Headlines

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ

ಮಂಗಳೂರು : ಮುಖ್ಯವಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಅನುಕೂಲವಾಗುವಂತೆ ಮಂಗಳೂರು ಮತ್ತು ಅಯೋಧ್ಯೆ ನಡವೆ ನೇರ ರೈಲು ಸಂಪರ್ಕ ಒದಗಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ. ಉಡುಪಿ ಪ್ರದೇಶವು ಸನಾತನ ಸಂಪ್ರದಾಯಗಳಿಗೆ ಸಂಬಂಧಿಸಿ ಶ್ರೀಮಂತವಾದ ಪರಂಪರೆ ಹೊಂದಿದೆ. ಶ್ರದ್ಧೆ ಭಕ್ತಿಗೆ ಹೆಸರಾಗಿರುವ ಈ ನಾಡಿನಲ್ಲಿ ಭಜನಾ ಕಾರ್ಯಕ್ರಮ, ದೇವಾಲಯಗಳಲ್ಲಿ ಶ್ರೀರಾಮನನ್ನು ಭಜಿಸಲಾಗುತ್ತದೆ. ಅಯೋಧ್ಯೆಯ ಬಗ್ಗೆಯೂ ಇಲ್ಲಿನ ಜನರಿಗೆ ಅಪಾರ ಶ್ರದ್ದೆಯಿದೆ. ಆದ್ದರಿಂದ…

Read More

 ಗುಪ್ತಚರ ಇಲಾಖೆಯಲ್ಲಿ 3700 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

 ಗುಪ್ತಚರ ಇಲಾಖೆ (IB) ಇಂದು, ಜುಲೈ 19, 2025 ರಿಂದ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್-II/ಕಾರ್ಯನಿರ್ವಾಹಕ ಹುದ್ದೆಗಳ 3717 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.mha.gov.in ಗೆ ಭೇಟಿ ನೀಡುವ ಮೂಲಕ ಆಗಸ್ಟ್ 10, 2025 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವರ್ಗವಾರು ಹುದ್ದೆಗಳ ವಿವರಗಳು ಶೈಕ್ಷಣಿಕ ಅರ್ಹತೆ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ನೇಮಕಾತಿ 2025 ಕ್ಕೆ ಅರ್ಜಿ ಸಲ್ಲಿಸುವ…

Read More

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಹಾಗೂ ನಂಬಿಕೆದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್‌ ಪುತ್ರ ಬಂಧಿತ ಆರೋಪಿ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರಕ್ಕೆ (ಜು. 19) ಮುಂದೂಡಿದೆ. ಶುಕ್ರವಾರ ಪ್ರಕರಣವು ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಾಗ, ಸಂತ್ರಸ್ತೆಯೂ ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಬಳಿಕ ಸರ್ಕಾರದ ಪರವಾಗಿ ಸರ್ಕಾರಿ…

Read More

“ಪುಸ್ತಕ ಜೋಳಿಗೆ ಬಾಳಿನ ದೀವಿಗೆ” ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ ಪಠ್ಯ ಪರಿಕರದ ಕಿಟ್ ವಿತರಣಾ ಕಾರ್ಯಕ್ರಮ

ಕಾರ್ಕಳ: ಕುಲಾಲ ಚಾವಡಿ ವಾಟ್ಸಾಪ್ ಬಳಗ ದಶಕವೊಂದರಿಂದ ನಿರಂತರ ಸಮುದಾಯದ ಆಶಕ್ತರ ಮತ್ತು ಅನಾರೋಗ್ಯ ಪೀಡಿತರ ಸಂಕಷ್ಟಕ್ಕೆ ಸಹಾಯ ಧನ ಸಂಗ್ರಹಿಸಿ ಆರ್ಥಿಕ ನೆರವು ನೀಡುವ ಸತ್ಕಾರ್ಯದಲ್ಲಿ ನಿರತವಾಗಿದೆ. ದೇಶ ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆ ನಿಂತಿರುವ ಸಮುದಾಯ ಬಂಧುಗಳು ಈ ಸಂಘಟನೆಯೊಂದಿಗೆ ಕೈ ಜೋಡಿಸಿ ಈ ಸತ್ಕಾರ್ಯಕ್ಕೆ ತಮ್ಮ ಸಹಕಾರ ನೀಡುತಿದ್ದಾರೆ. ಕುಲಾಲ ಚಾವಡಿಯ ಈ ಸದುದ್ದೇಶಕ್ಕೆ ಬಡವ ಬಲ್ಲಿದ ಎಂಬ ಭೇದವಿಲ್ಲದೆ ಸರ್ವರೂ ಸಹಕಾರ ನೀಡಲು ಅನುಕೂಲ ಆಗುವಂತೆ “ಮುನ್ನೂರು ಒರೆಸಲು ಕಣ್ಣೀರು” ಎಂಬ…

Read More

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಮನೆಯಿಂದ 667 ಗ್ರಾಂ ಚಿನ್ನ, 2.75 ಕೋಟಿ ರೂ. ಮೌಲ್ಯದ ವಜ್ರದ ಉಂಗುರ ವಶಕ್ಕೆ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಮಂಗಳೂರು ಪೊಲೀಸರು ಬಂಧಿಸಿರುವ ಆರೋಪಿ ರೋಶನ್ ಸಲ್ಡಾನ (43) ವಿರುದ್ಧ ಚಿತ್ರದುರ್ಗ, ಹಾಗೂ ಮುಂಬೈನಲ್ಲೂ ವಂಚನೆ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಪ್ರಕಟನೆ ನೀಡಿರುವ ಅವರು, ಬಜಾಲ್ ಬಲ್ಲಗುಡ್ಡ ನಿವಾಸಿಯಾದ ಆರೋಪಿ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 22/2025 ಕಲಂ: 316(2), 316(5) 318(2), 318(3) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ ಹಾಗೂ ಅಪರಾಧ…

Read More

ನಿಮಿಷಾ ಪ್ರಿಯಾ ಪ್ರಕರಣ, ವಿಚಾರಣೆ ಆಗಸ್ಟ್​ 14ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ : ಯೆಮೆನ್​​ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್​ ನಿಮಿಷಾ ಪ್ರಿಯಾ ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 14ಕ್ಕೆ ಮುಂದೂಡಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಯಲ್ಲಿರುವ ಭಾರತೀಯ ನರ್ಸ್‌ನ ಮರಣದಂಡನೆಯನ್ನು ತಡೆಯಲು ರಾಜತಾಂತ್ರಿಕ ಮತ್ತು ಕಾನೂನು ಪ್ರಯತ್ನಗಳಿಗೆ ಹೆಚ್ಚಿನ ಸಮಯವನ್ನು ನೀಡಲಾಗಿದೆ. ಭಾರತೀಯ ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯಿಂದ ಹಿನ್ನಡೆಯಾದ ನಂತರ ಈ ಮುಂದೂಡಿಕೆಯಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು,…

Read More

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ಸದ್ಯಕ್ಕೆ ‘SIT’ ರಚನೆ ಮಾಡಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

 ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇದೀಗ ಮೈಸೂರಿನಲ್ಲಿ ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ಮಂಗಳೂರು: ಬಹುಕೋಟಿ ವಂಚಕ ರೋಹನ್ ಸಲ್ಡಾನ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ವರದಿಯಾಗಿದೆ. ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದುಬಂದಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ…

Read More

ಮಂಗಳೂರು: ಹೆಬ್ಬಾವು ಮಾರಾಟ ಜಾಲ..!! ನಾಲ್ವರು ಅರೆಸ್ಟ್

ಮಂಗಳೂರು: ಹೆಬ್ಬಾವು ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು  ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಡಗ ಉಳಿಚ್ಚಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ ಬ್ಯಾಂಕ್ ಬಳಿಯ ನಾಕುಪ್ರಾಣಿ ಅಂಗಡಿ ಮಾಲೀಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಉಳ್ಳಾಲ ಹರೇಕಳ ಗ್ರಾಸುವ ಶುಹಮ್ಮದ್ ಮುಸ್ತಥಾ (22), ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಬಂಧಿತರು. ಹೆಬ್ಬಾವು ಮಾರಾಟ ಜಾಲದ ಮಾಹಿತಿ ತಿಳಿದ ಮಂಗಳೂರು ವಲಯ…

Read More

ಕಾರ್ಕಳ: ಪತ್ನಿಯ ಮೇಲೆ ಹಲ್ಲೆ ನಡೆಸಿ ನೇಣಿಗೆ ಶರಣಾದ ಪತಿ

ಕಾರ್ಕಳ: ಹೆಂಡತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಗಂಡ ಹೆಂಡತಿಯ ಮೈಯಿಂದ ರಕ್ತಬರುವುದನ್ನು ನೋಡಿ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ನಡಿಮತ್ತಾವು ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸುರೇಖಾ (44) ಹಲ್ಲೆಗೊಳಗಾದ ಮಹಿಳೆ. ಕವರ ಮೇಲೆ ಗಂಡ ಗೋಪಾಲಕೃಷ್ಣ (60) ಕತ್ತಿಯಿಂದ ಹಲ್ಲೆ ಮಾಡಿದ್ದಾರೆ. ನಂತರ ರಕ್ತ ಬರುವುದನ್ನು ನೋಡಿ ಹೆದರಿ ತನ್ನ ಮನೆಯ ತೋಟದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

Read More