ಡಾ ಕುಲಾಲ್ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ
‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ಮಂಗಳೂರು ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ 25 ವರ್ಷಗಳ ಸಾರ್ಥಕ ಸಮಾಜಮುಖೀ ವೈದ್ಯಕೀಯ ಸೇವೆಯನ್ನು ನೀಡುವುದರ ಮೂಲಕ ಜನಪ್ರೀಯವಾಗಿರುವ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಇವರ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ ಮಾಡಿ ನಾಗರಿಕರಿಗೆ ಸೂಕ್ತ ಸಲಹೆ ಸೂಚನೆ ನೀಡುತ್ತಾ ಬಂದಿದೆ. ಅವರು ಮಂಗಳೂರಿನ ವೀರನಗರ ಪಡೀಲ್ ಬಜಾಲ್ ಕಣ್ಣೂರು ಅರ್ಕುಲಾ ಮಂಗಳಾದೇವಿ ಗಳಲ್ಲಿ ಸಮಾಜಮುಖಿ ಸೇವೆಗಾಗಿ ಸ್ಥಾಪಿಸಿದ ಕುಲಾಲ್ ಹೆಲ್ತ್ ಸೆಂಟರ್…

