ಲೋಕಸಭಾ ಚುನಾವಣೆಯಲ್ಲಿ ‘NDA’ ಗೆದ್ದಿದ್ದಕ್ಕೆ ‘ಬೆರಳು ಕತ್ತರಿಸಿ’ ದೇವರಿಗೆ ಅರ್ಪಿಸಿದ ವ್ಯಕ್ತಿ
ನವದೆಹಲಿ: ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಅಂತ ಅನೇಕರು ಆಶಿಸಿದ್ದರು. ಕೆಲವರು ಇದಕ್ಕಾಗಿ ಹರಕೆ ಮಾಡಿಕೊಂಡಿದ್ದಾರೆ. ಹೀಗೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಗೆದ್ದರೇ ಬೆರಳು ಕರ್ತರಿಸಿ ಅರ್ಪಿಸೋದಾಗಿ ದೇವರಿಗೆ ಹರಕೆಯನ್ನು ವ್ಯಕ್ತಿಯೊಬ್ಬ ಕಟ್ಟಿಕೊಂಡಿದ್ದನು. ಅದರಂತೆ ತನ್ನ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಹೌದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ…

