Headlines

ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್

ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ…

Read More

ಕಾರ್ಕಳ: ಯುವಕ ಆತ್ಮಹತ್ಯೆ ಪ್ರಕರಣ- ಸ್ನೇಹಿತರ ಮೊಬೈಲ್‌ ಪೊಲೀಸರ ವಶಕ್ಕೆ

ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯ (23), ಗುರುವಾರ ಬೆಮ್ಮಣ್‌ನ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕ ಹರಿರಾಮ್ ಶಂಕರ್‌ತಿಳಿಸಿದ್ದಾರೆ. ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅಭಿಷೇಕ್…

Read More

ಬೀಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ಕೊಟ್ಟ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ

ತಂದೆ-ತಾಯಿ ಜತೆಗೆ ಮೈಸೂರಿನಿಂದ ಕಾಪು ಬೀಚ್‌ಗೆ ಬಂದಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ಕೊಟ್ಟ ಆರೋಪದಲ್ಲಿ ಉಳ್ಳಾಲದ ವ್ಯಕ್ತಿಯ ವಿರುದ್ಧ ಕಾಪು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಸಂತ್ರಸ್ತ ಬಾಲಕ ಮತ್ತು ಆತನ ಮನೆಯವರು  ಬೀಚ್ ನಲ್ಲಿ ಸುತ್ತಾಡುತ್ತಿದ್ದಾಗ ಶೌಚಾಲಯ ಬಳಿ ಬಂದ ಆರೋಪಿ ಶೌಕತ್ ಅಲಿ (47) ಬಾಲಕನಿಗೆ ಮುತ್ತು ಕೊಟ್ಟಿದ್ದನು. ಇದನ್ನು ಗಮನಿಸಿದ ಬಾಲಕನ ತಂದೆ ಬೊಬ್ಬೆ ಹೊಡೆದಿದ್ದು ಆರೋಪಿ ಸ್ಥಳದಿಂದ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಗಸ್ತು ನಿರತ ಪೊಲೀಸರು ಮತ್ತು ಸಾರ್ವಜನಿಕರು ಜತೆ…

Read More

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆ.30ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಬೆಂಗಳೂರಿನ ಎ.ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ…

Read More

ಮಂಗಳೂರು: ನಿಷೇಧಿತ ಪಿ.ಎಫ್.ಐ ಸಂಘಟನೆ ಪರ ಪೋಸ್ಟ್- ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧನ

ಮಂಗಳೂರು: ನಿಷೇದಿತ ಫಿ.ಎಫ್.ಐ ಸಂಘಟನೆಯು ಪರ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಉಪ್ಪಿನಗಂಡಿ ಸಮೀಪ ರಾಮ ಕುಂಜ ಗ್ರಾಮ ಬೀಜಾತಳಿ ಹೌಸ್ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಎಂದು ಗುರುತಿಸಲಾಗಿದೆ. ಸೆ.28ರಂದು ಫಿ.ಎಫ್.ಐ ಸಂಘಟನೆಯು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿತ್ತು. ಒ.09ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್‌ರವರು ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಕೇಂದ್ರ ಸರಕಾರದಿಂದ…

Read More

ಮಂಗಳೂರು: ಅ.12 ರಂದು ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನೆ ಮತ್ತು ಬೃಹತ್ ರಕ್ತದಾನ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ಅ.12 ರಂದು ರವಿವಾರ ಕಂಕನಾಡಿಯ ಎಂಪೊರಿಯಂ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ನಡೆಯಲಿದೆ. ಮತ್ತು ದಾಸ್ ಚಾರಿಟಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು, ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು…

Read More

SDPI ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು,…

Read More

 ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗ್ಗೆ 7.6 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಪಾಯಕಾರಿ ಸುನಾಮಿ ಉಂಟಾಗುವ ಸಾಧ್ಯತೆಯಿದೆ. ದಾವೋ ಓರಿಯೆಂಟಲ್ ಪ್ರಾಂತ್ಯದ ಮನಾಯ್ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್ (38 ಮೈಲುಗಳು) ದೂರದಲ್ಲಿ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರದಿಂದ 300 ಕಿಲೋಮೀಟರ್ (186 ಮೈಲುಗಳು) ಒಳಗೆ ಅಪಾಯಕಾರಿ ಅಲೆಗಳು ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ ಇರುವುದಾಗಿ ಹೊನೊಲುಲುವಿನ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಹೇಳಿದೆ. ಭೂಕಂಪನದ ಸಮೀಪವಿರುವ…

Read More

ರಾಂಗ್ ನಂಬರ್ ಗೆ ಹಣ ಕಳುಹಿಸಿದ್ದೀರಾ.? ಟೆನ್ಷನ್ ಬೇಡ, ಹೀಗೆ ಮಾಡಿದ್ರೆ ತಕ್ಷಣ ಹಣ ರಿಟರ್ನ್ ಸಿಗುತ್ತೆ!

ಡಿಜಿಟಲ್ ಪಾವತಿಗಳಲ್ಲಿ ಭಾರತ ಜಗತ್ತಿಗೆ ಒಂದು ಮಾದರಿಯಾಗುತ್ತಿದೆ. ಈಗ, ಚಹಾ ಅಂಗಡಿಗಳಿಂದ ಶಾಪಿಂಗ್ ಮಾಲ್‌’ಗಳವರೆಗೆ, UPI ವಹಿವಾಟುಗಳು ಎಲ್ಲೆಡೆ ಇವೆ. UPIಯೊಂದಿಗೆ ರೀಚಾರ್ಜ್‌ಗಳು ಮತ್ತು ಬಿಲ್ ಪಾವತಿಗಳು ಸಹ ಸುಲಭವಾಗಿದೆ. ಆದರೆ ಕೆಲವೊಮ್ಮೆ, ನೀವು ಆಕಸ್ಮಿಕವಾಗಿ ಬೇರೆಯವರ ಸಂಖ್ಯೆಗೆ ಹಣವನ್ನ ಕಳುಹಿಸಿದ್ರೆ ನೋವು ಅನುಭವಿಸಬೇಕಾಗುತ್ತೆ. ಅನೇಕ ಜನರು ಆ ಹಣವನ್ನ ಹೇಗೆ ಮರಳಿ ಪಡೆಯಬಹುದು ಎಂದು ಚಿಂತಿಸುತ್ತಾರೆ. ನೀವು ಆಕಸ್ಮಿಕವಾಗಿ ಬೇರೆ ಸಂಖ್ಯೆಗೆ ಹಣವನ್ನ ಕಳುಹಿಸಿದರೆ ತಕ್ಷಣ ಏನು ಮಾಡಬೇಕೆಂದು ತಿಳಿಯಿರಿ. ಎಲ್ಲಿ ಮತ್ತು ಹೇಗೆ ದೂರು…

Read More

ಮಂಗಳೂರು : ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ ಎರಡು ಅಗ್ನಿಶಾಮಕ ವಾಹನ(ಸಿಎಫ್‌ಟಿ)ಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ. ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಇವುಗಳ ಸೇರ್ಪಡೆಯು ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಕಾರ್ಯಾಚರಣೆಯ ಶ್ರೇಷ್ಠತೆಗೆ ಬದ್ಧತೆಯನ್ನು ಬಲಪಡಿಸುತ್ತದೆ.ಈ ವಾಹನಗಳು 12,500 ಲೀಟರ್ ನೀರು ಮತ್ತು…

Read More