ಪಿ.ಎಂ.ಆವಾಸ್ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

 ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ…

Read More

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಮೂವರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಪುರಿ : ಒಡಿಶಾದ ಪುರಿಯ ಗುಂಡಿಚಾ ದೇವಾಲಯದ ಹೊರಗೆ ಭಾನುವಾರ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾರ್ಷಿಕ ರಥಯಾತ್ರೆ ಉತ್ಸವಕ್ಕಾಗಿ ಪುರಿಯಲ್ಲಿ ಲಕ್ಷಾಂತರ ಭಕ್ತರು ಜಮಾಯಿಸಿದ್ದರು. ಶಾರದಾಬಲಿಯಲ್ಲಿ ಬೆಳಿಗ್ಗೆ 4-4:20 ರ ಸುಮಾರಿಗೆ ಧಾರ್ಮಿಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವಾಹನವು ಜನಸಮೂಹವನ್ನು ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಯಾತ್ರಿಕರ ಸಂಖ್ಯೆಯನ್ನು ನಿರ್ವಹಿಸಲು ಸ್ಥಳದಲ್ಲಿ ಸಾಕಷ್ಟು ಪೊಲೀಸ್ ವ್ಯವಸ್ಥೆಗಳು ಅಥವಾ ಅಧಿಕಾರಿಗಳು ಇರಲಿಲ್ಲ ಎಂದು…

Read More

ಮಂಜೇಶ್ವರದಲ್ಲಿ ಹೆತ್ತ ತಾಯಿಯನ್ನೇ ಪೆಟ್ರೋಲ್ ಹಾಕಿ ಮಗ ಕೊಲೆಗೈದ ಪ್ರಕರಣ- ಕೊಲೆಗೆ ಕಾರಣ ಬಹಿರಂಗ

ಮಂಜೇಶ್ವರದಲ್ಲಿ ಹೆತ್ತ ತಾಯಿಯನ್ನೇ ಮಗ ಪೆಟ್ರೋಲ್ ಹಾಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆಗೆ ಕಾರಣ ಬಹಿರಂಗವಾಗಿದೆ.ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ ಆರೋಪಿ ಮೆಲ್ವಿನ್ ಜೂನ್ 25 ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾ ಅವರ ತಲೆಗೆ ಮಗ ಮೆಲ್ವಿನ್…

Read More

ಮಳೆಗಾಲದಲ್ಲಿ ‘ಚಡ್ಡಿ ಗ್ಯಾಂಗ್’ ಅಪಾಯ: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಡಿಕೇರಿ ಜನರಿಗೆ ಪೊಲೀಸ್ ಎಚ್ಚರಿಕೆ!

ಮಳೆಗಾಲದಲ್ಲಿ ದರೋಡೆ, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಂಜಾಗ್ರತೆ ವಹಿಸುವಂತೆ ಪೋಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ದರೋಡೆ ನಡೆಸುವ ಉತ್ತರ ಭಾರತದ ಚಡ್ಡಿ ಗ್ಯಾಂಗ್ ಮಳೆಗಾಲದ ಪ್ರಾರಂಭದಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು ವರದಿಯಾಗಿದೆ.ಮಂಗಳೂರು ಅಸುಪಾಸಿನ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಮಡಿಕೇರಿಯಲ್ಲಿ ಕಳೆದ ಒಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದೆ. ಈ ಗ್ಯಾಂಗ್ ಮಂಗಳೂರು ನಗರಕ್ಕೂ ಬರುವ ಸಾಧ್ಯತೆ ಇರುವುದರಿಂದ ಒಂಟಿ ಮನೆಗಳು, ಬೀದಿಯ ಕೊನೆಯ ಮನೆಗಳು ಹಾಗೂ ನಾಗರಿಕರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವುದೇ…

Read More

ESI ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಕಾರ್ಮಿಕರಿಗೆ ತೀವ್ರ ಸಂಕಷ್ಟ, ಸಚಿವರ ‘ಮಾಹಿತಿ ಇಲ್ಲ’ ಹೇಳಿಕೆಗೆ ಆಕ್ರೋಶ!

ಮಂಗಳೂರು, ಜೂ. 28 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಇಎಸ್‌ಐ ಆಸ್ಪತ್ರೆಗಳು ಮತ್ತು ಔಷಧಾಲಯಗಳು ಅಗತ್ಯ ಔಷಧಿಗಳ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ರೋಗಿಗಳಿಗೆ, ವಿಶೇಷವಾಗಿ ಈ ಸರ್ಕಾರಿ ಸೌಲಭ್ಯಗಳನ್ನು ಹೆಚ್ಚು ಅವಲಂಬಿಸಿರುವ ಕಾರ್ಮಿಕ ವರ್ಗದವರಿಗೆ ತೊಂದೆಯುಂಟಾಗಿದೆ. ಇಎಸ್‌ಐ ಔಷಧಾಲಯಗಳಲ್ಲಿ ರೋಗಿಗಳಿಗೆ ದಿನ ಬಳಕೆಯ ಔಷಧಗಳು ಕೆಲವು ವಾರಗಳಿಂದ ಸಿಗುತ್ತಿಲ್ಲ. ಇದರಿಂದಾಗಿ ರೋಗಿಗಳು ಹೆಚ್ಚಿನ ಹಣ ಕೊಟ್ಟು ಖಾಸಗಿ ಔಷಧಾಲಯಗಳಲ್ಲಿ ಖರೀದಿಸಬೇಕಾಗಿದೆ.ಮಂಗಳೂರಿನ ಶಿವಬಾಗ್ ಬಳಿ ಇಎಸ್‌ಐ ಆಸ್ಪತ್ರೆ ಇದ್ದು, ಪುತ್ತೂರು, ಕುಲಶೇಖರ, ಪಣಂಬೂರು, ಕದ್ರಿ, ಬಿಜೈ, ಮೋರ್ಗನ್ಸ್…

Read More

ಮಂಗಳೂರು: RTO ಕಚೇರಿಯ ಮೂವರು ಅಧಿಕಾರಿಗಳು ಅಮಾನತು

ಮಂಗಳೂರು : ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. RTO ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು. ಈ ಮಧ್ಯೆ RTO ಶ್ರೀಧರ್ ಮಲ್ಲಾಡ್ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಲಾಖಾ ವಿಚಾರಣೆ ಬಾಕಿಯಿರಿಸಿ ಮೂವರನ್ನು ಅಮಾನತುಗೊಳಿಸಿದ್ದಲ್ಲದೆ…

Read More

ಮಂಗಳೂರು: ಸಹೋದರನ‌ ಉತ್ತರಕ್ರಿಯೆಗೆ ಆಗಮಿಸಿದ್ದ ಸಹೋದರಿ ಅಪಘಾತಕ್ಕೆ ಬಲಿ..!

ಮಂಗಳೂರು: ಸಹೋದರನ ಅಂತ್ಯಕ್ರಿಯೆಗೆಂದು ಆಗಮಿಸಿದ್ದ ಸಹೋದರಿ ರಸ್ತೆ ಅಪಘಾತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಾವಂಜೆಯ ರಾಷ್ಟ್ರೀಯ ಹೆದ್ದಾರಿ ಬದಿ ಘಟನೆ ನಡೆದಿದೆ. ಮೃತರನ್ನು ಬಂಗ್ರಕೂಳೂರು ನಿವಾಸಿ ಶ್ರುತಿ ಆಚಾರ್ಯ (27) ಎಂದು ಗುರುತಿಸಲಾಗಿದೆ. ಅವರ ತಂದೆ ಗೋಪಾಲ್ ಆಚಾರ್ಯ (53) ಮತ್ತು ಅಲ್ಲೇ ಪಕ್ಕದಲ್ಲಿದ್ದ ಕೈರುನ್ನಿಸಾ (52) ಗಂಭೀರ ಗಾಯಗೊಂಡಿದ್ದಾರೆ. ಭಾರೀ ಮಳೆಗೆ ಶ್ರುತಿ ಮತ್ತು ಆಕೆಯ ತಂದೆ ರೈನ್‌ಕೋಟ್ ಧರಿಸಲು ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದರು. ಈ ಸಂದರ್ಭ ಉಡುಪಿಯಿಂದ ಮಂಗಳೂರು…

Read More

ಶೀಘ್ರದಲ್ಲೇ ಭಾರತದೊಂದಿಗೆ ಅತಿ ದೊಡ್ಡ ವ್ಯಾಪಾರ ಒಪ್ಪಂದ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಜತೆಗಿನ ವ್ಯಾಪಾರ

ವಾಷಿಂಗ್ಟನ್: ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ಗುರುವಾರ ಪ್ರಕಟಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಭಾರತದೊಂದಿಗೆ ‘ಅತಿ ದೊಡ್ಡ ವ್ಯಾಪಾರ ಒಪ್ಪಂದ” ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಸಮಾರಂಭದ ಮಾತನಾಡಿರುವ ಟ್ರಂಪ್ ಅವರು, “ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಈಗಷ್ಟೇ ಸಹಿ ಮಾಡಿದ್ದೇವೆ. ಎಲ್ಲರೊಂದಿಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ… ಆದರೆ ನಾವು ಕೆಲ ಒಳ್ಳೆಯ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಬಹುಶಃ ಮುಂದಿನ ದಿನಗಳಲ್ಲಿ ಭಾರತದ ಜೊತೆಗೆ ದೊಡ್ಡ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು…

Read More

ಕೆನರಾ ಬ್ಯಾಂಕ್‌ ದರೋಡೆ: ಪ್ರಕರಣದ ಮಾಸ್ಟರ್ ಮೈಂಡ್ ಬ್ಯಾಂಕ್ ಮ್ಯಾನೇಜ‌ರ್ ಸೇರಿ ಮೂವರ ಬಂಧನ

ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಹೇಳಿದರು. ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ…

Read More

ಭಾರತೀಯ ವಾಯುಪಡೆ: ಅಗ್ನಿವೀರ್‌ ಹುದ್ದೆಗೆ ಅರ್ಜಿ ಆಹ್ವಾನ

ವಾಯುಪಡೆ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ಏರ್ ಇಂಟೇಕ್ 1/2026 ನೇಮಕಾತಿ ಪ್ರಕ್ರಿಯೆಯ ಪ್ರಾರಂಭವನ್ನು ವಾಯುಪಡೆ ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in ಅರ್ಜಿ ಸಲ್ಲಿಸಬಹುದು. ವಯೋಮಿತಿ: ಜನವರಿ 1, 2005 ರಿಂದ ಜನವರಿ 1, 2008 ರ ನಡುವಿನ ವಯಸ್ಸಿನ ಯುವಕರು ಮಾತ್ರ ಈ ನೇಮಕಾತಿಯಲ್ಲಿ ಭಾಗವಹಿಸಬಹುದು. ಅಂದರೆ, ಅರ್ಜಿದಾರರ ಕನಿಷ್ಠ ವಯಸ್ಸು 17.5 ವರ್ಷಗಳು ಮತ್ತು ಗರಿಷ್ಠ 21 ವರ್ಷಗಳು ಆಗಿರಬೇಕು. ನಿಯಮಗಳ ಪ್ರಕಾರ ಕೆಲವು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು. ಶೈಕ್ಷಣಿಕ ಅರ್ಹತೆ: ಮೂರು ರೀತಿಯ…

Read More