ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ..!! ಕಾರಿನ ಹಿಂಭಾಗ ಸ೦ಪೂರ್ಣ ಜಖಂ

0 0
Read Time:36 Second

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಹಿಂಭಾಗ ಸ೦ಪೂರ್ಣ ಜಖಂಗೊಂಡಿದೆ.ಕಾರಿನ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *