ಆಶಾ–ಪ್ರಕಾಶ್ ಶೆಟ್ಟಿ ಸಹಾಯ ಹಸ್ತ: ಪುಟ್ಟಣ್ಣ ಕುಲಾಲ ಪ್ರತಿಷ್ಠಾನದ ಮೂಲಕ 20 ಫಲಾನುಭವಿ ಕುಟುಂಬಗಳಿಗೆ ನೆರವು

ಮಂಗಳೂರು: ಪುಟ್ಟಣ್ಣ ಕುಲಾಲ ಪ್ರತಿಷ್ಠಾನ ಮಂಗಳೂರು ಡಾ ಅಣ್ಣಯ್ಯ ಕುಲಾಲರ ಮೂಲಕ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯಡಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಕುಲಾಲ ಸಮಾಜದ 20 ಫಲಾನುಭವಿ ಕುಟುಂಬಗಳಿಗೆ ಸಹಾಯ ನಿಧಿಯನ್ನು ಹಸ್ತಾಂತರಿಸಲಾಯಿತು. ಪುಟ್ಟಣ್ಣ ಕುಲಾಲ ಪ್ರತಿಷ್ಠಾನದ ಸಮಾಜ ಸೇವೆಯನ್ನು ಪರಿಗಣಿಸಿ ಡಾ| ಅಣ್ಣಯ್ಯ ಕುಲಾಲರ ಆತ್ಮೀಯ ಹಿತೈಷಿಗಳಾದ ಪ್ರಕಾಶ್ ಶೆಟ್ಟಿ ಯವರು “ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ “ಯೋಜನೆಯಡಿಯಲ್ಲಿ ಕುಲಾಲ ಸಮಾಜದ ಬಡವರು ಹಾಗೂ ಅರ್ಹಫಲಾನುಭವಿಗಳಾದ20 ಕುಟುಂಬಗಳನ್ನು…

Read More

ಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?

 ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ನಕಲಿ ಶುಂಠಿ ವ್ಯಾಪಾರವು ಜೋರಾಗಿದೆ. ಇದು ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ನಿಜವಾಗಿ ಕಾಣುವ ಶುಂಠಿಯನ್ನು ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡಲಾಗುತ್ತಿದೆ. ನಕಲಿ ಮತ್ತು ನಿಜವಾದ ಶುಂಠಿಯ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಕಷ್ಟ. ಈ ಕೆಲವು ಸಲಹೆಗಳ ಮೂಲಕ ನಾವು ಸರಿಯಾದ ಶುಂಠಿಯನ್ನು ಗುರುತಿಸಬಹುದು. ನಕಲಿ ಮತ್ತು ನಿಜವಾದ ಶುಂಠಿಯನ್ನು ನೀವು ಹೇಗೆ ಗುರುತಿಸಬಹುದು ಎಂಬುದನ್ನು ಕಂಡುಕೊಳ್ಳಿ. ನಕಲಿ ಶುಂಠಿ ಎಂದರೇನು.? ನಿಜವಾದ ಶುಂಠಿಯಂತೆ ಕಾಣುವ ಈ ಶುಂಠಿ ಬೆಟ್ಟದ ಮರದಲ್ಲಿ…

Read More

ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ…

Read More

ಬಜ್ಪೆ: ಜಾನುವಾರು ಕಳ್ಳತನ ಪ್ರಕರಣ- 8 ಮಂದಿ ದನಗಳ್ಳರ ಬಂಧನ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬOಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜುಲೈ ತಿಂಗಳಲ್ಲಿ ಬಜ್ಪೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು 50 ಸಾವಿರ ರೂ….

Read More

ಭೀಕರ ಸ್ಲೀಪರ್ ಕೋಚ್ ಬಸ್ ದುರಂತ: 11 ಮಂದಿ ಸಜೀವ ದಹನ..!!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್…

Read More

ಕರ್ನಾಟಕದ ದಾನಿಯಿಂದ ಅಯೋಧ್ಯೆಗೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ ಕೊಡುಗೆ

ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದು, ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ. ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು…

Read More

ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ BPL ಕಾರ್ಡ್ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಮಾತನಾಡಿ, ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ತಹಶೀಲ್ದಾರ್ ಗಳಿಗೆ ಭೇಟಿ ಮಾಡಿ. ಹೊಸದಾಗಿ ಅರ್ಜಿ ಹಾಕಿದರೆ 15 ದಿನಗಳಿಗೆ ಪಡಿತರ ಕಾರ್ಡ್ ನೀಡುತ್ತೇವೆ ಇನ್ನು ಆಸ್ತಿ ಇರುವವರು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವಾಗಿ ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಗೆ ಪಡಿತರ ಅಕ್ಕಿ ಕಳ್ಳ ಸಾಗಾಣಿ ವಿಚಾರವಾಗಿ ಈ…

Read More

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1. ಯಶೋದ (ಬಿಜೆಪಿ)ವಾರ್ಡ್ 2. ಪದ್ಮನಾಭ ಪೂಜಾರಿ (ಬಿಜೆಪಿ)ವಾರ್ಡ್ 3. ಜಾಕೋಬ್…

Read More

ಕುಂಭ ಕಲಾವಳಿ ಕಾರ್ಯಕ್ರಮಕ್ಕೆ “ಉದ್ಯಮ ಸಿಂಧೂರ ಬಿರುದು” ಸನ್ಮಾನ ಸ್ವೀಕರಿಸಲಿರುವ “ವಿಠ್ಠಲ್ ಕುಲಾಲ್ “ರವರಿಗೆ ಆಹ್ವಾನ

ಮಂಗಳೂರು: ಉದ್ಯಮ ಸಿಂಧೂರ ಬಿರುದು ಸನ್ಮಾನ ಸ್ವೀಕರಿಸಲಿರುವ VK ಫರ್ನಿಚರ್ & ಎಲೆಕ್ಟ್ರಾನಿಕ್ಸ್ ಇದರ ಮಾಲೀಕರಾದ ಶ್ರೀ ವಿಠ್ಠಲ್ ಕುಲಾಲ್ ಇವರಿಗೆ ಕುಂಭ ಕಲಾವಳಿ ಕಾರ್ಯಕ್ರಮದ ಆಮಂತ್ರಣ ನೀಡಿ ಗೌರವ ಪೂರಕವಾಗಿ ಆಮಂತ್ರಿಸಲಾಯಿತು. ಈ ಸಮಯದಲ್ಲಿ ಜಿಲ್ಲಾ ಅಧ್ಯಕ್ಷರು ಲಯನ್ ಅನಿಲ್ ದಾಸ್, ವಿಭಾಗೀಯ ಅಧ್ಯಕ್ಷರು ಶ್ರೀ ಸುಕುಮಾರ್ ಬಂಟ್ವಾಳ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಮಜಲ್ ಮತ್ತು ಕಿಶೋರ್ ಕುಮಾರ್ ಮಂಜೇಶ್ವರ, ಸುಕುಮಾರ್ ಬಂಟ್ವಾಳ, ಶ್ರೀನಿವಾಸ್ ಕಾವೂರ್ ಮುಂತಾದವರು ಉಪಸ್ಥಿತರಿದ್ದರು.

Read More

ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ಸಾಧನೆಗೆ ನೆರವಾಗಿ- ಲಯನ್ ಅನಿಲ್ ದಾಸ್

ಉಳ್ಳಾಲ: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಹಳೇಕೋಟೆ ಇದರ ಆಶ್ರಯದಲ್ಲಿ ನಡೆಯುವ ಅನುದಾನಿತ ಶಾಲೆ ಸೈಯದ್ ಮದನಿ ಶಾಲೆ ಇದರ ಕ್ರೀಡೋತ್ಸವ ದ ಬಹುಮಾನ ವಿತರಣಾ ಸಮಾರಂಭವು ಡಿ.23ರಂದು ಹೊಸಕೋಟೆ ಉಳ್ಳಾಲದಲ್ಲಿ ನಡೆಯಿತು. ಸೈಯದ್ ಮದನಿ ದರ್ಗಾದ ಅಧ್ಯಕ್ಷರಾದ ಜನಾಬ್ ಹಾಜಿ ಬಿ.ಜಿ. ಹನೀಪ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅನಿಲ್ ದಾಸ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸಯ್ಯದ್ ಮದನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ…

Read More