ಮಂಗಳೂರು: ಡಿ.29 ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಪ್ರಬಂಧ ಸ್ಪರ್ಧೆ

0 0
Read Time:1 Minute, 23 Second

ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪುಣ್ಯ ತಿಥಿಯ ಸಲುವಾಗಿ ಕಲ್ಕೂರ ಪ್ರತಿಷ್ಠಾನವು ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಡಿ.29 ರಂದು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಕನ್ನಡ ಹಾಗೂ ಇಂಗ್ಲಿಷ್‌ ಎರಡೂ ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವನ್ನು ನೀಡಲಾಗುತ್ತಿದೆ.

ವಿಷಯ: ಕಾಲೇಜು ವಿಭಾಗ – ರಾಷ್ಟ್ರ ಮತ್ತು ಧರ್ಮ ವಿಶ್ವೇಶತೀರ್ಥರ ಚಿಂತನೆ ನಾನು ಕಂಡಂತೆ. ಮುಕ್ತ ವಿಭಾಗ – ಶ್ರೀ ವಿಶ್ವೇಶತೀರ್ಥರು, ಯತಿವರ್ಯರು ವಿಶ್ವ ಮಾನ್ಯರು, ಅವಲೋಕನ – ಅನುಸಂಧಾನ ಮೂರು ಪುಟಗಳೊಳಗೆ ಪ್ರಬಂಧ ಬರೆದು, ಡಿ. 24 ರೊಳಗೆ ಸ್ವ-ವಿಳಾಸ, ಸಂಪರ್ಕ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್‌, ಮಂಗಳೂರು ವಿಳಾಸಕ್ಕೆ ಕಳುಹಿಸಬೇಕು. ವಿಜೇತರಿಗೆ ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *