ಮಂಗಳೂರು: ನಂತೂರು ಪದವು ಬಳಿ ರಸ್ತೆ ಅಪಘಾತ- ದ್ವಿಚಕ್ರ ಸವಾರ ಸಾವು

1 0
Read Time:47 Second

ಮಂಗಳೂರು ನಗರದ ನಂತೂರು ಪದವು ಬಳಿ  ಮಂಗಳವಾರ ಬೆಳಗ್ಗೆ  ನಡೆದ  ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ  ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಗೆ ಉರುಳಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎಂದು  ಹೇಳಲಾಗಿದೆ.

ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಹೆಚ್ಚನ ಮಾಹಿತಿ ತಿಳಿಯ ಬೇಕಷ್ಟೇ..

Happy
Happy
0 %
Sad
Sad
100 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *