ಧರ್ಮಸ್ಥಳ ಕೇಸ್ : ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್…

