
ಕರ್ನಾಟಕ ರಾಜ್ಯ ಕುಲಾಲ/ಕುಂಬಾರ ಸಮುದಾಯದ ಏಕೈಕ ನೋಂದಾಯಿತ ಸಂಸ್ಥೆಗೆ ನೂತನ ಶಕ್ತಿ
ಮಂಗಳೂರು :ಕರ್ನಾಟಕ ರಾಜ್ಯ ಕುಲಾಲರ /ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು ಇದರ ರಾಜ್ಯ, ವಿಭಾಗ, ಜಿಲ್ಲೆ ಹಾಗೂ ವಿಧಾನಸಭಾ/ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವಂತೆ ರಾಜ್ಯ, ವಿಭಾಗ ಹಾಗೂ ಜಿಲ್ಲಾ ನಾಯಕರುಗಳಿಗೆ ನೋಂದಾಯಿತ ಕೇಂದ್ರಸಮಿತಿಯಿಂದ ಅಧಿಕಾರ ಹಸ್ತಾಂತರ 15 ವರ್ಷಗಳ ಸೇವೆ ಸಲ್ಲಿಸಿದ ಬಳಿಕ ನೊಂದಾವಣೆ ಗೊಂಡು, 15 ವರ್ಷಗಳಲ್ಲಿ ಮಾಡಿದ ಸಮಾಜ ಮುಖೀ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ…