ಬೆಳ್ತಂಗಡಿ: ಭಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ.

0 0
Read Time:37 Second

ಬೆಳ್ತಂಗಡಿ :  ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಉಜಿರೆಯಲ್ಲಿ ಸಂಭವಿಸಿದ.

ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ ಗೋವುಗಳನ್ನು ಬೆಳ್ತಂಗಡಿ ಠಾಣೆಗೆ ಒಪ್ಪಿಸಲಾಗಿದೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *