ಮಂಗಳೂರು: ಉಸ್ತುವಾರಿ ಸಚಿವರು ಮತ್ತು ಗಣ್ಯರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಲ. ಅನಿಲ್ ದಾಸ್
ಮಂಗಳೂರು: ಸಮಾಜ ಸೇವೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲ. ಅನಿಲ್ ದಾಸ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಸಮಾಜ ಸೇವೆ, ಶೈಕ್ಷಣಿಕ, ಧಾರ್ಮಿಕ ಸಾಮಾಜಿಕ ಸೇವೆಯಗಳಲ್ಲಿ ಮುಂಚೂಣಿಯಲ್ಲಿರುವ ಲ.ಅನಿಲ್ ದಾಸ್ ರವರು ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಿ, ವಯಸ್ಕರ ಸೇವಾ ಕಾರ್ಯಗಳಲ್ಲಿ ಕರ್ನಾಟಕದಲ್ಲೆ ಮೊದಲ ಸ್ಥಾನ ಪಡೆದಿದೆ.ಇವರ ಈ ಸೇವೆಗೆ ಕರ್ನಾಟಕ ಸರ್ಕಾರವು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. ಇಂದು ಲ. ಅನಿಲ್ ದಾಸ್ ರವರು ಉಸ್ತುವಾರಿ ಸಚಿವರು…

