ಪುತ್ತೂರು: ಯುವತಿ ಗರ್ಭವತಿ ಪ್ರಕರಣ- ಆರೋಪಿ ಶ್ರೀ ಕೃಷ್ಣ ಜೆ ರಾವ್ ಅರೆಸ್ಟ್

0 0
Read Time:1 Minute, 4 Second

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ. ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಮೈಸೂರು ಸಮೀಪ ಆರೋಪಿ ಇರುವುದನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭಿಸಿದೆ. ಮತ್ತೊಂದೆಡೆ ಉಡುಪಿ ಸಮೀಪದಿಂದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *