
Read Time:34 Second
ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ.


ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.