ಮಂಗಳೂರು:ಹಲವಾರು ರೈಲು ಸೇವೆಯಲ್ಲಿ ಬದಲಾವಣೆ

ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098 ಎರ್ನಾಕುಲಂ ಜಂಕ್ಷನ್‌ -ಪುಣೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು 2 ಗಂಟೆಗಳ ಕಾಲ ವಿಳಂಬವಾಗಲಿದ್ದು, ರಾತ್ರಿ 8.50ಕ್ಕೆ ನಿಗದಿಯಾಗಿದೆ. ಜೂ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್‌-ಕೊಯಮತ್ತೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು(ನಂ.16324) 1 ಗಂಟೆ ಕಾಲ ವಿಳಂಬವಾಗಲಿದೆ. ಜೂ.7ರಂದು ಕೊಯಮತ್ತೂರು ಜಂಕ್ಷನ್‌ನಿಂದ ಹೊರಡುವ ಕೊಯಮತ್ತೂರು…

Read More

ಸುಹಾಸ್ ಶೆಟ್ಟಿ ಹತ್ಯೆ ತನಿಖೆ ಪ್ರಗತಿ: ಮತ್ತೊಬ್ಬ ಆರೋಪಿಯ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಯೊಂದಿಗೆ ಕೊಲೆಗೆ ಸಂಚು ರೂಪಿಸಿದ ಮತ್ತು ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ.ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿವಂಗತ ಬಾವ ಅಬ್ದುಲ್ ರೆಹಮಾನ್ ಅವರ…

Read More

ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಪೊಲೀಸ್ ಕಾರ್ಯಾಚರಣೆ

ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ  1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್…

Read More