತಿರುವ ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮ ಸನಾತನ ಭಜಕರ ಒಕ್ಕೂಟದ ಸಹಕಾರದಲ್ಲಿ ಪ್ರಸಿದ್ಧ ತಂಡದ ಕುಣಿತ ಭಜನೆಯ ವಿಶೇಷ ಕಾರ್ಯಕ್ರಮ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರತಿಷ್ಠಾ ದಿನದ ಅಂಗವಾಗಿ ಶುಕ್ರವಾರ ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು.ಮಂಗಳಾ ದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಎಮ್ ಅರುಣ್ ಕುಮಾರ್ ದೀಪ ಬೆಳಗಿಸಿ ಕುಣಿತ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಂಗಳೂರಿನಿ ಪ್ತಸಿದ್ಧ…

Read More

ಮಂಗಳೂರು: ಬಿ.ಜೆ.ಪಿ ವತಿಯಿಂದ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ 2024 ಮತದಾರರ ಸಂವಾದ ಕಾರ್ಯಕ್ರಮ

ಮಂಗಳೂರು ಮಂಡಲ ಬಿ.ಜೆ.ಪಿ ವತಿಯಿಂದ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ 2024 ಮತದಾರರ ಸಂವಾದ ಕಾರ್ಯಕ್ರಮ ಅಸೈಗೋಳಿ ಬಂಟರ ಭವನದಲ್ಲಿ ಆದಿತ್ಯವಾರ ನಡೆಯಿತು. ಉಳ್ಳಾಲದ ಮಾಜಿ ಶಾಸಕ ಜಯರಾಮ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ ಮಾತನಾಡಿ ಪದವೀಧರರು ಅನುಭವಿಸುತ್ತಿರುವ ತೊಂದರೆ ನನಗೆ ತಿಳಿದಿದೆ ಅವರ ಧ್ವನಿಯಾಗಿ ಕೆಲಸಮಾಡುತ್ತೇನೆ, 85 ಸಾವಿರ ಮತದಾರರಿದ್ದು ಅವರೆಲ್ಲರನ್ನೂ ಸಂಪರ್ಕಿಸಿಸಲು ಸಾಧ್ಯವಿಲ್ಲ ಆದ್ದರಿಂದ ಕಾರ್ಯಕರ್ತರಾದ ನೀವೆಲ್ಲರೂ ಸಂಪರ್ಕಿಸಿ ಮತಯಾಚಿಸಬೇಕು,ನನ್ನಲ್ಲಿರುವ ಶಕ್ತಿ…

Read More

ಉಚಿತ ಪುಟ್ಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ, ಮಂಗಳೂರು ಮತ್ತು ಯೂತ್ ಸ್ಪೋರ್ಟ್ಸ್ ಅಕಾಡೆಮಿ ಉಳ್ಳಾಲ ಜಂಟಿ ಆಶ್ರಯದಲ್ಲಿ ಉಚಿತ ಪುಟ್ಬಾಲ್ ಬೇಸಿಗೆ ಶಿಬಿರ 2024ರ ಸಮಾರೋಪ ಸಮಾರಂಭ ಉಳ್ಳಾಲ ಭಾರತ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆಯಿತು.ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ರೀಡಾ ಇಲಾಖೆಯ ಉಪನಿರ್ದೇಶಕ ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀ ಪ್ರದೀಪ್ ಡಿಸೋಜ ಮಾತನಾಡಿ ಸೌಹಾರ್ದಯುತವಾದ ಯಶಸ್ಸು ಜೀವನ ನಡೆಸಲು ಕ್ರೀಡೆಪೂರಕವಾಗಿರುತ್ತದೆ, ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದರಿಂದ ಜಾತಿ ಮತ ಬೇಧ…

Read More

ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಕೋರೆಯನ್ನು ಬಿಜೆಪಿ ಯುವಮೋರ್ಚಾ…

Read More

ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಉಚಿತ ತರಬೇತಿಗೆ ಅರ್ಜಿ ಆಹ್ವಾನ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಕುರಿತ 10 ದಿನಗಳ ಉಚಿತ ತರಬೇತಿಯು 27 ಮೇ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು…

Read More

ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು

 ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ, ತಾಯಿ ಶವದ ಜೊತೆ ನಾಲ್ಕು ದಿನ ಕಳೆದಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ನಡೆದಿದೆ. ಹೌದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಜಯಂತಿ ಶೆಟ್ಟಿ ಮಧುಮೇಹ, ರಕ್ತದೊತ್ತಡದಿಂದ…

Read More