Headlines

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ!

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಬಹು ಅತ್ಯಾ೧ಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸೆ.6 ರಂದು ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಸ್ಥಳ ಪರಿಶೀಲನೆ ವೇಳೆ ಮಾನವ ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ‘ಬಂಗಲೆ ಗುಡ್ಡೆಯಲ್ಲಿ ನಡೆದ ಸ್ಥಳ ಮಹಜರ್ ಸಮಯದಲ್ಲಿ, ಎಸ್‌ಐಟಿ ಕನಿಷ್ಠ ಇಬ್ಬರು ವ್ಯಕ್ತಿಗಳ ಅಸ್ಥಿಪಂಜರ ಅವಶೇಷಗಳನ್ನು ವಶಪಡಿಸಿಕೊಂಡಿದೆ. ಇದು ತನಿಖಾ ತಂಡಕ್ಕೆ ಆಘಾತಕಾರಿ ಬೆಳವಣಿಗೆಯಾಗಿದೆ’ ಎಂದು ಹಿರಿಯ ಪೊಲೀಸ್ ಮೂಲವೊಂದು ತಿಳಿಸಿದೆ. ನಿರ್ಜನ ಸ್ಥಳದಲ್ಲಿ ಹೆಚ್ಚಿನ ಅಸ್ಥಿಪಂಜರಗಳನ್ನು ಹೂಳಿರಬಹುದು…

Read More

ಬೆಳ್ತಂಗಡಿ: ಬೆಳಾಲು ಸೇವಾ ಸಹಕಾರಿ‌ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿ ಸದಾಶಿವ ಯಾನೆ ಸುಜಿತ್ ಎಂಬಾತನಾಗಿದ್ದಾನೆ. ಮಂಗಳೂರಿನ ಪಡೀಲ್ ನಲ್ಲಿ ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆತಗ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸೆ.5ರಂದು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಸೆ.6…

Read More

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ವೇಳೆ ಮಲಗಿದ್ದ ಮನೆ ಮಂದಿ ಹೊರಬಂದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಅದು ಆರ್ ಸಿಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು…

Read More

1.5 ಕೋಟಿ ರೂ. ಮೌಲ್ಯದ ಕಲಶ ಕಳ್ಳನ..!! ಆರೋಪಿ ಅರೆಸ್ಟ್

ನವದೆಹಲಿ : ಇತ್ತೀಚೆಗೆ ದೆಹಲಿಯ ಕೆಂಪು ಕೋಟೆಯಿಂದ 1 ಕೋಟಿ ರೂ. ಮೌಲ್ಯದ ಚಿನ್ನದ ಕಲಶ ಕಳ್ಳತನವಾದ ಕಾರಣ ಕೋಲಾಹಲ ಉಂಟಾಗಿತ್ತು. ಜೈನ ಸಮುದಾಯದ ಧಾರ್ಮಿಕ ಆಚರಣೆಯ ಸಮಯದಲ್ಲಿ ಈ ಕಲಶವನ್ನು ಕಳವು ಮಾಡಲಾಗಿದೆ. ಇದರಲ್ಲಿ 760 ಗ್ರಾಂ ಚಿನ್ನ ಮತ್ತು 150 ಗ್ರಾಂ ವಜ್ರ, ಪಚ್ಚೆ ಮತ್ತು ಮಾಣಿಕ್ಯ ಹುದುಗಿಸಲಾಗಿದೆ. ದೆಹಲಿ ಅಪರಾಧ ವಿಭಾಗದ ಹಲವಾರು ತಂಡಗಳು ಹಗಲು ರಾತ್ರಿ ಕಲಶ ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದ್ದವು. ಈಗ ಅದನ್ನು ಯುಪಿಯ ಹಾಪುರ್‌ನಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಒಬ್ಬ…

Read More

ಬಂಟ್ವಾಳ : ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ಧಕ ಇಟ್ಟು ಆಜಾನ್ – ಪ್ರಕರಣ ದಾಖಲಿಸಿದ ಪೊಲೀಸರು

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಈ ಬಗ್ಗೆ…

Read More

ಮಂಗಳೂರು: ಅಪ್ರಾಪ್ತನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಪೋಷಕರಿಗೆ 27,500 ರೂ. ದಂಡ

ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಮಂಗಳೂರಿನ ಬಜಪೆ ಪೇಟೆಯಲ್ಲಿ ವಾಹನ ತಪಾಸಣೆ ವೇಳೆ ಟ್ರಿಪಲ್ ರೈಡ್ ಮಾಡಿಕೊಂಡು ಬಂದ ಸ್ಕೂಟರ್ ಸವಾರ ಅಪ್ರಾಪ್ತ ಎಂಬುದು ಪತ್ತೆಯಾದ ಹಿನ್ನೆಲೆಯಲ್ಲಿ ಆತನ ತಂದೆಗೆ 27,500 ರು. ದಂಡ ವಿಧಿಸಲಾಗಿದೆ. ಆ. 25ರಂದು ಬಜಪೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಟ್ರಿಪಲ್ ರೈಡ್‌ನಲ್ಲಿ ಆಗಮಿಸಿದ ಸ್ಕೂಟರ್‌ನ್ನು…

Read More

ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ನಿಷೇಧ : ನಿಯಮ ಉಲ್ಲಂಘಿಸಿದ್ರೆ 1,000 ರೂ.ದಂಡ.!

ಬೆಂಗಳೂರು: ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ಹಾಕುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 2019 ರಿಂದ ಕರ್ನಾಟಕ ಸಾರಿಗೆ ಇಲಾಖೆಯು ವಾಹನಗಳ ಮೇಲೆ ಸರ್ಕಾರಿ ಲಾಂಛನಗಳು, ಹೆಸರುಗಳು ಮತ್ತು ಲೋಗೋಗಳನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸುಮಾರು 15,000 ವಾಹನ ಚಾಲಕರಿಗೆ ದಂಡ ವಿಧಿಸಿದೆ. ಅಧಿಕೃತ ದತ್ತಾಂಶದ ಪ್ರಕಾರ, ಡಿಸೆಂಬರ್ 28, 2019 ಮತ್ತು ಜುಲೈ 31, 2025 ರ…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ- ಕಾನ್ಸ್‌ಟೇಬಲ್ ಅರೆಸ್ಟ್

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್‌ಎಎಫ್) ಕಾನ್ಸ್‌ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ. ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು…

Read More

ಲಂಚ ಸ್ವೀಕರಿಸುತ್ತಿದ್ದ ಆರೋಪ: ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್‌ ಅವರು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ, ಬಿಲ್ ಕಲೆಕ್ಟರ್ ವಿಲಿಯಂ ಎಂಬವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ದೂರುದಾರರ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ 1 ಎಕ್ರೆ ಕೃಷಿ ಜಮೀನು ಇದ್ದು, ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ…

Read More

ಧರ್ಮಸ್ಥಳ ಕೇಸ್ : ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್…

Read More