
Read Time:31 Second
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮತದಾರರ ಸಂವಾದ ಕಾರ್ಯಕ್ರಮವು ದಿನಾಂಕ ಮೇ 27 ರಂದು ಬೆಳ್ಳಗೆ 10 ಗಂಟೆಗೆ ಸುಧೀಂದ್ರ ಸಭಾಭವನ ಡೊಂಗರಕೇರಿ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


