ಉಳ್ಳಾಲ: BA ಸೈಕಾಲಜಿ ವಿದ್ಯಾರ್ಥಿನಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ..!

ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು…

Read More

ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ‘ಬ್ರಹ್ಮಪುರಂ’ ಎಂದು ಮರು ನಾಮಕರಣ ಮಾಡಿದ ಯೋಗಿ ಸರ್ಕಾರ

ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆ ರಾಜಕೀಯ ಮುಂದುವರೆದಿದೆ. ಇದೀಗ ಆಗ್ರಾದ ಫತೇಹಾಬಾದ್ ಪಟ್ಟಣ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ. ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ. ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜು ಭಡೋರಿಯಾ ಅವರು ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಿದರು. ಇದೀಗ ಅನುಮೋದನೆಗಾಗಿ…

Read More

ಲೋನ್ ಆ್ಯಪ್‌ ಗಳ ಕಿರುಕುಳ : ಸಾಲ ತೀರಿಸಲಾಗದೇ ಬೇಸತ್ತು ಯುವಕ ನೇಣಿಗೆ ಶರಣು

ಮಂಗಳೂರು: ಇತ್ತಿಚ್ಚಿನ ದಿನಗಳಲ್ಲಿ ಹಣ ಇಲ್ಲದೆ ಮಾಧ್ಯಮ ವರ್ಗದ ಜನ ಆಪ್ ಲೋನಿನ ಮೊರೆಹೋಗುತ್ತಿರುವುದು ಅತಿಹೆಚ್ಚು,ಸಾಲ ಮಾಡಿ ವ್ಯವಹಾರಗಳಿಗೆ ಹೂಡಿಕೆ ಮಾಡಿದವರು ಕೊನೆಗೆ ಕೈಸುಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಹೆಚ್ಚುತ್ತಲೇ ಇದೆ.ಅದರಂತೆಯೇ ಆ್ಯಪ್‌ಗಳಲ್ಲಿ ಸಾಲ ಪಡೆದು ತೀರಿಸಲಾಗದೇ ಆರ್ಥಿಕ ಹೊರೆಯಿಂದ ಬೇಸತ್ತು ಯುವಕನೋರ್ವನು ನೇಣಿಗೆ ಶರಣಾದ ಘಟನೆ ಮಂಗಳೂರಿನ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಮೃತಪಟ್ಟ ಯುವಕ. ಈ ಹಿಂದೆ ಆಪ್ ಗಳಲ್ಲಿ ಲೋನ್ ಪಡೆದವರಿಗೆ ಕಿರುಕುಳ ನೀಡುತ್ತಿರುವುದಲ್ಲದೆ ಲೋನ್ ಪಡೆದವರ ಫೋನ್ ನ…

Read More

ಉಡುಪಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಅಹಮದಾಬಾದ್‌ನಲ್ಲಿ ಸೆರೆ

ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆಕೆಯೇ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗುತ್ತಿದೆ. ಚೆನ್ನೈ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಐಟಿ ಸಂಸ್ಥೆಯ ಹಿರಿಯ ಸಲಹೆಗಾರೆಯಾಗಿರುವ ರೆನೆ ಜೋಶಿಲ್ಡಾ ಎಂಬಾಕೆ ಹುಸಿ ಇ-ಮೇಲ್ ಐಡಿ ಮತ್ತು ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ಬಳಸಿ ಈ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಳು. ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ದೆಹಲಿ,…

Read More

ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನ: ಜಾತಿ ನಿಂದನೆ ದೂರು ದಾಖಲು..!

ಕಾರ್ಕಳ : ಎರಡು ಗುಂಪುಗಳ ನಡುವಿನ ವೈಷಮ್ಯದ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆಗೈದ ಆರೋಪದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಲೂರು ಸಮೀಪದ ಕೌಡೂರು ಗ್ರಾಮದ ಚರಣ್(22) ಹಾಗೂ ಆರೋಪಿಗಳಾದ ವಿಷ್ಣು ಮತ್ತು ಅಶ್ವಿನ್ ಎಂಬವರ ನಡುವೆ ಜೂ 21 ರಂದು ಬೈಲೂರಿನ ಪಳ್ಳಿ ಕ್ರಾಸ್ ಬಳಿ ರಾತ್ರಿ 8.30ರ ಸುಮಾರಿಗೆ ಜಗಳವಾಗಿತ್ತು. ಈ ಜಗಳದ ನಂತರ ವೈಯುಕ್ತಿಕ ದ್ವೇಷದಿಂದ ಅಶ್ವಿನ್ ಎಂಬಾತ ಚರಣ್ ಮೊಬೈಲ್…

Read More

ನಿಜವಾದ ದೈವದ ಅಭಯ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಮಗ

ಮೂಡುಬಿದಿರೆ : 36 ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬಯಿ ಸೇರಿ, ಮಾನಸಿಕ ಸಮಸ್ಯೆಗೊಳಗಾಗಿ, ಮನೆಯವರ ಸಂಪರ್ಕ ಕಳೆದುಕೊಂಡಿದ್ದ ಇರುವೈಲು ಗ್ರಾಮದ ಚಂದ್ರಶೇಖರ ಕೊನೆಗೂ ತಾಯಿಯ ಮಡಿಲು ಸೇರಿದ್ದಾರೆ. ಇರುವೈಲು ಕೊನ್ನೆಪದವು ಮಧುಗಿರಿವನದ ಸಂಕಪ್ಪ ಮತ್ತು ಗೋಪಿ ಅವರ ಮೂವರು ಪುತ್ರರು, ಇಬ್ಬರು ಪುತ್ರಿಯರಲ್ಲಿ ಹಿರಿಯವರು ಚಂದ್ರಶೇಖರ. ಊರು ಬಿಟ್ಟು ಆರೇಳು ತಿಂಗಳು ಮುಂಬಯಿಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಅವರ ಆರೋಗ್ಯ ಏರುಪೇರಾಯಿತು. ಬಳಿಕ ಮಾನಸಿಕ ಅನಾರೋಗ್ಯದಿಂದ ವಿವಿಧೆಡೆ ಓಡಾಡುತ್ತಿದ್ದು ಊರ ಸಂಪರ್ಕವನ್ನೇ ಬಿಟ್ಟಿದ್ದರು. ಚಂದ್ರಶೇಖರ ಅವರ ದಯನೀಯ…

Read More

ಪಾಪ ಪ್ರಜ್ಞೆ ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶರಣಾಗುತ್ತೇನೆ ಎಂದ ವ್ಯಕ್ತಿ : ಪತ್ರ ವೈರಲ್

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ರದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತ ದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು, ತಾನು…

Read More

ಕುಲಾಲ ಸೇವಾದಳದ ದಳಪತಿಯಾಗಿ ಜಯಂತ್ ಕುಲಾಲ್ ಅಗ್ರಬೈಲು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ 2025-26ನೇ ಸಾಲಿನ ದಳಪತಿಯಾಗಿ ಜಯಂತ ಕುಲಾಲ್ ಅಗ್ರಬೈಲು ಆಯ್ಕೆಯಾಗಿದ್ದಾರೆ. ಸೇವಾದಳದ ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿಬೆಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಸೌತೆಬಳ್ಳಿ, ಗಣೇಶ ದುಗನಕೋಡಿ, ಜತೆಕಾರ್ಯದರ್ಶಿಯಾಗಿ ಚಂದ್ರಶೇಖರ ಕಾಮಾಜೆ, ಉದಯ ಕುಮಾರ್ ಕಂಚಿಲ, ಚಿರಾಗ್ ಕಾಮಾಜೆ, ಸೋಶಿಯಲ್ ಮೀಡಿಯಾ ಪ್ರತಿನಿಧಿಯಾಗಿ ಬಿಪಿನ್ ಕರಿಂಗಾಣ, ನಾಗೇಂದ್ರಪ್ರಸಾದ್ ಕುಲಾಲ-ಮಠ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಕಿಶೋರ್ ಕೈಕುಂಜೆ, ಮಹೇಶ್ ಕುಲಾಲ್ ಕಡೇಶಿವಾಲಯ, ಯತೀಶ್ ಕೈಕುಂಜೆ, ಕ್ರೀಡಾಕಾರ್ಯದರ್ಶಿಗಳಿಗಾಗಿ ದರ್ಶನ್ ಮೊಡಂಕಾಪು,…

Read More

ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!

ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವುದಕ್ಕೆ ಇದೀಗ ಮತ್ತೊಂದು ಘಟನೆ ಸಾಕ್ಷಿಯಾಗಿದೆ.ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರದಲ್ಲಿ ಇಂದು ಹಾಡಹಗಲೇ ಗಾಂಜಾ ಮತ್ತಲ್ಲಿ ಇದಂತಹ ಐದರಿಂದ ಆರು ಜನರ ಪುಂಡರು ಯುವತಿಗೆ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ನಶೆ ಏರಿಸಿಕೊಂಡು ಯುವಕರು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಂಗಡಿಗೆ ಹೋಗುತ್ತಿದ್ದ ಯುವತಿಯನ್ನು ಅಡಗಟ್ಟಿ ಹಲ್ಲೆ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ…

Read More

ಭ್ರಷ್ಟಾಚಾರ ಆರೋಪ, ಗಣಿ ಇಲಾಖೆ ದ.ಕ ಜಿಲ್ಲಾ ಡಿಡಿ ಕೃಷ್ಣವೇಣಿ  ಸಸ್ಪೆಂಡ್..!!

ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ  ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಡಿಡಿ ಕೃಷ್ಣವೇಣಿ ಅವರ ಮೇಲೆ 2ನೇ ಬಾರಿ ಲೋಕಾಯುಕ್ತ ದಾಳಿ ನಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ವೇಳೆ…

Read More