
SDPI ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು,…