ಮಾಧ್ಯಮದ ಸ್ವರೂಪ ಬದಲಾಗಿದೆ, ಮೊದಲಿನಂತೆ ತಟಸ್ಥವಾಗಿಲ್ಲ – ಪತ್ರಿಕಾಗೋಷ್ಠಿ ನಡೆಸದಿದ್ದಕ್ಕಾಗಿ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ : ಮಾಧ್ಯಮದ ಸ್ವರೂಪ ಬದಲಾಗಿದೆ ಮತ್ತು ಅದು ಮೊದಲಿನಂತೆ ತಟಸ್ಥವಾಗಿಲ್ಲ. ಹೀಗಾಗಿ, ನಾನು ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪತ್ರಿಕಾಗೋಷ್ಠಿ ನಡೆಸದಿದ್ದಕ್ಕಾಗಿ ಟೀಕಾಕಾರರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಪತ್ರಕರ್ತರು ತಮ್ಮ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಾರೆ. ನಾನು ಸಂಸತ್ತಿಗೆ ಉತ್ತರದಾಯಿಯಾಗಿದ್ದೇನೆ. ಇಂದು, ಪತ್ರಕರ್ತರನ್ನು ತಮ್ಮದೇ ಆದ ಆದ್ಯತೆಗಳಿಂದ ಗುರುತಿಸಲಾಗುತ್ತದೆ. ಮಾಧ್ಯಮಗಳು ಇನ್ನು ಮುಂದೆ ಪಕ್ಷಾತೀತ ಘಟಕವಾಗಿ ಉಳಿದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ ನಂಬಿಕೆಗಳ ಬಗ್ಗೆ ಜನರಿಗೆ ಈಗ ತಿಳಿದಿದೆ. ಈ…

Read More

ರುಚಿಕರವಾದ ಮಟನ್ ಫ್ರೈ ರೆಸಿಪಿ ಮಾಡುವ ವಿಧಾನ

ಕೇರಳ ಶೈಲಿಯ ಮಟನ್ ಫ್ರೈ ಮಾಡಿ ಸವಿಯಬೇಕು ಎನಿಸಿದರೆ ಸರಳವಾಗಿ ಮನೆಯಲ್ಲಿಯೇ ತಯಾರಿಸಿ. ಮಟನ್ ಫ್ರೈ ಮಾಡುವ ವಿವರಣೆ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು ಮಟನ್ – 1/2 ಕೆ.ಜಿ. ಜೀರಿಗೆ ಪುಡಿ – 2 ಟೇಬಲ್ ಸ್ಪೂನ್ ಕೆಂಪು ಮೆಣಸಿನ ಕಾಯಿ – 5 ರಿಂದ 6 (ಚಿಕ್ಕದಾಗಿ ಕತ್ತರಿಸಿರುವುದು) ಬೆಳ್ಳುಳ್ಳಿ – 6 ರಿಂದ 7 ತುಂಡುಗಳು ಕರಿ ಬೇವು ಕರಿಯಲು ತೆಂಗಿನ ಎಣ್ಣೆ ಉಪ್ಪು ಮಾಡುವ ವಿಧಾನ ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ,…

Read More

ರಾಮಫಲ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನ

ಸೀತಾಫಲ ಸಾಮಾನ್ಯವಾಗಿ ತಿಂದಿರುತ್ತೇವೆ, ಆದರೆ ರಾಮಫಲ ಅಷ್ಟಾಗಿ ದೊರೆಯುವುದಿಲ್ಲ.ಹಣ್ಣಿನ ಒಳ-ಹೊರಗಿನ ಹೋಲಿಕೆಯಲ್ಲಿ ಸೀತಾಫಲದ ಹತ್ತಿರದ ಸಂಬಂಧಿಯಂತೆ ಕಾಣುವ ಈ ಹಣ್ಣು, ಸೀತಾಫಲದ ಜಾತಿಗೇ ಸೇರಿದ್ದು. ರುಚಿ ಮತ್ತು ಘಮದಲ್ಲಿ ಎಲ್ಲರಿಗೂ ಇಷ್ಟವಾಗುವಂಥದ್ದು. ಒಂದು ದೊಡ್ಡ ಗಾತ್ರದ ರಾಮಫಲದಲ್ಲಿ, ಅಂದಾಜು 75 ಕ್ಯಾಲರಿ ಶಕ್ತಿ, 17.5 ಗ್ರಾಂ ಪಿಷ್ಟ, 1.5 ಗ್ರಾಂ ಪ್ರೊಟೀನ್‌ ದೊರೆಯುತ್ತದೆ. ಜೊತೆಗೆ, ನಾರು, ಕೊಬ್ಬು, ಹಲವು ಬಿ ಜೀವಸತ್ವಗಳು, ವಿಟಮಿನ್‌ ಸಿ, ಕ್ಯಾಲ್ಶಿಯಂ, ಕಬ್ಬಿಣ, ಪೊಟಾಶಿಯಂನಂಥ ಬಹಳಷ್ಟು ಬಗೆಯ ಸೂಕ್ಷ್ಮ ಪೋಷಕಾಂಶಗಳು ಇದರಲ್ಲಿವೆ. ರಕ್ತದಲ್ಲಿ…

Read More

ಹಲಸಿನ ಹಣ್ಣಿನ ಸೇವನೆಯಿಂದ ಆರೋಗ್ಯ ಪ್ರಯೋಜನಗಳು…

ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ. ಹಲಸಿನ ಹಣ್ಣು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ. ಹಲಸಿನ ಹಣ್ಣುಗಳಲ್ಲಿ ಪ್ಲೇವನಾಯ್ಡಗಳು, ಫೈಟೊನ್ಯೂಟ್ರಿಯಂಟ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತದೆ. ಇದು ದೇಹದಲ್ಲಿ ಉತ್ಪತ್ತಿಯಾಗುವ ಆಮೂಲಾಗ್ರಗಳನ್ನು ನಾಶ ಪಡಿಸಲು ಸಹಾಯಕವಾಗಿದೆ. ಹಾಗಾಗಿ ಕ್ಯಾನ್ಸರ್ ಸಮಸ್ಯೆಯನ್ನು…

Read More

‘ಕೇಜ್ರಿವಾಲ್ ಆಪ್ತ ನನ್ನ ಕೆನ್ನೆಗೆ ಹೊಡೆದು, ಎದೆ, ಹೊಟ್ಟೆ, ಸೊಂಟಕ್ಕೆ ಒದ್ದಿದ್ದಾನೆ’- ಸ್ವಾತಿ ಮಲಿವಾಲ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ. ಜೊತೆಗೆ ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರವಾಗಿ ಆರೋಪಿಸಿದ್ದಾರೆ. ಹಲ್ಲೆ ನಡೆಸಿದ ಸಂಬಂಧ ಬಿಭವ್ ಕುಮಾರ್ ವಿರುದ್ಧ ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ದೂರು ನೀಡಿದ್ದಾರೆ. ದೂರಿನ ಮೇರೆಗೆ ಬಿಭವ್ ಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸ್ವಾತಿ ಅವರು ಮೇ 13 ರಂದು ಕೇಜ್ರಿವಾಲ್ ಅವರ…

Read More

ಕಾನ್ಸ್ ರೆಡ್ ಕಾರ್ಪೆಟ್‌ನಲ್ಲಿ ದೀಪಿಕಾ ಪಡುಕೋಣೆ ಸ್ಟೈಲ್ ನಲ್ಲಿ ಮಿಂಚಿದ ಊರ್ವಶಿ

ಮುಂಬೈ: ಕಾನ್ಸ್ ಫಿಲ್ಮ್ಸ್ ಫೆಸ್ಟಿವಲ್ ಈಗಾಗಲೇ ಆರಂಭವಾಗಿದೆ. ಎಲ್ಲಾ ಚಿತ್ರರಂಗದ ಸ್ಟಾರ್ ನಟ-ನಟಿಯರು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದಾರೆ. ಇದರ ಮಧ್ಯೆ ಕನ್ನಡದ ‘ಐರಾವತ’ ಬೆಡಗಿ ಊರ್ವಶಿ ರೌಟೇಲಾ ಸ್ಟೈಲ್ ಎಲ್ಲರ ಗಮನ ಸೆಳೆದಿದೆ. ಜೊತೆಗೆ ದೀಪಿಕಾ ಪಡುಕೋಣೆಸ್ಟೈಲ್ ಅನ್ನೇ ಊರ್ವಶಿ ಕಾಪಿ ಮಾಡಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.ಕಾನ್ಸ್ ಚಲನಚಿತ್ರೋತ್ಸವದ ಮೊದಲ ದಿನವೇ ‘ಐರಾವತ’ ನಟಿ ಎಂಟ್ರಿ ಕೊಟ್ಟಿದ್ದಾರೆ. ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಮುದ್ದಾದ ನಗು ಬೀರಿ ಉರ್ವಶಿ…

Read More

ಕೊನೆಯ ಪಂದ್ಯಕ್ಕೆ ಆರ್​ಸಿಬಿಗೆ ಕಮ್​ಬ್ಯಾಕ್ ಆಗಲಿರುವ ಸ್ಫೋಟಕ ಬ್ಯಾಟರ್

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿ ಅಂತಿಮ ಹಂತಕ್ಕೆ ತಲುಪುತ್ತಿದೆ. ಈಗಾಗಲೇ ಮೂರು ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದ್ದು, ಇನ್ನೊಂದು ಸ್ಥಾನಕ್ಕಾಗಿ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆಯಲಿದೆ. ಪ್ಲೇ ಆಫ್​ಗೆ ಪ್ರವೇಶಿಸುವ ನಾಲ್ಕನೇ ತಂಡ ಯಾವುದು ಎಂಬುದು ನಾಳೆ ಶನಿವಾರ ನಿರ್ಧಾರವಾಗಲಿದೆ. ನಾಳೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದರೆ ಪ್ಲೇ ಆಫ್​ಗೇರಲಿದೆ. ಆರ್​ಸಿಬಿ…

Read More

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಡಿಸಿ ಡಾ.ವಿದ್ಯಾ ಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ…

Read More

SSLC ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, ಈ ವರ್ಷ ಗ್ರೇಸ್ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು…

Read More