ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವು

0 0
Read Time:49 Second

ಉಡುಪಿ: ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್ ಅವರು ಆಯತಪ್ಪಿ ಕಟ್ಟಡದ ೧೪ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಯುವಕನ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *