ಅರುಣ್ ಪುತ್ತಿಲ ಗಡಿಪಾರು ಪ್ರಕರಣ:ನೋಟಿಸ್ ವಿಚಾರಣೆಯಲ್ಲಿ ಪೊಲೀಸರಿಗೆ ಹಿನ್ನಡೆ

ಪುತ್ತೂರು : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್‌ ನೀಡಿ…

Read More