Headlines

ಶ್ರೀ ಸಿಗಂದೂರು ಚೌಡೇಶ್ವರಿಯ ಆಶೀರ್ವಾದದೊಂದಿಗೆ ಶುರುವಾಗ್ತಿದೆ “ಬೊಂಬಾಟ್ ಭೋಜನ ಸೀಸನ್ 6” ಇದೇ ಸೋಮವಾರದಿಂದ ಮಧ್ಯಾಹ್ನ 12 ಗಂಟೆಗೆ..!

ಕನ್ನಡ ಕಿರುತೆರೆ ಇತಿಹಾಸದಲ್ಲಿ ದಾಖಲೆ ಬರೆದ ಅಡುಗೆ ಶೋ ಅಂದ್ರೆ ಅದು ಸ್ಟಾರ್ ಸುವರ್ಣ ವಾಹಿನಿಯ ‘ಬೊಂಬಾಟ್ ಭೋಜನ’. 1500ಕ್ಕೂ ಹೆಚ್ಚು ಸಂಚಿಕೆಗಳನ್ನು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಈ ಶೋ ಈಗಾಗಲೇ 5 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಇನ್ನಷ್ಟು ಹೊಸತನವನ್ನೊಳಗೊಂಡು 6ನೇ ಆವೃತ್ತಿಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ. ಇನ್ನು ಈ ಬಾರಿ ‘ಬೊಂಬಾಟ್ ಭೋಜನ ಸೀಸನ್ 6’ ರ ಪ್ರಮುಖ ಆಕರ್ಷಣೆಯಂದ್ರೆ “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಅನ್ನೋ ಟ್ಯಾಗ್ ಲೈನ್. ಈ…

Read More

ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಮತಾಂತರಕ್ಕೆ ಒತ್ತಡ- ಲವ್ ಜಿಹಾದ್ ಆರೋಪ

ಬೆಂಗಳೂರು: ಹಿಂದೂ ಯುವತಿಯೊಂದಿಗೆ ಪ್ರೀತಿಯ ಹೆಸರಲ್ಲಿ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮತಾಂತರಕ್ಕೆ ಒತ್ತಡ ಹೇರಿ, ಇನ್ನೊಬ್ಬಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಕುರಿತಂತೆ HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇಶಾಕ್ ಬಿನ್ ಅಬ್ದುಲ್ ರಸೂಲ್ ಎಂಬಾತ ಪ್ರಕರಣ ಆರೋಪಿಯಾಗಿದ್ದು, ಈತನ ಮೇಲೆ ಲವ್‌ಜಿಹಾದ್‌ ನಡೆಸಿದ ಆರೋಪ ಕೇಳಿಬಂದಿದೆ. ದೂರಿನ ಪ್ರಕಾರ, ಇನ್ಸ್ಟಾಗ್ರಾಂ ಮೂಲಕ ಇಶಾಕ್ ಯುವತಿಗೆ ಪರಿಚಯಗೊಂಡು, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು. ಬಳಿಕ 2024ರ ಅಕ್ಟೋಬರ್ 30ರಂದು ಧಣಿಸಂದ್ರದ ಎಲಿಮೆಂಟ್ಸ್ ಮಾಲ್ ಹತ್ತಿರ ಇಬ್ಬರು…

Read More

ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ

ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ.ಅ.7ರಂದು ತನ್ನ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ. ನನಗೆ ಮುಂಬೈಗೆ ಬರಲು ಆಗುವುದಿಲ್ಲ…

Read More

ಪುತ್ತೂರು: ಅರುಣ್ ಪುತ್ತಿಲ ಕೈಯಲ್ಲಿ ತಲ್ವಾರ್ ವೈರಲ್ ವಿಚಾರ-ಪೊಲೀಸ್‌ ಇಲಾಖೆ ಸ್ಪಷ್ಟನೆ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು, ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು ಅನುಮತಿ ಕೋರಿದ್ದು ಜಾನುವಾರಗಳ ಇನ್ನಷ್ಟು ಸಾವು ತಪ್ಪಿಸಲು ಪೊಲೀಸರು ಅದಕ್ಕೆ ಒಪ್ಪಿದರು. ನಂತರ ಹತ್ತಿರದ ಮನೆಯಿಂದ ಕತ್ತಿಯನ್ನು ತರಿಸಿಕೊಂಡು ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿರುವುದಾಗಿದೆ.ಅರುಣ್‌ಕುಮಾ‌ರ್ ಪುತ್ತಿಲ ಕೈಯಲ್ಲಿದ್ದ ಕತ್ತಿಯನ್ನು ಸಮೀಪದ ಮನೆಯೊಂದರಿಂದ ತರಲಾಗಿತ್ತು. ಅದು ಘಟನೆ ನಡೆದ…

Read More

ಪುತ್ತೂರು: ಅಕ್ರಮ ಗೋಸಾಗಾಟ- ಆರೋಪಿ ಕಾಲಿಗೆ ಗುಂಡೇಟು!!

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಆರೋಪಿ ಅಬ್ದುಲ್ಲಾ (40) ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದು ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ಎರಡು…

Read More

ಮಂಗಳೂರು: ಪ್ಲಾಟ್‌ಗಳಲ್ಲಿ ಚಿನ್ನಾಭರಣ ಕಳ್ಳತನ..!! ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

ಮಂಗಳೂರು: ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಅಸ್ಸಾಂ ರಾಜ್ಯ ಕಾಚಾರ್ ಜಿಲ್ಲೆ ಮೆಹೆರ್ ಪುರ್ ಅಂಚೆ ಪಾಂಚಗೋರಿ, ಮೇಡಿನೋವಾ ರಸ್ತೆ, ಅಂಬಿಕಾ ಪುರ್ ಪಾರ್ಟ್ 10 ಅಭಿಜಿತ್ ದಾಸ್ (24) ಹಾಗೂ ಅಸ್ಸಾಂ…

Read More

ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ: 26 ಲಕ್ಷಕ್ಕೂ ಹೆಚ್ಚು ಬೆಳಗಿದ ದೀಪಗಳು

ಅಯೋಧ್ಯೆ: ದೀಪಾವಳಿಗೂ ಮುನ್ನ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಅಸಾಧಾರಣ ಪ್ರದರ್ಶನದೊಂದಿಗೆ ಅಯೋಧ್ಯೆಯ ದೀಪೋತ್ಸವವು ಈ ಬಾರಿ ಇತಿಹಾಸ ನಿರ್ಮಿಸಿದೆ. ನಗರವು ಎರಡು ಹೊಸ ಗಿನ್ನೆಸ್ ವಿಶ್ವ ದಾಖಲೆಗಳನ್ನು ಸೃಷ್ಟಿಸುವ ಮೂಲಕ ವಿಶ್ವದ ಗಮನ ಸೆಳೆದಿದೆ. ಸರಯು ನದಿಯ ಘಾಟ್‌ಗಳ ಉದ್ದಕ್ಕೂ 26,17,215 ಎಣ್ಣೆ ದೀಪಗಳು ಹೊತ್ತಿ ಉರಿಯುವ ದೃಶ್ಯವನ್ನು ಲಕ್ಷಾಂತರ ಭಕ್ತರು ವೀಕ್ಷಿಸಿದರು. ಇದು ವಿಶ್ವದ ಅತಿದೊಡ್ಡ ದೀಪೋತ್ಸವ ಎಂದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ದೃಢಪಡಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಪೋತ್ಸವದಲ್ಲಿ…

Read More

ಮಂಗಳೂರು: ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ

ಮಂಗಳೂರು: ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಸಮಿತಿ (ರಿ) ಬೀರಿ ಗಣೇಶ ಭಜನಾ ಮಂದಿರ ಬೀರಿ ಕೋಟೆಕಾರ್ ಹಾಗೂ ಆನಂದಶ್ರಮ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳು ಹಾಗೂ ದಿವಂಗತ ಜಲಂಧರ್ ರೈ ಯವರ ಹಿತೈಷಿಗಳು ಆಯೋಜಿಸಿದ ಜಲಂಧರ್ ರೈ ಸ್ಮರಣಾರ್ಥ ಹೈ ಸ್ಕೂಲ್ ಮಟ್ಟದ ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ ಉಚ್ಚಿಲ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಮಾರೋಪ ಸಮಾರಂಭ ಲಯನ್. ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಹಲವಾರು…

Read More

ಮಂಗಳೂರು: ಅಮಾನ್ಯ ಚೆಕ್‌ ಬಳಸಿ ಲಕ್ಷಾಂತರ ರೂ. ವಂಚನೆ : ಮಹಿಳೆಯ ಬಂಧನ….!!

ಮಂಗಳೂರು: ಟೆಕ್ ಮತ್ತು ಆಭರಣ ಮಳಿಗೆಗಳನ್ನು ಗುರಿಯಾಗಿಸಿಕೊಂಡು ಅಮಾನ್ಯ ಚೆಕ್‌ಗಳ ಮೂಲಕ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಂಚಿಸಿದ್ದ ಮಹಿಳೆಯೊಬ್ಬಳನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಫರೀದಾ ಬೇಗಂ (28) ಎಂದು ಗುರುತಿಸಲಾಗಿದೆ. ಈಕೆಯ ವಿರುದ್ಧ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 9 ವಂಚನೆ ಪ್ರಕರಣಗಳು ದಾಖಲಾಗಿವೆ. ಎಂಪೈರ್ ಮಾಲ್‌ನಲ್ಲಿರುವ ಲ್ಯಾಪ್‌ಟಾಪ್ ಬಜಾರ್ ಅಂಗಡಿಯಿಂದ ರೂ.1.98 ಲಕ್ಷ ಮೌಲ್ಯದ ಮ್ಯಾಕ್‌ಬುಕ್ ಮತ್ತು ಡೆಲ್ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ ಬೌನ್ಸ್ ಆದ ಚೆಕ್‌…

Read More

ಕಾರವಾರದಲ್ಲಿ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ : INS ವಿಕ್ರಾಂತ್ ನಲ್ಲಿ ನೌಕಾಪಡೆಯ ಯೋಧರ ಜೊತೆ ಮೋದಿ

ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಇಂದು ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್‌ನಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದರು. ನೂರಾರು “ಧೈರ್ಯಶಾಲಿ” ನೌಕಾಪಡೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನೌಕಾಪಡೆಯ ಯೋಧರೊಂದಿಗೆ ಪವಿತ್ರ ಹಬ್ಬವನ್ನು ಆಚರಿಸುತ್ತಿರುವುದು ಅದೃಷ್ಟ”. “ಇಂದು ಅದ್ಭುತ ದಿನ. ಈ ದೃಶ್ಯ ಸ್ಮರಣೀಯ. ಇಂದು, ಒಂದು ಕಡೆ, ನನಗೆ ಸಾಗರವಿದೆ, ಮತ್ತು ಮತ್ತೊಂದೆಡೆ, ಭಾರತ ಮಾತೆಯ…

Read More