ಸಹೋದರರ ನಡುವೆ ಜಗಳ: ಓರ್ವನಿಗೆ ಕತ್ತಿಯಿಂದ ಹಲ್ಲೆ..!!
ಕಡಬ: ಸಹೋದರ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ರಾಜಶೇಖರ (37) ಹಲ್ಲೆಗೆ ಒಳಗಾದವರು. ಅವರ ಸಹೋದರ ಜಯರಾಜ್ ಹಲ್ಲೆ ನಡೆಸಿದವರು. ರಾಜಶೇಖರ (37) ಅವರು ದಿನಾಂಕ: 16.07.2025 ರಂದು ರಾತ್ರಿ ಸಮಯ ತನ್ನ ಮನೆಯಾದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ರಾಜಶೇಖರ ಅವರ ಸಹೋದರ ಮನೋಜ್ಕುಮಾರ್ ಎಂಬವರು ರಾಜಶೇಖರ್ ಅವರನ್ನು ಉದ್ದೇಶಿಸಿ ಅವಾಚ್ಯ…

