ಬಾಲ್ಯದ ದ್ವೇಷಕ್ಕೆ 50 ವರ್ಷಗಳ ನಂತರ ಸೇಡು: ಕಾಸರಗೋಡಿನಲ್ಲಿ ಇಬ್ಬರು ಬಂಧನ

ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್ ಕಾರ್ಯಕ್ರಮದಲ್ಲಿ ಸರಿಯಾಗಿ ಸೇಡು ತೀರಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಇದು 50 ವರ್ಷದ ವ್ಯಕ್ತಿಯ ಬಾಲ್ಯದ ದ್ವೇಷದ ಪ್ರಕರಣ ಎಂದು ಹೇಳಿದ್ದಾರೆ .ಬಾಲಕೃಷ್ಣನ್ ಅವರ…

Read More

ಕುಟುಂಬಕ್ಕೆ ಕಂಟಕವಾಗಿದ್ದ ಅಣ್ಣ; ಪೆಟ್ರೋಲ್ ಸುರಿದು ಕೊಂದ ತಮ್ಮ: ತಪ್ಪೊಪ್ಪಿಕೊಂಡ ಆರೋಪಿ!

ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಈತನ ಸಹೋದರ ನಿಂಗಪ್ಪ (21) ಕೃತ್ಯ ಎಸಗಿದ ಆರೋಪಿ. ಮೊದಲು ಕಡಬ ಪೊಲೀಸರ ವಶದಲ್ಲಿದ್ದ ಈತನನ್ನು ಜೂನ್ 8 ರಾತ್ರಿ ಮಂಗಳೂರು ವಿಭಾಗದ ರೈಲ್ವೇ…

Read More

ಎನ್‌ಐಎ ತನಿಖೆಗೆ ಆದೇಶ: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಮಾಧಾನ

ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್‌ಐಎ…

Read More