Headlines

ಮಂಗಳೂರು: ಚಿನ್ನದ ಸರ ಕಳ್ಳತನ ಪ್ರಕರಣ- ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಅರೆಸ್ಟ್

ಮಂಗಳೂರು: ಉಳ್ಳಾಲದ ನಿವಾಸಿ ಶ್ರೀಮತಿ ಮಿನ್ನತ್ ಅವರನ್ನು ಚಿನ್ನದ ಸರ ಕಳ್ಳತನದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯ ವಶದಿಂದ ಒಟ್ಟು 18 ಗ್ರಾಂ ತೂಕದ, ಸುಮಾರು ರೂ. 1.80 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಜೂನ್ 2, 2025ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ನಿವಾಸಿ ಶ್ರೀಮತಿ ರಹಮತ್ ಅವರು ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟು ಗ್ರಾಮದಲ್ಲಿನ “ಸಾಗರ ಕಲೆಕ್ಷನ್” ಅಂಗಡಿಗೆ ಬಟ್ಟೆ ಖರೀದಿಸಲು ತೆರಳಿದ್ದರು. ಮಳೆಯ ಕಾರಣಕ್ಕೆ “ಸ್ಟ್ರೀಟ್ ಪ್ಯಾಲೇಸ್ ಬೇಕರಿ” ಎದುರು ನಿಂತಿದ್ದಾಗ,…

Read More

ಈ ಇಂಜೆಕ್ಷನ್ ಕೊಟ್ಟರೆ ಆತ್ಮಹತ್ಯೆ ಯೋಚನೆಯೇ ಸುಳಿಯಲ್ಲ : ವೈದ್ಯರಿಂದ ಹೊಸ ಸಂಶೋಧನೆ.!

ಬೆಂಗಳೂರು : ಆತ್ಮಹತ್ಯೆಯ ಯೋಚನೆ ಬಂದವರಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುವ ಹೊಸ ಇಂಜೆಕ್ಷನ್ ಕಂಡುಹಿಡಿಯಲಾಗಿದೆ.  ಹೌದು, ಆತ್ಮಹತ್ಯೆ ತಡೆಗೆ ಇಂಜೆಕ್ಷನ್ ಕಂಡುಹಿಡಿಯಲಾಗಿದ್ದು, ಸದ್ಯ ರಾಜ್ಯ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪ್ರಯೋಗ, ಚಿಕಿತ್ಸೆಗಳಿಗೆ ಒಳಡಿಸಿದ ಬಳಿಕ ಈ ಇಂಜೆಕ್ಷನ್ ನಿಡಲಾಗುತ್ತದೆ. ಒಮ್ಮೆ ಈ ಇಂಜೆಕ್ಷನ್ ತೆಗೆದುಕೊಂಡವರು ಮತ್ತೊಮ್ಮೆ ಆತ್ಮಹತ್ಯೆ ಯೋಚನೆ ಮಾಡವುದಿಲ್ಲ ಎಂದು ಡಾ ರೂಪೇಶ್ ಕುಮಾರ್ ಹೇಳಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್…

Read More

ಉಡುಪಿ: ಯುವತಿಗೆ ಚಾಕು ಇರಿದು ಪರಾರಿಯಾಗಿದ್ದ ಯುವಕ  ಶವವಾಗಿ ಪತ್ತೆ

ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.  ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More

ಕಾರ್ಕಳ: ವೃದ್ಧೆಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳನ ಬಂಧನ..!

ಕಾರ್ಕಳದ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸವದತ್ತಿ ತಾಲೂಕಿನ ಗೊರವನ ಕೊಳ್ಳ ನಿವಾಸಿ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿ.  ಕಾರ್ಕಳ ಪೊಲೀಸ್ ಠಾಣಾ ನಿರೀಕ್ಷಕ ಡಿ. ಮಂಜಪ್ಪ ನೇತೃತ್ವದಲ್ಲಿ ಅಜೆಕಾರು ಪಿಎಸ್‌ಐ ಮಹೇಶ್ ಹಾಗೂ ಸಿಬ್ಬಂದಿಯವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸೆ. 9ರಂದು ಸಂಜೆ 4.30ರ ಸುಮಾರಿಗೆ ಕಾರ್ಕಳದ ಮುಳ್ಕಾಡು ಎಳ್ಳಾರೆ ಗ್ರಾಮದ ಹೊಸಮನೆ ನಿವಾಸಿ 80 ವರ್ಷದ ಕುಮುದಾ ಶೆಟ್ಟಿ…

Read More

ಬಂಟ್ವಾಳ: ಆಟವಾಡುತ್ತಿದ್ದ ಬಾಲಕಿಯ ಅತ್ಯಾಚಾರಗೈದ ಆರೋಪಿ ಅರೆಸ್ಟ್

ಬಂಟ್ವಾಳ: ಆಟವಾಡುತ್ತಿದ್ದ ಬಾಲಕಿಯ ವಾಸ್ತವ್ಯವಿರದ ಮನೆಯೊಂದರ ಹಿಂದೆ ಕರೆದೊಯ್ದು ಬಲಾತ್ಕಾರವಾಗಿ ಅತ್ಯಾಚಾರಗೈದ ಆರೋಪಿತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇರಾ ಗ್ರಾಮದ ಸೂತ್ರಬೈಲು ನಿವಾಸಿ ಅಬೂಬಕರ್ (50) ಬಂಧಿತ ಆರೋಪಿ. ಬಾಲಕಿ ಆಟವಾಡುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ನೆರೆಮನೆಯ ನಿವಾಸಿ ಅಬೂಬಕರ್ ಅಲ್ಲಿಯೇ ಯಾರು ವಾಸ್ತವ್ಯವಿರದ ಮನೆಯ ಹಿಂಭಾಗಕ್ಕೆ ಆಕೆಯನ್ನು ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಉಡುಪಿ: ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದು ಯುವಕ ಪರಾರಿ- ಯುವತಿ ಗಂಭೀರ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ…

Read More

ರಾಮ ಕ್ಷತ್ರೀಯ ಸೇವಾ ಸಂಘದಿಂದ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತೂರುರವರಿಗೆ “ಪೌರ ಸನ್ಮಾನ”

ಮಂಗಳೂರು: ರಾಮ ಕ್ಷತ್ರೀಯ ಸೇವಾ ಸಂಘದಿಂದ ಸಮಾಜ ಮುಖೀ ವೈದ್ಯಕೀಯ ಸೇವೆ, ಶಿಕ್ಷಣ, ಸಾಹಿತ್ಯ, ಸಂಘಟನೆ, ಬರಹ ಭಾಷಣ ಹೋರಾಟಗಳಿಂದಲೇ ಸಮಾಜ ವಿಜ್ಞಾನಿ ಎಂಬ ಹೆಗ್ಗಳಿಕೆಯಿಂದ ಪ್ರತಿಷ್ಠಿತ ಡಾ ಬಿ ಸಿ ರಾಯ್ ರಾಷ್ಟ್ರ ಪುರಸ್ಕಾರ ಹಾಗು ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಪಡೆದ ಕರ್ನಾಟಕ ರಾಜ್ಯದ ಏಕಮಾತ್ರ ವೈದ್ಯ ಕುಲಾಲ-ಕುಂಬಾರ ಸಮುದಾಯದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಇವರಿಗೆ “ಪೌರ ಸನ್ಮಾನ” ಕಾರ್ಯಕ್ರಮವು ದಿನಾಂಕ ಸೆ. 28 ರಂದು ಪಾಲೆಮಾರ್ ಗಾರ್ಡನ್, ಮೋರ್ಗನ್ಸ್…

Read More

ಮೂಡುಬಿದಿರೆ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿಯ  ಬಂಧನ

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಈತ ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾ ಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ…

Read More

ಉಳ್ಳಾಲ :ಬೆದರಿಕೆ, ಸುಳ್ಳು ಪ್ರಕರಣ ಆರೋಪ – ಓರ್ವ ಬಂಧನ

ಉಳ್ಳಾಲ: ವಿಕ್ರಂ ಮತ್ತು ವಿಶ್ವನಾಥ್‌ ಎಂಬವರ ನಡುವೆ ನಡೆದ ಜಗಳದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.ದಿನಾಂಕ 08-09-2025 ರಂದು ರಾತ್ರಿ ಉಚ್ಚಿಲ ರೈಲ್ವೇ ಕ್ರಾಸ್ ಬಳಿ ಕಾರು-ಸ್ಕೂಟರ್ ನಡುವೆ ತಕರಾರು ಉಂಟಾಗಿದ್ದು, ಬಳಿಕ ವಿಷಯ ಗಂಭೀರವಾಗಿ ಬೆಳೆದಿದೆ. ವಿಶ್ವನಾಥ್ ಹಾಗೂ ಅವರ ಕುಟುಂಬ ಸದಸ್ಯರು, ವಿಕ್ರಂ ವಿರುದ್ಧ ಬೆದರಿಕೆ ಹಾಕಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಅದಕ್ಕೆ ಪ್ರತಿಯಾಗಿ ವಿಕ್ರಂ ಕೂಡ ವಿಶ್ವನಾಥ್‌ ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ….

Read More

ಮೂಡುಬಿದಿರೆ: ಮಗನನ್ನು ಶಾಲೆಗೆ ಬಿಟ್ಟು ಬರಲು ಹೋದ ಮಹಿಳೆ ನಾಪತ್ತೆ-ದೂರು ದಾಖಲು

ಮೂಡುಬಿದಿರೆ: ಮಕ್ಕಳನ್ನು ಶಾಲೆಗೆ ಬಿಟ್ಟು ಬರಲು ಹೋದ ಮಹಿಳೆಯೊಬ್ಬರು ಸೆ.10ರಂದು ನಾಪತ್ತೆಯಾಗಿದ್ದಾರೆ. ಮೂಡುಬಿದಿರೆ ಕಡಂದಲೆ ಗ್ರಾಮದ ಪೂಪಾಡಿಕಲ್ಲಿನ ಪವಿತ್ರಾ (29) ನಾಪತ್ತೆಯಾದ ಮಹಿಳೆ. ಇವರು ಬುಧವಾರ ಬೆಳಿಗ್ಗೆ ತನ್ನ ಮಗ ಹಾಗೂ ತಂಗಿಯ ಮಗನನ್ನು ಕಡಂದಲೆ ವಿದ್ಯಾಗಿರಿ ಶಾಲೆಗೆ ಬಿಡಲು ಹೋಗಿದ್ದು ಬಳಿಕ ಮನೆಗೆ ಹಿಂದಿರುಗಲಿಲ್ಲ. ಮನೆಯವರು ಎಷ್ಟೇ ಕಾಲ್ ಮಾಡಿದ್ರೂ ಕೂಡಾ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆಸುಪಾಸಿನವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಇಂದು ಬೆಳಿಗ್ಗೆ ಪವಿತ್ರಾ ತಂದೆ ಕೇಶವ ಶೆಟ್ಟಿಗಾರ್ ಮೂಡುಬಿದಿರೆ…

Read More