SDPI ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

0 0
Read Time:1 Minute, 6 Second

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು, ಜಾಮೀನು ಷರತ್ತನ್ನು ಉಲ್ಲಂಘಿಸಿದ್ದರು.

ಆ ಹಿನ್ನೆಲೆಯಲ್ಲಿ ತಾನೆಗೆ ಹಾಜರಾದ ರಿಯಾಜ್ ಅವರನ್ನು ಉಡುಪಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *