Headlines

ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲು

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್‌ ಶಾರಿಕ್‌ ಈ ಬಾಂಬ್‌ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌…

Read More

ಧರ್ಮಸ್ಥಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ..!!

ಧರ್ಮಸ್ಥಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಕುಡ್ಲ ರಾಂಪೇಜ್ ನ ಅಜಯ್ ಅಂಚನ್,  ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ಸಿಬ್ಬಂದಿ ಮೇಲೆ ಕೆಲ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ಅಲ್ಲದೇ ಕ್ಯಾಮೆರಾ ಒಡೆದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಯೂಟ್ಯೂಬರ್ಸ್ ಉಜಿರೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು  ಸೌಜನ್ಯ ಮನೆಗೆ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಭೇಟಿ ನೀಡಿದ್ದರು. ಈ ವೇಳೆ  ಪ್ರತಿಕ್ರಿಯೆ ಪಡೆಯೋದಕ್ಕೆ ಯುಟ್ಯೂಬರ್ಸ್ ತೆರಳಿದ್ದಾರೆ. ಆಗ ಸ್ಥಳೀಯರು ಮೂವರ ಮೇಲೆ ಹಲ್ಲೆ…

Read More

ಧರ್ಮಸ್ಥಳ ಕೇಸ್ : ‘FSL’ ತಜ್ಞರಿಂದ ತಲೆ ಬುರುಡೆ ರಹಸ್ಯ ಬಯಲು!

ಧರ್ಮಸ್ಥಳದಲ್ಲಿ ನೂರಾರು ಶಬಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ನೂರಾರು ಹೆಣ್ಣು ಮಕ್ಕಳನ್ನು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದು ಇತ್ತೀಚಿಗೆ ಮನುಷ್ಯನ ತಲೆ ಬುರುಡೆ ಸಿಕ್ಕಿತ್ತು. ಇದೀಗ FSL ತಜ್ಞರು ಈ ಒಂದು ರಹಸ್ಯ ಬಯಲು ಮಾಡಿದ್ದಾರೆ. ಹೌದು ಸುಮಾರು 30 ರಿಂದ 35 ವರ್ಷದ ಪುರುಷನ ತಲೆ ಬುರುಡೆ ಎಂದು FSL ತಜ್ಞರು ಮಾಹಿತಿ ನೀಡಿದ್ದಾರೆ. ಸಾವಿನ ಅಸಲಿಯತ್ತು ತಿಳಿಯಲು ಬೆಂಗಳೂರಿಗೆ ಬುರುಡೆ ರವಾನಿಸಲಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ…

Read More

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಮಸೀದಿ ಮೌಲ್ವಿಯ ಬಂಧನ

5 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿದ ಬೆಳಗಾವಿಯ ಮಹಾಲಿಂಗಪುರ ಮಸೀದಿಯ ಮೌಲ್ವಿಯನ್ನು ಬಂಧಿಸಲಾಗಿದೆ. 2023ರ ಅಕ್ಟೋಬರ್ ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ, ಬಾಲಕಿ ಪೋಷಕರನ್ನು ಪತ್ತೆ ಹಚ್ಚಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​​ (22) ಎಂಬಾತನನ್ನು ಬಂಧಿಸಿರುವ ಮುರಗೋಡ ಪೊಲೀಸರು, ಹಿಂಡಲಗಾ ಜೈಲಿಗಟ್ಟಿದ್ದಾರೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು ಬಾಲಕಿ ಪೋಷಕರು ಕೇಸ್ ನೀಡಿರಲಿಲ್ಲ. ವಿಡಿಯೋ…

Read More

ಮಂಗಳೂರು : ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ – ಮಹಿಳೆ ಸೇರಿ ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿಯ ವೆಲೆನ್ಸಿಯಾ ಸೂಟರ್ಪೇಟೆಯ 6ನೇ ಕ್ರಾಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ನಿವಾಸಿಗಳಾದ ಹರ್ಷಿತ್‌ ಶೆಟ್ಟಿ (31) ಹಾಗೂ ಸನ್ನಿಧಿ (28)ಬಂಧಿತರು. ಮಾತನಾಡುವಾಗ ತೊದಲುತ್ತಿದ್ದ ಅವರನ್ನು ವಿಚಾರಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬಳಿಕ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಅವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಆ. 10: ಕುದ್ಯಾಡಿ ಶಿವನಾಗ ಫ್ರೆಂಡ್ಸ್‌ ವತಿಯಿಂದ 2ನೇ ವರ್ಷದ ಕೆಸರ್‌ಡೊಂಜಿ ದಿನ – ಜಿಲ್ಲಾ ಮಟ್ಟದ ಪುರುಷರ ಹಗ್ಗಜಗ್ಗಾಟ

ಬೆಳ್ತಂಗಡಿ: ಶಿವನಾಗ ಫ್ರೆಂಡ್ಸ್‌ ಕುದ್ಯಾಡಿ ಇವರ ಆಶ್ರಯದಲ್ಲಿ 2ನೇ ವರ್ಷದ ಕೆಸರ್‌ಡೊಂಜಿ ದಿನ ಮತ್ತು ಪುರುಷರ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಕ್ರೀಡಾಕೂಟವು ಆ. 10ರಂದು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸನಿಹದ ಕುದ್ಯಾಡಿ ಶಿವನಾಗ ಬಳಿಯ ರತ್ನಾಕರ ಪೂಜಾರಿಯವರ ಗದ್ದೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9-30ಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಲಿದ್ದಾರೆ. ಶಿವನಾಗ ಫ್ರೆಂಡ್ಸ್‌ ಇದರ ಅಧ್ಯಕ್ಷರಾಗಿರುವ ಸುಕೇಶ್‌ ಪೂಜಾರಿ ಇರಂತೊಟ್ಟು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳತದಾರರಾದ ಶಿವಪ್ರಸಾದ…

Read More

ಮಂಗಳೂರು: ಯುವ ವೈದ್ಯೆ ಆತ್ಮಹತ್ಯೆ..!!

ಮಂಗಳೂರು: ಯುವ ವೈದ್ಯೆಯೊಬ್ಬರು ನೇ*ಣಿಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಪ್ಪಳಿಗೆ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ 27 ವರ್ಷ ವಯಸ್ಸಾಗಿತ್ತು. ಸೋಮವಾರ ತಡರಾತ್ರಿ ಕೀರ್ತನಾ ಸ್ವಗೃಹದಲ್ಲಿ ನೇಣಿಗೆ ಕೊರೊಳೊಡ್ಡಿದ್ದು, ಆತ್ಮಹ*ತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೃ*ತರು…

Read More

ಉತ್ತರಾಖಂಡ್ ನಲ್ಲಿ ಭೀಕರ ಮೇಘಸ್ಪೋಟದಲ್ಲಿ ಕೊಚ್ಚಿ ಹೋದ ಹಳ್ಳಿ

ಉತ್ತರಕಾಶಿ : ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆಯಾಗಿದೆ. ಪ್ರವಾಹದ ಭಯಾನಕ ವೀಡಿಯೋ ವೈರಲ್ ಆಗಿದೆ. ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟದ ನಂತರ ಧರಾಲಿಯಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ. ಈಗ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೇಘಸ್ಫೋಟ ಘಟನೆಯ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ….

Read More

ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ವಂಚನೆ

ಉಡುಪಿ: ಇತ್ತೀಚೆಗೆ ಕೇಬಲ್ ಅಪರೇಟರುನವರು 2 ವರ್ಷಕೊಮ್ಮೆ ತಮ್ಮ ಸೆಟ್ ಆಫ್ ಬಾಕ್ಸ್ ಗಳನ್ನು ಬದಲಾವಣೆ ಮಾಡುತಿದ್ದು ಇದರಿಂದಾಗಿ ಗ್ರಾಹಕರಿಗೆ ಬಹಳ ತೊಂದರೆ ಆಗಿದೆ. ಕೆಲವೊಂದು ಕೇಬಲ್ ಅಪರೇಟರ್ ಮುಖ್ಯಸ್ಥರ ಸ್ವಂತ ಲಾಭಕ್ಕಾಗಿ ಇತರ ಕೇಬಲ್ ಅಪರೇಟರ್ ಗಳ ಮೂಲಕ ಹೊಸ ಸೆಟ್ ಟಾಪ್ ಬಾಕ್ಸ್ ಅಳವಡಿಸಲು ಒತ್ತಾಯಿಸುತಿದ್ದಾರೆ. ಹೊಸ ಹೊಸ ಕಂಪೆನಿಗಳು ಕೇಬಲ್ ಉದ್ಯಮಕ್ಕೆ ಕಾಲಿಟ್ಟಿದ್ದು ಇವರುಗಳು ಗ್ರಾಹಕರಿಗೆ ಹೊಸ ಪ್ಲಾನ್ ಗಳನ್ನು ನೀಡಿದರೆ ಅದನ್ನು ಗ್ರಾಹಕರಿಗೆ ಅಪರೇಟರ್ ಗಳು ನೀಡದೆ ವಂಚಿಸುತಿದ್ದಾರೆ. ಇದೀಗ ಉಡುಪಿಗೆ ಕಾಲಿಟ್ಟಿರುವ…

Read More

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

ಬೆಂಗಳೂರು :ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್‌ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ…

Read More