ಮಂಗಳೂರು: ನಾಪತ್ತೆಯಾಗಿದ್ದ ಯುವಕ ಮರವೂರು ನದಿಯಲ್ಲಿ ಮೃತದೇಹವಾಗಿ ಪತ್ತೆ

0 0
Read Time:48 Second

ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂಬಾತ ಮೃತಪಟ್ಟ ಯುವಕ.

ಡಿಸೆಂಬರ್ 25ರಂದು ಸೂರ್ಯ ಏಕಾಏಕಿ ನಾಪತ್ತೆಯಾಗಿದ್ದ. ಆ ಬಳಿಕ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಆತ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *